6
  • Latest

ಒಂದು ದಿನದ ಅಭಿಯಾನ: 1.52 ಕೋಟಿ ರೂ ಜಮಾ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಒಂದು ದಿನದ ಅಭಿಯಾನ: 1.52 ಕೋಟಿ ರೂ ಜಮಾ!

AchyutKumar by AchyutKumar
in ರಾಜ್ಯ

ಕಾರವಾರ: ತೆರಿಗೆ ವಸೂಲಿ ಬಗ್ಗೆ ವಿವಿಧ ಗ್ರಾಮ ಪಂಚಾಯತದವರು ಒಂದು ದಿನದ ಅಭಿಯಾನ ನಡೆಸಿದ್ದು, ಸರ್ಕಾರಿ ಖಜಾನೆಗೆ 1.52 ಕೋಟಿಗೂ ಅಧಿಕ ಹಣ ಸಂಗ್ರಹವಾಗಿದೆ.

ADVERTISEMENT

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ ತೆರಿಗೆ ಸಂಗ್ರಹದ ಬಗ್ಗೆ ಸಭೆ ನಡೆಸಿದ್ದರು. ಹೆಚ್ಚಿನ ಪ್ರಚಾರದೊಂದಿಗೆ ಜನರ ಮನವೊಲೈಕೆಗೆ ಒತ್ತು ನೀಡುವಂತೆ ಅವರು ಸೂಚಿಸಿದ್ದರು. ಗ್ರಾ ಪಂ ಅಧ್ಯಕ್ಷ-ಉಪಾಧ್ಯಕ್ಷರ ಜೊತೆ ಸದಸ್ಯರನ್ನು ಈ ಅಭಿಯಾನದಲ್ಲಿ ತೊಡಗಿಸಿಕೊಂಡಿದ್ದರು. ಅದರ ಪ್ರಕಾರ ಡಿ 12ರಂದು `ತೆರಿಗೆ ವಸೂಲಾತಿ ಅಭಿಯಾನ’ ನಡೆದಿದ್ದು, ಬೆಳಗ್ಗೆ 7 ಗಂಟೆಯಿAದ ಸಂಜೆ 7ರವರೆಗೆ ಅನೇಕರು ಸ್ವಯಂ ಪ್ರೇರಿತವಾಗಿ ಆಗಮಿಸಿ ತೆರಿಗೆ ಪಾವತಿಸಿದರು.

ಈ ಒಂದೇ ದಿನ 1,52,65,133 ರೂ ವಿವಿಧ ಗ್ರಾಮ ಪಂಚಾಯತ ಮೂಲಕ ಸಂಗ್ರಹವಾಗಿದೆ. ಜನರ ಮೇಲೆ ಯಾವುದೇ ಒತ್ತಡ ಹೇರದೇ, ಅವರ ಮನವೊಲೈಕೆ ಮೂಲಕ ಈ ಸಾಧನೆ ಮಾಡಲಾಗಿದೆ. ಭಾರೀ ಮೊತ್ತದಲ್ಲಿ ಸರ್ಕಾರಕ್ಕೆ ಆದಾಯ ಬಂದಿರುವುದಕ್ಕೆ ಜಿಲ್ಲಾ ಪಂಚಾಯತವೂ ಸಂತಸ ವ್ಯಕ್ತಪಡಿಸಿದೆ.

Advertisement. Scroll to continue reading.
Advertisement. Scroll to continue reading.
Previous Post

ಆರೋಗ್ಯ ಸಲಹೆ | ವಿಟಮಿನ್ ಬಿ12 ಅಗತ್ಯ ಹಾಗೂ ಬಳಕೆ ಕುರಿತು ಮಾಹಿತಿ..

Next Post

ಅನ್ನದಾತನ ಮನೆಗೆ ಕನ್ನ!

Next Post

ಅನ್ನದಾತನ ಮನೆಗೆ ಕನ್ನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ