6
  • Latest

ಪ್ರತ್ಯೇಕ ಜಿಲ್ಲೆಯ ಕೂಗು: ಅಧಿವೇಶನದಲ್ಲಿ ಚರ್ಚಿಸಲು ಹಿರಿಯ ಶಾಸಕರಿಗೆ ದುಂಬಾಲು!

ವ್ಯಾಪಕ ಮಳೆ: ಬೀಗಾರಿನಲ್ಲಿ ‘ವಾರ್ಷಿಕ’ ಭೂಕುಸಿತ

ವ್ಯಾಪಕ ಮಳೆ: ಬೀಗಾರಿನಲ್ಲಿ ‘ವಾರ್ಷಿಕ’ ಭೂಕುಸಿತ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಪ್ರತ್ಯೇಕ ಜಿಲ್ಲೆಯ ಕೂಗು: ಅಧಿವೇಶನದಲ್ಲಿ ಚರ್ಚಿಸಲು ಹಿರಿಯ ಶಾಸಕರಿಗೆ ದುಂಬಾಲು!

AchyutKumar by AchyutKumar
in ರಾಜ್ಯ

ಹಳಿಯಾಳ: `ಪ್ರತ್ಯೇಕ ಜಿಲ್ಲೆ ರಜನೆಗೆ ತನ್ನ ತಕರಾರು ಇಲ್ಲ’ ಎಂದು ಶಾಸಕ ಆರ್ ವಿ ದೇಶಪಾಂಡೆ ಎರಡು ವಾರದ ಹಿಂದೆ ಹೇಳಿಕೆ ನೀಡಿದ್ದು, ಇದರ ಬೆನ್ನಲ್ಲೆ ಪ್ರತ್ಯೇಕ ಜಿಲ್ಲೆ ರಚನೆ ಕುರಿತು ಅಧಿವೇಶನದಲ್ಲಿ ಪ್ರಸ್ತಾಪಿಸುವಂತೆ ಹೋರಾಟಗಾರರು ಆಗ್ರಹಿಸಿದ್ದಾರೆ.

ADVERTISEMENT

ಕದಂಬ ಕನ್ನಡ ಜಿಲ್ಲೆ ರಚನೆಗಾಗಿ ಪ್ರಯತ್ನಿಸುತ್ತಿರುವ ಅನಂತಮೂರ್ತಿ ಹೆಗಡೆ ಅವರು ಭಾನುವಾರ ಹಳಿಯಾಳ ಶಾಸಕ ಆರ್ ವಿ ದೇಶಪಾಂಡೆ ಅವರನ್ನು ಭೇಟಿ ಮಾಡಿದರು. ಘಟ್ಟದ ಮೇಲಿನ 7 ತಾಲೂಕು ಸೇರಿ ಪ್ರತ್ಯೇಕ ಜಿಲ್ಲೆ ರಚಿಸುವ ಬಗ್ಗೆ ವಿಧಾನಸಭೆಯ ಅಧಿವೇಶನದಲ್ಲಿ ಚರ್ಚಿಸುವಂತೆ ಅವರು ಕೇಳಿಕೊಂಡರು. ಜೊತೆಗೆ `ತಮ್ಮ ಹೋರಾಟಕ್ಕೂ ಬೆಂಬಲ ನೀಡಿ’ ಎಂದು ಮನವಿ ಮಾಡಿದರು.

ಪ್ರಮುಖರಾದ ವಿ ಎಂ ಭಟ್ಟ, ಜಿ ಎಸ್ ಹೆಗಡೆ ಹಲಸರಿಗೆ, ಶಿವಾನಂದ ದೇಶಳ್ಳಿ, ನಾಗರಾಜ ಜೋಶಿ ಸೋಂದ, ಸಂತೋಷ ನಾಯ್ಕ ಬ್ಯಾಗದ್ದೆ ಇದ್ದರು.

Advertisement. Scroll to continue reading.
Advertisement. Scroll to continue reading.
Previous Post

ಅನ್ನದಾತನ ಮನೆಗೆ ಕನ್ನ!

Next Post

ಬೀದಿ ನಾಯಿಗಳ ರಂಪಾಟ: ದಾರಿ ತಪ್ಪಿದ ಜಿಂಕೆ!

Next Post

ಬೀದಿ ನಾಯಿಗಳ ರಂಪಾಟ: ದಾರಿ ತಪ್ಪಿದ ಜಿಂಕೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ