6
  • Latest

ಸಂಚಾರಿ ನಿಯಮ ಉಲ್ಲಂಘಿಸಿದ ಅಪರಿಚಿತ: ಬೈಕ್ ಸವಾರನ ಬದುಕು ಅಂತ್ಯ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಂಚಾರಿ ನಿಯಮ ಉಲ್ಲಂಘಿಸಿದ ಅಪರಿಚಿತ: ಬೈಕ್ ಸವಾರನ ಬದುಕು ಅಂತ್ಯ!

AchyutKumar by AchyutKumar
December 15, 2024
in ಸ್ಥಳೀಯ
advt advt advt
ADVERTISEMENT

ಹೊನ್ನಾವರ: ಅಪ್ಸರಕೊಂಡದ ದುರ್ಗಾಂಬಾ ಹೊಟೇಲ್ ಎದುರು ನಡೆದ ಅಪಘಾತದಲ್ಲಿ ಗಣಪತಿ ನಾಯ್ಕ ಎಂಬಾತರು ಸಾವನಪ್ಪಿದ್ದಾರೆ.

ಡಿ 13ರ ಮಧ್ಯಾಹ್ನ ಗಣಪತಿ ರಾಮಚಂದ್ರ ನಾಯ್ಕ ಅವರು ಹೊನ್ನಾವರದಿಂದ ಮಂಕಿ ಕಡೆ ಹೊರಟಿದ್ದರು. ಈ ವೇಳೆ ಸಂಚಾರಿ ನಿಯಮ ಉಲ್ಲಂಘಿಸಿ ಅಡ್ಡಾದಿಡ್ಡಿ ಸ್ಕೂಟಿ ಓಡಿಸಿಕೊಂಡು ಬಂದ ಅಪರಿಚಿತ ಹೆದ್ದಾರಿ ಡಿವೈಡರ್ ಸಂದಿಯಲ್ಲಿ ತನ್ನ ವಾಹನ ನುಸುಳಿಸಿದ್ದ. ಆತ ಏಕಾಏಕಿ ಹೊಟೇಲ್ ಕಡೆ ಸ್ಕೂಟಿ ತಿರುಗಿಸಿದ್ದು, ಆ ಸ್ಕೂಟಿ ಗಣಪತಿ ನಾಯ್ಕ ಅವರ ಬೈಕಿಗೆ ಗುದ್ದಿತು.

ADVERTISEMENT
ADVERTISEMENT

ಗಣಪತಿ ನಾಯ್ಕ ಅವರು ಬೈಕಿನಿಂದ ಬಿದ್ದು ತಲೆಗೆ ಪೆಟ್ಟು ಮಾಡಿಕೊಂಡಿದ್ದರು. ರಸ್ತೆಯಲ್ಲಿ ರಕ್ತ ಸುರಿಯುತ್ತಿರುವುದನ್ನು ನೋಡಿದ ಸ್ಕೂಟಿ ಸವಾರ ಅಲ್ಲಿಂದ ಪರಾರಿಯಾಗಿದ್ದ. ನಂತರ ಸ್ಥಳೀಯರು ಆಂಬುಲೆನ್ಸ್’ಗೆ ಫೋನ್ ಮಾಡಿ ಗಣಪತಿ ನಾಯ್ಕರನ್ನು ಹೊನ್ನಾವರದ ಆಸ್ಪತ್ರೆಗೆ ದಾಖಲಿಸಿದ್ದರು.

Advertisement. Scroll to continue reading.
Advertisement. Scroll to continue reading.

ಹೆಚ್ಚಿನ ಚಿಕಿತ್ಸೆಗಾಗಿ ಗಣಪತಿ ನಾಯ್ಕರನ್ನು ಉಡುಪಿಯ ಆದರ್ಶ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ, ಡಿ 14ರ ಸಂಜೆ ಅವರು ಸಾವನಪ್ಪಿರುವ ಬಗ್ಗೆ ಉಡುಪಿ ಪೊಲೀಸರು ಮಂಕಿ ಪೊಲೀಸ್ ಠಾಣೆಗೆ ಇ-ಮೇಲ್ ಮಾಡಿದ್ದಾರೆ. `ಸಾಕಷ್ಟು ಪ್ರಯತ್ನ ನಡೆಸಿದರೂ ಗಣಪತಿ ನಾಯ್ಕರನ್ನು ಬದುಕಿಸಿಕೊಳ್ಳಲಾಗಲಿಲ್ಲ’ ಎಂದು ಆಸ್ಪತ್ರೆಯವರು ಹೇಳಿದ್ದಾರೆ.
ಅಪಘಾತದ ಬಗ್ಗೆ ಮಂಕಿಯ ಚಾಲಕ ಶ್ರೀಕಾಂತ ನಾಯ್ಕ ಪೊಲೀಸರಿಗೆ ವಿವರಿಸಿ ದೂರು ನೀಡಿದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಈ ಅಪಘಾತಕ್ಕೆ ಕಾರಣನಾದ ಅಪರಿಚಿತ ಸ್ಕೂಟಿ ಸವಾರನ ಹುಡುಕಾಟ ನಡೆಸಿದ್ದಾರೆ.

ಸಂಚಾರಿ ನಿಯಮ ಪಾಲಿಸಿ. ನೀವು ಬದುಕಿ.. ಬೇರೆಯವರನ್ನು ಬದುಕಿಸಿ!

ShareSendTweetShare
ADVERTISEMENT
Previous Post

ಬೀದಿ ನಾಯಿಗಳ ರಂಪಾಟ: ದಾರಿ ತಪ್ಪಿದ ಜಿಂಕೆ!

Next Post

ಬದುಕಿನ ಆಟ ಮುಗಿಸಿದ ಕಬ್ಬಡ್ಡಿ ಪಟು!

Next Post

ಬದುಕಿನ ಆಟ ಮುಗಿಸಿದ ಕಬ್ಬಡ್ಡಿ ಪಟು!

ಕಳ್ಳನಿಗೂ ಆತಿಥ್ಯ ನೀಡಿದ ಸೆಕ್ಯುರಿಟಿ ಸಿಬ್ಬಂದಿ!

ಪೊಲೀಸ್ ಕಣ್ಣಿಗೆ ಸಿಕ್ಕಿಬಿದ್ದ ಸಾದಾ ಸೀದಾ ಮಟ್ಕಾ ಮನುಷ್ಯ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.