6
  • Latest

ಸಂಚಾರಿ ನಿಯಮ ಉಲ್ಲಂಘಿಸಿದ ಅಪರಿಚಿತ: ಬೈಕ್ ಸವಾರನ ಬದುಕು ಅಂತ್ಯ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಂಚಾರಿ ನಿಯಮ ಉಲ್ಲಂಘಿಸಿದ ಅಪರಿಚಿತ: ಬೈಕ್ ಸವಾರನ ಬದುಕು ಅಂತ್ಯ!

AchyutKumar by AchyutKumar
in ಸ್ಥಳೀಯ

ಹೊನ್ನಾವರ: ಅಪ್ಸರಕೊಂಡದ ದುರ್ಗಾಂಬಾ ಹೊಟೇಲ್ ಎದುರು ನಡೆದ ಅಪಘಾತದಲ್ಲಿ ಗಣಪತಿ ನಾಯ್ಕ ಎಂಬಾತರು ಸಾವನಪ್ಪಿದ್ದಾರೆ.

ADVERTISEMENT

ಡಿ 13ರ ಮಧ್ಯಾಹ್ನ ಗಣಪತಿ ರಾಮಚಂದ್ರ ನಾಯ್ಕ ಅವರು ಹೊನ್ನಾವರದಿಂದ ಮಂಕಿ ಕಡೆ ಹೊರಟಿದ್ದರು. ಈ ವೇಳೆ ಸಂಚಾರಿ ನಿಯಮ ಉಲ್ಲಂಘಿಸಿ ಅಡ್ಡಾದಿಡ್ಡಿ ಸ್ಕೂಟಿ ಓಡಿಸಿಕೊಂಡು ಬಂದ ಅಪರಿಚಿತ ಹೆದ್ದಾರಿ ಡಿವೈಡರ್ ಸಂದಿಯಲ್ಲಿ ತನ್ನ ವಾಹನ ನುಸುಳಿಸಿದ್ದ. ಆತ ಏಕಾಏಕಿ ಹೊಟೇಲ್ ಕಡೆ ಸ್ಕೂಟಿ ತಿರುಗಿಸಿದ್ದು, ಆ ಸ್ಕೂಟಿ ಗಣಪತಿ ನಾಯ್ಕ ಅವರ ಬೈಕಿಗೆ ಗುದ್ದಿತು.

ಗಣಪತಿ ನಾಯ್ಕ ಅವರು ಬೈಕಿನಿಂದ ಬಿದ್ದು ತಲೆಗೆ ಪೆಟ್ಟು ಮಾಡಿಕೊಂಡಿದ್ದರು. ರಸ್ತೆಯಲ್ಲಿ ರಕ್ತ ಸುರಿಯುತ್ತಿರುವುದನ್ನು ನೋಡಿದ ಸ್ಕೂಟಿ ಸವಾರ ಅಲ್ಲಿಂದ ಪರಾರಿಯಾಗಿದ್ದ. ನಂತರ ಸ್ಥಳೀಯರು ಆಂಬುಲೆನ್ಸ್’ಗೆ ಫೋನ್ ಮಾಡಿ ಗಣಪತಿ ನಾಯ್ಕರನ್ನು ಹೊನ್ನಾವರದ ಆಸ್ಪತ್ರೆಗೆ ದಾಖಲಿಸಿದ್ದರು.

Advertisement. Scroll to continue reading.

ಹೆಚ್ಚಿನ ಚಿಕಿತ್ಸೆಗಾಗಿ ಗಣಪತಿ ನಾಯ್ಕರನ್ನು ಉಡುಪಿಯ ಆದರ್ಶ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ, ಡಿ 14ರ ಸಂಜೆ ಅವರು ಸಾವನಪ್ಪಿರುವ ಬಗ್ಗೆ ಉಡುಪಿ ಪೊಲೀಸರು ಮಂಕಿ ಪೊಲೀಸ್ ಠಾಣೆಗೆ ಇ-ಮೇಲ್ ಮಾಡಿದ್ದಾರೆ. `ಸಾಕಷ್ಟು ಪ್ರಯತ್ನ ನಡೆಸಿದರೂ ಗಣಪತಿ ನಾಯ್ಕರನ್ನು ಬದುಕಿಸಿಕೊಳ್ಳಲಾಗಲಿಲ್ಲ’ ಎಂದು ಆಸ್ಪತ್ರೆಯವರು ಹೇಳಿದ್ದಾರೆ.
ಅಪಘಾತದ ಬಗ್ಗೆ ಮಂಕಿಯ ಚಾಲಕ ಶ್ರೀಕಾಂತ ನಾಯ್ಕ ಪೊಲೀಸರಿಗೆ ವಿವರಿಸಿ ದೂರು ನೀಡಿದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಈ ಅಪಘಾತಕ್ಕೆ ಕಾರಣನಾದ ಅಪರಿಚಿತ ಸ್ಕೂಟಿ ಸವಾರನ ಹುಡುಕಾಟ ನಡೆಸಿದ್ದಾರೆ.

Advertisement. Scroll to continue reading.

ಸಂಚಾರಿ ನಿಯಮ ಪಾಲಿಸಿ. ನೀವು ಬದುಕಿ.. ಬೇರೆಯವರನ್ನು ಬದುಕಿಸಿ!

Previous Post

ಬೀದಿ ನಾಯಿಗಳ ರಂಪಾಟ: ದಾರಿ ತಪ್ಪಿದ ಜಿಂಕೆ!

Next Post

ಬದುಕಿನ ಆಟ ಮುಗಿಸಿದ ಕಬ್ಬಡ್ಡಿ ಪಟು!

Next Post

ಬದುಕಿನ ಆಟ ಮುಗಿಸಿದ ಕಬ್ಬಡ್ಡಿ ಪಟು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ