6
  • Latest

ಶಾಸಕರ ಮನೆ ಮುಂದೆ ತಮಟೆ ಸದ್ದು!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಾಸಕರ ಮನೆ ಮುಂದೆ ತಮಟೆ ಸದ್ದು!

AchyutKumar by AchyutKumar
in ಸ್ಥಳೀಯ

ಹಳಿಯಾಳ: ನ್ಯಾಯಮೂರ್ತಿ ಎ ಜೆ ಸದಾಶಿವ ವರದಿ ಜಾರಿಗೆ ದಲಿತ ಸಮುದಾಯದವರು ಶನಿವಾರ ಪ್ರತಿಭಟನೆ ನಡೆಸಿದರು. ಶಾಸಕ ಆರ್ ವಿ ದೇಶಪಾಂಡೆ ಅವರ ಮನೆ ಮುಂದೆ ತಮಟೆ ಬಾರಿಸಿದ ಪ್ರತಿಭಟನಾಕಾರರು ನಂತರ ತಹಶೀಲ್ದಾರ್ ಕಚೇರಿ ಮುಂದೆಯೂ ತಮಟೆ ಬಾರಿಸಿ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.

`ಪರಿಶಿಷ್ಟ ಜಾತಿಯವರು ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದಿದ್ದಾರೆ. ಆರ್ಥಿಕವಾಗಿಯೂ ಅವರು ಅಭಿವೃದ್ಧಿ ಹೊಂದಲು ಎಜೆ ಸದಾಶಿವ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು’ ಎಂದು ಒತ್ತಾಯಿಸಿದರು. ಯಲ್ಲಾಪುರ ನಾಕಾದ ಡಾ ಬಾಬಾಸಾಹೇಬ ಅಂಬೇಡ್ಕರ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಮುಖ್ಯ ರಸ್ತೆ ಮೂಲಕ ಹೊರಟ ಮೆರವಣಿಗೆ ವಿವಿಧ ಭಾಗಗಳಲ್ಲಿ ಸಂಚರಿಸಿತು. ನಂತರ ಪ್ರತಿಭಟನಾಕಾರರು ತಹಶೀಲ್ದಾರ್ ಕಚೇರಿ ಮೂಲಕ ಮುಖ್ಯಮಂತ್ರಿಗಳಿಗೆ ತಮ್ಮ ಮನವಿ ಸಲ್ಲಿಸಿದರು.

ShareSendTweetShare
Previous Post

ರಾಘವೇಶ್ವರ ಶ್ರೀ ಸಂಕಲ್ಪ | ದತ್ತ ಮಂದಿರ ಪಕ್ಕವೇ ಭಿಕ್ಷಾ ಮಂದಿರ!

Next Post

ಒಂದೇ ಕುಟುಂಬದ ನಾಲ್ವರ ಮೇಲೆ ಜೇನು ದಾಳಿ

Next Post

ಒಂದೇ ಕುಟುಂಬದ ನಾಲ್ವರ ಮೇಲೆ ಜೇನು ದಾಳಿ

ತೇಜೋವಧೆ | ಕೆನರಾ-ಎಕ್ಸಪ್ರೆಸ್ ಜೊತೆ ಕನ್ನಡವಾಣಿ ವಿರುದ್ಧ ಪೊಲೀಸ್ ದೂರು!

ಭಾಸ್ಕರನ ಬೆವರಿಳಿಸಿದ ಅನಂತ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.