6
  • Latest

ಪ್ರತ್ಯೇಕ ಜಿಲ್ಲೆಯ ಕೂಗು: ಅಧಿವೇಶನದಲ್ಲಿ ಚರ್ಚಿಸಲು ಹಿರಿಯ ಶಾಸಕರಿಗೆ ದುಂಬಾಲು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಪ್ರತ್ಯೇಕ ಜಿಲ್ಲೆಯ ಕೂಗು: ಅಧಿವೇಶನದಲ್ಲಿ ಚರ್ಚಿಸಲು ಹಿರಿಯ ಶಾಸಕರಿಗೆ ದುಂಬಾಲು!

AchyutKumar by AchyutKumar
December 15, 2024
in ರಾಜ್ಯ
advt advt advt
ADVERTISEMENT

ಹಳಿಯಾಳ: `ಪ್ರತ್ಯೇಕ ಜಿಲ್ಲೆ ರಜನೆಗೆ ತನ್ನ ತಕರಾರು ಇಲ್ಲ’ ಎಂದು ಶಾಸಕ ಆರ್ ವಿ ದೇಶಪಾಂಡೆ ಎರಡು ವಾರದ ಹಿಂದೆ ಹೇಳಿಕೆ ನೀಡಿದ್ದು, ಇದರ ಬೆನ್ನಲ್ಲೆ ಪ್ರತ್ಯೇಕ ಜಿಲ್ಲೆ ರಚನೆ ಕುರಿತು ಅಧಿವೇಶನದಲ್ಲಿ ಪ್ರಸ್ತಾಪಿಸುವಂತೆ ಹೋರಾಟಗಾರರು ಆಗ್ರಹಿಸಿದ್ದಾರೆ.

ಕದಂಬ ಕನ್ನಡ ಜಿಲ್ಲೆ ರಚನೆಗಾಗಿ ಪ್ರಯತ್ನಿಸುತ್ತಿರುವ ಅನಂತಮೂರ್ತಿ ಹೆಗಡೆ ಅವರು ಭಾನುವಾರ ಹಳಿಯಾಳ ಶಾಸಕ ಆರ್ ವಿ ದೇಶಪಾಂಡೆ ಅವರನ್ನು ಭೇಟಿ ಮಾಡಿದರು. ಘಟ್ಟದ ಮೇಲಿನ 7 ತಾಲೂಕು ಸೇರಿ ಪ್ರತ್ಯೇಕ ಜಿಲ್ಲೆ ರಚಿಸುವ ಬಗ್ಗೆ ವಿಧಾನಸಭೆಯ ಅಧಿವೇಶನದಲ್ಲಿ ಚರ್ಚಿಸುವಂತೆ ಅವರು ಕೇಳಿಕೊಂಡರು. ಜೊತೆಗೆ `ತಮ್ಮ ಹೋರಾಟಕ್ಕೂ ಬೆಂಬಲ ನೀಡಿ’ ಎಂದು ಮನವಿ ಮಾಡಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಪ್ರಮುಖರಾದ ವಿ ಎಂ ಭಟ್ಟ, ಜಿ ಎಸ್ ಹೆಗಡೆ ಹಲಸರಿಗೆ, ಶಿವಾನಂದ ದೇಶಳ್ಳಿ, ನಾಗರಾಜ ಜೋಶಿ ಸೋಂದ, ಸಂತೋಷ ನಾಯ್ಕ ಬ್ಯಾಗದ್ದೆ ಇದ್ದರು.

ShareSendTweetShare
ADVERTISEMENT
Previous Post

ಅನ್ನದಾತನ ಮನೆಗೆ ಕನ್ನ!

Next Post

ಬೀದಿ ನಾಯಿಗಳ ರಂಪಾಟ: ದಾರಿ ತಪ್ಪಿದ ಜಿಂಕೆ!

Next Post

ಬೀದಿ ನಾಯಿಗಳ ರಂಪಾಟ: ದಾರಿ ತಪ್ಪಿದ ಜಿಂಕೆ!

ಸಂಚಾರಿ ನಿಯಮ ಉಲ್ಲಂಘಿಸಿದ ಅಪರಿಚಿತ: ಬೈಕ್ ಸವಾರನ ಬದುಕು ಅಂತ್ಯ!

ಬದುಕಿನ ಆಟ ಮುಗಿಸಿದ ಕಬ್ಬಡ್ಡಿ ಪಟು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.