6
  • Latest

ರಸ್ತೆ ಅಂಚಿನಲ್ಲಿ ಜೇನುಗೂಡು | ಮಕ್ಕಳಿಗೆ ಕುತೂಹಲ: ಪಾಲಕರಿಗೆ ಆತಂಕ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Saturday, July 4, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಸ್ತೆ ಅಂಚಿನಲ್ಲಿ ಜೇನುಗೂಡು | ಮಕ್ಕಳಿಗೆ ಕುತೂಹಲ: ಪಾಲಕರಿಗೆ ಆತಂಕ!

AchyutKumar by AchyutKumar
in ಸ್ಥಳೀಯ

ಹೊನ್ನಾವರ: ಕರ್ಕಿ ಮಠದಕೇರಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಹೋಗುವ ದಾರಿಯಲ್ಲಿ ಜೇನು ಗೂಡು ಕಟ್ಟಿದೆ. ದುಷ್ಕರ್ಮಿಗಳು ಕಲ್ಲು ತೂರಿದಲ್ಲಿ ಮಕ್ಕಳ ಮೇಲೆ ಆಕ್ರಮಣ ಖಚಿತ. ಹೀಗಾಗಿ ಆ ಭಾಗದ ಪಾಲಕರು ಆತಂಕದಲ್ಲಿದ್ದಾರೆ.

`ಈಚೆಗೆ ಜೇನು ದಾಳಿ ಪ್ರಕರಣಗಳು ಹೆಚ್ಚಾಗಿದ್ದು, ಈ ಹಿನ್ನಲೆ ಶಾಲೆ ರಸ್ತೆಯಲ್ಲಿರುವ ಜೇನುಗೂಡು ತೆರವು ಮಾಡಿ ಅದನ್ನು ಬೇರೆ ಕಾಡಿಗೆ ಬಿಡಬೇಕು’ ಎಂದು ಅರಣ್ಯಾಧಿಕಾರಿಗಳಿಗೆ ಊರಿನವರು ಆಗ್ರಹಿಸಿದ್ದಾರೆ. ಆದರೆ, `ಜೇನು ಹುಳುಗಳು ಅನಗತ್ಯವಾಗಿ ಯಾರ ಮೇಲೆಯೂ ದಾಳಿ ಮಾಡುವುದಿಲ್ಲ’ ಎಂದು ಅಧಿಕಾರಿಗಳು ಸುಮ್ಮನಿದ್ದಾರೆ.

ಬಿಸಿಲು ಹೆಚ್ಚಾದಾಗ ಜೇನು ನೊಣಗಳ ಹಾರಾಟ ಕಂಡು ಜನ ಭಯಗೊಂಡಿದ್ದು, ರಸ್ತೆಯಲ್ಲಿ ಓಡಾಡುವವರು ಸಹ ಆತಂಕ ವ್ಯಕ್ತಪಡಿಸಿದ್ದಾರೆ. ಮಕ್ಕಳ ಮೇಲೆ ಆಕ್ರಮಣ ನಡೆಸುವ ಮುನ್ನ ಅದನ್ನು ಸ್ಥಳಾಂತರಿಸಬೇಕು ಎಂದು ಅಲ್ಲಿನವರು ಒತ್ತಾಯಿಸಿದರು.

ShareSendTweetShare
Previous Post

ಪೊಲೀಸ್ ಕಣ್ಣಿಗೆ ಸಿಕ್ಕಿಬಿದ್ದ ಸಾದಾ ಸೀದಾ ಮಟ್ಕಾ ಮನುಷ್ಯ!

Next Post

ಅಧಿಕಾರಿಗಳ ವಿರುದ್ಧ ನ್ಯಾಯವಾದಿ ದೂರು!

Next Post

ಅಧಿಕಾರಿಗಳ ವಿರುದ್ಧ ನ್ಯಾಯವಾದಿ ದೂರು!

ಬೈಕಿನಿಂದ ಬಿದ್ದ ಸವಾರ ಸ್ಥಿತಿ ಗಂಭೀರ

ಅರಣ್ಯಾಧಿಕಾರಿಗಳಿಗೆ ಇಲ್ಲ ಅಧ್ಯಯನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.