6
  • Latest

ಒಂದು ದಿನದ ಅಭಿಯಾನ: 1.52 ಕೋಟಿ ರೂ ಜಮಾ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಒಂದು ದಿನದ ಅಭಿಯಾನ: 1.52 ಕೋಟಿ ರೂ ಜಮಾ!

AchyutKumar by AchyutKumar
December 15, 2024
in ರಾಜ್ಯ
advt advt advt
ADVERTISEMENT

ಕಾರವಾರ: ತೆರಿಗೆ ವಸೂಲಿ ಬಗ್ಗೆ ವಿವಿಧ ಗ್ರಾಮ ಪಂಚಾಯತದವರು ಒಂದು ದಿನದ ಅಭಿಯಾನ ನಡೆಸಿದ್ದು, ಸರ್ಕಾರಿ ಖಜಾನೆಗೆ 1.52 ಕೋಟಿಗೂ ಅಧಿಕ ಹಣ ಸಂಗ್ರಹವಾಗಿದೆ.

Advertisement. Scroll to continue reading.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ ಕಾಂದೂ ತೆರಿಗೆ ಸಂಗ್ರಹದ ಬಗ್ಗೆ ಸಭೆ ನಡೆಸಿದ್ದರು. ಹೆಚ್ಚಿನ ಪ್ರಚಾರದೊಂದಿಗೆ ಜನರ ಮನವೊಲೈಕೆಗೆ ಒತ್ತು ನೀಡುವಂತೆ ಅವರು ಸೂಚಿಸಿದ್ದರು. ಗ್ರಾ ಪಂ ಅಧ್ಯಕ್ಷ-ಉಪಾಧ್ಯಕ್ಷರ ಜೊತೆ ಸದಸ್ಯರನ್ನು ಈ ಅಭಿಯಾನದಲ್ಲಿ ತೊಡಗಿಸಿಕೊಂಡಿದ್ದರು. ಅದರ ಪ್ರಕಾರ ಡಿ 12ರಂದು `ತೆರಿಗೆ ವಸೂಲಾತಿ ಅಭಿಯಾನ’ ನಡೆದಿದ್ದು, ಬೆಳಗ್ಗೆ 7 ಗಂಟೆಯಿAದ ಸಂಜೆ 7ರವರೆಗೆ ಅನೇಕರು ಸ್ವಯಂ ಪ್ರೇರಿತವಾಗಿ ಆಗಮಿಸಿ ತೆರಿಗೆ ಪಾವತಿಸಿದರು.

Advertisement. Scroll to continue reading.
ADVERTISEMENT
ADVERTISEMENT

ಈ ಒಂದೇ ದಿನ 1,52,65,133 ರೂ ವಿವಿಧ ಗ್ರಾಮ ಪಂಚಾಯತ ಮೂಲಕ ಸಂಗ್ರಹವಾಗಿದೆ. ಜನರ ಮೇಲೆ ಯಾವುದೇ ಒತ್ತಡ ಹೇರದೇ, ಅವರ ಮನವೊಲೈಕೆ ಮೂಲಕ ಈ ಸಾಧನೆ ಮಾಡಲಾಗಿದೆ. ಭಾರೀ ಮೊತ್ತದಲ್ಲಿ ಸರ್ಕಾರಕ್ಕೆ ಆದಾಯ ಬಂದಿರುವುದಕ್ಕೆ ಜಿಲ್ಲಾ ಪಂಚಾಯತವೂ ಸಂತಸ ವ್ಯಕ್ತಪಡಿಸಿದೆ.

ShareSendTweetShare
ADVERTISEMENT
Previous Post

ಆರೋಗ್ಯ ಸಲಹೆ | ವಿಟಮಿನ್ ಬಿ12 ಅಗತ್ಯ ಹಾಗೂ ಬಳಕೆ ಕುರಿತು ಮಾಹಿತಿ..

Next Post

ಅನ್ನದಾತನ ಮನೆಗೆ ಕನ್ನ!

Next Post

ಅನ್ನದಾತನ ಮನೆಗೆ ಕನ್ನ!

ಪ್ರತ್ಯೇಕ ಜಿಲ್ಲೆಯ ಕೂಗು: ಅಧಿವೇಶನದಲ್ಲಿ ಚರ್ಚಿಸಲು ಹಿರಿಯ ಶಾಸಕರಿಗೆ ದುಂಬಾಲು!

ಬೀದಿ ನಾಯಿಗಳ ರಂಪಾಟ: ದಾರಿ ತಪ್ಪಿದ ಜಿಂಕೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.