6
  • Latest

ಅನ್ನದಾತನ ಮನೆಗೆ ಕನ್ನ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅನ್ನದಾತನ ಮನೆಗೆ ಕನ್ನ!

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಹಳೆಯ ತಹಶೀಲ್ದಾರ್ ಕಚೇರಿ ಮುಂದೆ ಹೊಟೇಲ್ ನಡೆಸುವ ಮಧುಕೇಶ್ವರ ಭಟ್ಟ ಅವರ ಮನೆಯಲ್ಲಿ ಕಳ್ಳತನವಾಗಿದೆ.

ADVERTISEMENT

ರವೀಂದ್ರ ನಗರದ ಮಧುಕೇಶ್ವರ ಭಟ್ಟ ಅವರು ಬಸ್ ನಿಲ್ದಾಣ ರಸ್ತೆಯಲ್ಲಿ `ಮಧು ಹೊಟೇಲ್’ ನಡೆಸುತ್ತಾರೆ. ತಾವು ದುಡಿದು ಸಂಪಾದಿಸಿದ ಹಣವನ್ನು ಅವರು ಮನೆಯಲ್ಲಿ ಜೋಪಾನವಾಗಿರಿಸಿದ್ದರು. ಮನೆಯಲ್ಲಿ ಮಾಲಕರಿಲ್ಲದ ವಿಷಯ ಅರಿತು ಕಳ್ಳರು ಕಾಸು ಎಗರಿಸಿದ್ದಾರೆ.

ಡಿ 13ರ ಬೆಳಗ್ಗೆ ಮನೆಗೆ ಬೀಗ ಹಾಕಿ ಅವರು ಹೊರ ಹೋಗಿದ್ದರು. ಡಿ 14ರ ಬೆಳಗ್ಗೆ 9.45ಕ್ಕೆ ಮರಳಿದಾಗ ಮನೆಯ ಬೀಗ ಒಡೆದಿತ್ತು. ಮನೆ ಒಳಗೆ ಹೋಗಿ ಪರಿಶೀಲಿಸಿದಾಗ ಬೆಡ್ ರೂಂ ಒಳಗಿನ ಕಪಾಟಿನ ಬಾಗಿಲನ್ನು ಕಳ್ಳರು ಮುರಿದಿದ್ದರು. ಕಪಾಟಿನ ಒಳಗೆ ಸೀರೆಯಲ್ಲಿ ಸುತ್ತಿಟ್ಟಿದ್ದ 50 ಸಾವಿರ ರೂ ಹಣವನ್ನು ಕಳ್ಳರು ಕದ್ದಿದ್ದಾರೆ.

Advertisement. Scroll to continue reading.

`ಕಳ್ಳರನ್ನು ಪತ್ತೆ ಮಾಡಿ, ತಮ್ಮ ಹಣವನ್ನು ಹುಡುಕಿಕೊಡಿ’ ಎಂದು ಮಧುಕೇಶ್ವರ ಭಟ್ಟ ಅವರು ಪೊಲೀಸ್ ದೂರು ನೀಡಿದ್ದಾರೆ.

Advertisement. Scroll to continue reading.
Previous Post

ಒಂದು ದಿನದ ಅಭಿಯಾನ: 1.52 ಕೋಟಿ ರೂ ಜಮಾ!

Next Post

ಪ್ರತ್ಯೇಕ ಜಿಲ್ಲೆಯ ಕೂಗು: ಅಧಿವೇಶನದಲ್ಲಿ ಚರ್ಚಿಸಲು ಹಿರಿಯ ಶಾಸಕರಿಗೆ ದುಂಬಾಲು!

Next Post

ಪ್ರತ್ಯೇಕ ಜಿಲ್ಲೆಯ ಕೂಗು: ಅಧಿವೇಶನದಲ್ಲಿ ಚರ್ಚಿಸಲು ಹಿರಿಯ ಶಾಸಕರಿಗೆ ದುಂಬಾಲು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ