6
  • Latest

ಲಾರಿಗೆ ಗುದ್ದಿದ ಬೈಕು: ಮಹಿಳೆ ಸ್ಥಿತಿ ಚಿಂತಾಜನಕ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಲಾರಿಗೆ ಗುದ್ದಿದ ಬೈಕು: ಮಹಿಳೆ ಸ್ಥಿತಿ ಚಿಂತಾಜನಕ!

AchyutKumar by AchyutKumar
in ಸ್ಥಳೀಯ

ಕುಮಟಾ: ತಾಯಿ ಮಗ ಸಂಚರಿಸುತ್ತಿದ್ದ ಬೈಕು ಹೊಳೆಗದ್ದೆ ಟೋಲ್‌ಗೇಟಿನ ಬಳಿ ಎದುರಿಗಿದ್ದ ಲಾರಿಗೆ ಗುದ್ದಿದೆ. ಪರಿಣಾಮ ಬೈಕಿನಲ್ಲಿದ್ದ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕುಮಟಾದ ಬಾಡ ಬಳಿಯ ಯೋಗೇಶ್ವರ ನಾಯ್ಕ (24) ಅವರು ಡಿ 12ರಂದು ತಮ್ಮ ತಾಯಿ ಮಮತಾ ನಾಯ್ಕ (50) ಅವರನ್ನು ಬೈಕಿನಲ್ಲಿ ಕೂರಿಸಿಕೊಂಡು ಹೆದ್ದಾರಿ ಮೂಲಕ ಸಂಚರಿಸುತ್ತಿದ್ದರು. ಕುಮಟಾದಿಂದ ಹೊನ್ನಾವರ ಕಡೆ ಅವರು ಹೊರಟಿರುವಾಗ ಹೊಳಗದ್ದೆ ಟೋಲ್ ಬಳಿ ಮುಂದಿದ ಲಾರಿಗೆ ಅವರು ಬೈಕ್ ಗುದ್ದಿದರು.

ಪರಿಣಾಮ ಬೈಕಿನಲ್ಲಿ ಹಿಂದೆ ಕೂತಿದ್ದ ಮಮತಾ ನಾಯ್ಕ ಅವರು ನೆಲಕ್ಕೆ ಬಿದ್ದಿದ್ದು, ತಲೆಗೆ ಗಂಭೀರ ಪ್ರಮಾಣದಲ್ಲಿ ಪೆಟ್ಟು ಮಾಡಿಕೊಂಡರು. ಶ್ರೀಧರ ನಾಯ್ಕ ಅವರು ಸಹ ಬೈಕಿನಿಂದ ಬಿದ್ದು ತಲೆ, ಮುಖಕ್ಕೆ ಗಾಯ ಮಾಡಿಕೊಂಡರು.

ಹೀರೆಗುತ್ತಿ ಎಣ್ಣೆಮಡಿಯ ಭಾಸ್ಕರ ಹಳ್ಳೆರ್ ಆ ಲಾರಿಯ ಕ್ಲಿನರ್ ಆಗಿದ್ದು, ಅವರಿಬ್ಬರಿಗೂ ಉಪಚರಿಸಿದರು. ನಂತರ ಅಪಘಾತದ ಬಗ್ಗೆ ಪೊಲೀಸ್ ದೂರು ನೀಡಿದರು.

ShareSendTweetShare
Previous Post

ಯಲ್ಲಾಪುರ: ರಾಘವೇಶ್ವರರ ಪುರಪ್ರವೇಶ

Next Post

ಅರಬ್ಬಿ ಅಲೆಗೆ ಸಿಲುಕಿದ್ದ ಪ್ರವಾಸಿಗರ ರಕ್ಷಣೆ

Next Post

ಅರಬ್ಬಿ ಅಲೆಗೆ ಸಿಲುಕಿದ್ದ ಪ್ರವಾಸಿಗರ ರಕ್ಷಣೆ

ಅರಣ್ಯಾಧಿಕಾರಿಗಳ ಜೊತೆ ಅರಣ್ಯವಾಸಿಗಳ ಸಂವಾದ: ಡಿ 21ಕ್ಕೆ ಕೂಡಿಬಂದ ಮುಹೂರ್ತ!

ಕಟ್ಟಡ ಕಾರ್ಮಿಕನ ಮರಣದಲ್ಲಿ ಅನುಮಾನ | ಔಷಧಿ ಕುಡಿದವ ಅಸ್ವಸ್ಥ: ಗಂಜಿ ಕುಡಿಯುವ ಮುನ್ನವೇ ಸಾವು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.