6
  • Latest

ಕಟ್ಟಡ ಕಾರ್ಮಿಕನ ಮರಣದಲ್ಲಿ ಅನುಮಾನ | ಔಷಧಿ ಕುಡಿದವ ಅಸ್ವಸ್ಥ: ಗಂಜಿ ಕುಡಿಯುವ ಮುನ್ನವೇ ಸಾವು!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಟ್ಟಡ ಕಾರ್ಮಿಕನ ಮರಣದಲ್ಲಿ ಅನುಮಾನ | ಔಷಧಿ ಕುಡಿದವ ಅಸ್ವಸ್ಥ: ಗಂಜಿ ಕುಡಿಯುವ ಮುನ್ನವೇ ಸಾವು!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಮಂಜುನಾಥ ನಗರದ ಅಶೋಕೆ ದೋತ್ರೆ (38) ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ.

ಬುಧವಾರ ಬೆಳಗ್ಗೆ ಮನೆಯಲ್ಲಿದ್ದ ಅವರು ಔಷಧಿ ಸೇವಿಸಿದ್ದರು. ಅದಾದ ನಂತರ ಅಸ್ವಸ್ಥಗೊಂಡ ಅಶೋಕ ದೋತ್ರೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರ ಸಲಹೆ ಮೇರೆಗೆ ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಯಿತು. ಅಲ್ಲಿಂದ ಚೇತರಿಸಿಕೊಂಡ ಅವರು ಮನೆಗೆ ಮರಳಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಗುರುವಾರ ರಾತ್ರಿ 8 ಗಂಟೆಗೆ `ಕುಡಿಯಲು ಗಂಜಿ ಕೊಡು’ ಎಂದು ಅವರು ಹೇಳಿದ್ದರು. ಗಂಜಿ ಕೊಡುವುದರೊಳಗೆ ಕುಸಿದು ನೆಲಕ್ಕೆ ಬಿದ್ದರು. ಅವರನ್ನು ಯಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ಕರೆತರಲಾಗಿದ್ದು, ಪರೀಕ್ಷಿಸಿದ ವೈದ್ಯರು ಅಶೋಕ ದೋತ್ರೆ ಅವರು ಸಾವನಪ್ಪಿರುವುದಾಗಿ ಹೇಳಿದರು.

Advertisement. Scroll to continue reading.

ಅಶೋಕ ದೋತ್ರೆ ಅವರ ಶವವನ್ನು ಶವಾಗಾರದಲ್ಲಿರಿಸಲಾಗಿದೆ. `ಅವರ ಸಾವಿನಲ್ಲಿ ಅನುಮಾನವಿದ್ದು, ಈ ಬಗ್ಗೆ ತನಿಖೆ ನಡೆಯಬೇಕು’ ಎಂದು ಶಿರಸಿ ಮಾರುತಿಗಲ್ಲಿಯ ಗೌಂಡಿ ಅಣ್ಣಪ್ಪ ದೋತ್ರೆ ದೂರು ನೀಡಿದ್ದಾರೆ.

ShareSendTweetShare
ADVERTISEMENT
Previous Post

ಅರಣ್ಯಾಧಿಕಾರಿಗಳ ಜೊತೆ ಅರಣ್ಯವಾಸಿಗಳ ಸಂವಾದ: ಡಿ 21ಕ್ಕೆ ಕೂಡಿಬಂದ ಮುಹೂರ್ತ!

Next Post

ಚಲಿಸಯುತ್ತಿದ್ದ ಸ್ಕೂಟಿಗೆ ದಿಢೀರ್ ಬೆಂಕಿ!

Next Post

ಚಲಿಸಯುತ್ತಿದ್ದ ಸ್ಕೂಟಿಗೆ ದಿಢೀರ್ ಬೆಂಕಿ!

ಬೈಕ್ ಎಗರಿಸಿ ಸಿಕ್ಕಿ ಬಿದ್ದ ಕಾಡಿನ ಕಳ್ಳ!

ಜಿಲ್ಲಾಧಿಕಾರಿ ಸೂಚನೆಗೂ ಇಲ್ಲ ಬೆಲೆ: ಲೋಕೋಪಯೋಗಿ ಅಧಿಕಾರಿ ವಿರುದ್ಧ ದೂರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.