6
  • Latest

ಮಟ್ಕಾ ಆಟ ತಡೆದ ಮಹಿಳಾ ಪೊಲೀಸ್!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಟ್ಕಾ ಆಟ ತಡೆದ ಮಹಿಳಾ ಪೊಲೀಸ್!

AchyutKumar by AchyutKumar
December 13, 2024
in ಸ್ಥಳೀಯ
advt advt advt
ADVERTISEMENT

ಕುಮಟಾ ಹಾಗೂ ಅಂಕೋಲಾದಲ್ಲಿ ಮಟ್ಕಾ ಆಡಿಸುತ್ತಿದ್ದವರ ಮೇಲೆ ಮಹಿಳಾ ಪೊಲೀಸರು ದಾಳಿ ನಡೆಸಿದ್ದಾರೆ. ಕುಮಟಾ ಪಿಎಸ್‌ಐ ಸಾವಿತ್ರಿ ನಾಯಕ ಹಾಗೂ ಅಂಕೋಲಾ ಪಿಎಸ್‌ಐ ಜಯಶ್ರೀ ಪ್ರಭಾಕರ ಸೇರಿ ಮೂವರ ಹೆಡೆಮುರಿ ಕಟ್ಟಿದ್ದಾರೆ.

ಕುಮಟಾದ ದಿವಿಗಿ ಚಿಪ್ಪನಹಕ್ಕಲದ ದಿನೇಶ ದೇಶಭಂಡಾರಿ ದಿವಿಗಿ ಕ್ರಾಸಿನಲ್ಲಿ ಮಟ್ಕಾ ಆಡಿಸುತ್ತಿದ್ದರು. ಅಲ್ಲಿ ಗೂಡಂಗಡಿ ನಡೆಸುವ ದಿನೇಶ ದೇಶಭಂಡಾರಿ ಜನರಿಗೆ ಆಮೀಷ ಒಡ್ಡಿ ಹಣ ಸಂಗ್ರಹಿಸಿದ್ದರು. ಡಿ 12ರಂದು ಈ ವಿಷಯ ಅರಿತ ಪಿಎಸ್‌ಐ ಸಾವಿತ್ರಿ ನಾಯಕ ತಮ್ಮ ತಂಡದೊAದಿಗೆ ದಾಳಿ ಮಾಡಿದರು. ಮಟ್ಕಾ ಆಟಕ್ಕಾಗಿ ಸಂಗ್ರಹಿಸಿದ್ದ 650ರೂ ಹಣದ ಜೊತೆ ಜೂಜಾಟದ ಪರಿಕ್ಕರಗಳನ್ನು ವಶಕ್ಕೆ ಪಡೆದರು.

Advertisement. Scroll to continue reading.
ADVERTISEMENT
ADVERTISEMENT

ಅಂಕೋಲಾದ ಕಂತ್ರಿಯ ರಾಮಕೃಷ್ಣ ನಾಯ್ಕ ಸಹ ಶಾಂತಿಕಾ ಫೈನಾನ್ಸ ಪಕ್ಕದ ರಸ್ತೆಯಲ್ಲಿ ನಿಂತು ಮಟ್ಕಾ ಆಡಿಸುತ್ತಿದ್ದರು. ಇದನ್ನು ಅರಿತ ಪಿಎಸ್‌ಐ ಜಯಶ್ರೀ ಪ್ರಭಾಕರ ಅವರನ್ನು ತಪಾಸಣೆಗೆ ಒಳಪಡಿಸಿದರು. ಆಗ ಮಟ್ಕಾ ಆಟದಿಂದ ಸಂಗ್ರಹಿಸಿದ 2900ರೂ ಹಾಗೂ ಮಟ್ಕಾ ಸಂಖ್ಯೆ ಬರೆದುಕೊಳ್ಳುವ ಚೀಟಿಗಳು ಸಿಕ್ಕಿದವು. ಅವೆಲ್ಲವನ್ನು ಪೊಲೀಸರು ವಶಕ್ಕೆ ಪಡೆದರು.

Advertisement. Scroll to continue reading.

ಅಂಕೋಲಾ ಕೊಡಸಣಿಯ ಮಾಣಿ ಗೌಡ ಸಹ ಕೊಡಸಣಿ ಗ್ರಾಮದ ನಾಗೇಶ ಗೌಡರ ಹೊಟೇಲ್ ಎದುರು ಕಾಸು ಎಣಿಸುತ್ತಿದ್ದರು. ಅಲ್ಲಿ ಬರುವ ಜನರನ್ನು ಮಾತನಾಡಿಸುವ ಮಾಣಿ ಗೌಡ, ಮಟ್ಕಾ ಆಟಕ್ಕೆ ಹಣ ಹೂಡುವಂತೆ ಫುಸಲಾಯಿಸುತ್ತಿದ್ದರು. ಹೀಗೆ 1200ರೂಪಾಯಿಗಳನ್ನು ಅವರು ಸಂಗ್ರಹಿಸಿದ್ದರು. ಪಿಎಸ್‌ಐ ಜಯಶ್ರೀ ಪ್ರಭಾಕರ ಅಲ್ಲಿಯೂ ದಾಳಿ ನಡೆಸಿ ಹಣದ ಜೊತೆ ಮಟ್ಕಾ ಆಟಕ್ಕೆ ಬಳಸಿದ ಸಾಮಗ್ರಿಗಳನ್ನು ವಶಕ್ಕೆ ಪಡೆದರು.

ಈ ಮೂರು ಪ್ರಕರಣದಲ್ಲಿಯೂ ಮಟ್ಕಾ ಆಡಿಸುತ್ತಿದ್ದವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ShareSendTweetShare
ADVERTISEMENT
Previous Post

ಕಿರಾಣಿ ಅಂಗಡಿಯಲ್ಲಿಯೂ ಸಿಗುತ್ತೆ ಸರಾಯಿ!

Next Post

ಯಲ್ಲಾಪುರ: ರಾಘವೇಶ್ವರರ ಪುರಪ್ರವೇಶ

Next Post

ಯಲ್ಲಾಪುರ: ರಾಘವೇಶ್ವರರ ಪುರಪ್ರವೇಶ

ಲಾರಿಗೆ ಗುದ್ದಿದ ಬೈಕು: ಮಹಿಳೆ ಸ್ಥಿತಿ ಚಿಂತಾಜನಕ!

ಅರಬ್ಬಿ ಅಲೆಗೆ ಸಿಲುಕಿದ್ದ ಪ್ರವಾಸಿಗರ ರಕ್ಷಣೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.