6
  • Latest

ಆಯುರ್ವೇದ ಪದ್ಧತಿ ಪ್ರಸಾರಕ್ಕೆ ಜಿಲ್ಲಾಡಳಿತ ಆಸಕ್ತಿ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆಯುರ್ವೇದ ಪದ್ಧತಿ ಪ್ರಸಾರಕ್ಕೆ ಜಿಲ್ಲಾಡಳಿತ ಆಸಕ್ತಿ

ಗಿಡ ಮೂಲಿಕೆಗಳ ರಕ್ಷಣೆಗೆ ಡೀಸಿ ಸೂಚನೆ | ಯೋಗ ಉತ್ಸವ ಆಯೋಜನೆಗೆ ಕರೆ

AchyutKumar by AchyutKumar
in ಸ್ಥಳೀಯ

ಕಾರವಾರ: `ಯೋಗ ಮತ್ತು ಆಯುರ್ವೇದ ಪದ್ಧತಿಗೆ ಉತ್ತರ ಕನ್ನಡ ಜಿಲ್ಲೆ ಸೂಕ್ತವಾಗಿದ್ದು, ಇಲ್ಲಿನ ಸಂಪನ್ಮೂಲಗಳನ್ನು ಬಳಸಿಕೊಂಡು ಯೋಗ ಮತ್ತು ಆಯುರ್ವೇದದ ಕುರಿತು ಅರಿವು ಮೂಡಿಸಬೇಕು’ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆಯುಷ್ ಅಧಿಕಾರಿಗಳಿಗೆ ಸೂಚಿಸಿದರು.
ವಿಶ್ವ ಯೋಗ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು `ಉತ್ತರ ಕನ್ನಡ ಜಿಲ್ಲೆಯಲ್ಲಿ ಅತ್ಯಧಿಕ ಪ್ರಾಕೃತಿಕ ಸಂಪನ್ಮೂಲಗಳಿದೆ. ಹೆಚ್ಚಿನ ಔಷಧಿಯ ಸಸ್ಯಗಳು ಸಹ ಇದೆ. ಬೆಳವಣಿಗೆಗೆ ಬೇಕಾದ ಪೂರಕ ವಾತಾವರಣವಿದ್ದು, ಅದನ್ನು ಕಾಪಾಡಿಕೊಳ್ಳಬೇಕು. ಜೊತೆಗೆ ಯೋಗ ಮತ್ತು ಆಯುರ್ವೇದ ಪದ್ಧತಿಯನ್ನು ಪ್ರಚಾರ ಪಡಿಸಬೇಕು ಎಂದು ಹೇಳಿದರು.
ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಕಾಜುಭಾಗದ ಪೊಲೀಸ್ ಕಲ್ಯಾಣ ಮಂಟಪದಲ್ಲಿ ಆಯೋಜಿಸಲು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಕೈಗೂಳ್ಳುವಂತೆ ತಿಳಿಸಿದ ಅವರು, ಜಿಲ್ಲೆಯ ಎಲ್ಲಾ ಯೋಗ ತರಬೇತುದಾರರು ಇದರಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು. ಜೊತೆಗೆ ಜೂನ್ 20ರವರೆಗೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಯೋಗ ಉತ್ಸವ ನಡೆಸಲು ತಿಳಿಸಿದರು.
`ಯೋಗದಿಂದ ಯಾವುದೇ ಅಡ್ಡ ಪರಿಣಾಮಗಳು ಇಲ್ಲದೆ ಉತ್ತಮ ಆರೋಗ್ಯ ವನ್ನು ಪಡೆಯಲು ಸಾಧ್ಯ. ಯೋಗದ ಮೂಲಕ ಹಲವು ಮಂದಿ ವಿಶೇಷ ಸಾಧನೆಗಳನ್ನು ಮಾಡಿದ್ದು, ಇವರ ಸಾಧನೆಗಳ ಬಗ್ಗೆ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ಆಯೋಜಿಸಬೇಕು. ಯೋಗದಿಂದ ರೋಗ ಮುಕ್ತರಾದವರ ಅನಿಸಿಕೆಗಳನ್ನು ತಿಳಿಸಲು ವ್ಯವಸ್ಥೆ ಕಲ್ಪಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪ್ರಕಾಶ್ ರಜಪೂತ್, ಜಿಲ್ಲಾ ಆಯುಷ್ ಅಧಿಕಾರಿ ಡಾ ಲಲಿತಾ ಇತರರು ಇದ್ದರು.

ADVERTISEMENT
Advertisement. Scroll to continue reading.
Advertisement. Scroll to continue reading.
Previous Post

ವಿದೇಶದಲ್ಲಿಯೂ ಮೋದಿ ಹವಾ

Next Post

ಮಲ್ಲಾಪುರ ಇದೀಗ ಬೆಳಕಿನ ಗ್ರಾಮ

Next Post

ಮಲ್ಲಾಪುರ ಇದೀಗ ಬೆಳಕಿನ ಗ್ರಾಮ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ