6
  • Latest

ಅಧಿಕಾರಿಗಳ ವಿರುದ್ಧ ನ್ಯಾಯವಾದಿ ದೂರು!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Wednesday, April 1, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಅಧಿಕಾರಿಗಳ ವಿರುದ್ಧ ನ್ಯಾಯವಾದಿ ದೂರು!

AchyutKumar by AchyutKumar
in ರಾಜ್ಯ
advt advt advt
ADVERTISEMENT

ಭಟ್ಕಳ: ಮುರುಡೇಶ್ವರದಲ್ಲಿ ಪದೇ ಪದೇ ಸಾವು-ನೋವು ಸಂಭವಿಸುತ್ತಿದ್ದು ಇದಕ್ಕೆ ಉತ್ತರ ಕನ್ನಡ ಜಿಲ್ಲಾಡಳಿತ ಕಾರಣ ಎಂದು ನ್ಯಾಯವಾದಿ ನಾಗೇಂದ್ರ ನಾಯ್ಕ ದೂರಿದ್ದಾರೆ. ಸಾವು-ನೋವು ತಡೆಯುವಲ್ಲಿ ವಿಫಲರಾದ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಜಯಂತ್ ಎಚ್ ವಿ ಹಾಗೂ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಅವರ ವಿರುದ್ಧ ಅವರು ಪೊಲೀಸ್ ದೂರು ನೀಡಿದ್ದಾರೆ.

`ಕರ್ನಾಟಕ ಪ್ರವಾಸೋದ್ಯಮ ನೀತಿ 2020-25, ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳು ಮತ್ತು ವಿಪತ್ತು ನಿರ್ವಹಣಾ ಕಾಯಿದೆ 2005’ನ್ನು ಅಧಿಕಾರಿಗಳು ಉಲ್ಲಂಘಿಸಿದ್ದಾರೆ ಎಂದವರು ದೂರಿದ್ದಾರೆ. ಡಿ.11ರಂದು ಮುಳಬಾಗಿಲು ಮೊರಾರ್ಜಿ ದೇಸಾಯಿ ಶಾಲೆಯ ನಾಲ್ವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನಪ್ಪಿದ್ದರು. ಇದರೊಂದಿಗೆ ಅ 6ರಂದು 17 ವರ್ಷದ ಪ್ರಿ-ಯೂನಿವರ್ಸಿಟಿ ವಿದ್ಯಾರ್ಥಿ ಸಾವನಪ್ಪಿದ್ದರು. ಈ ಹಿನ್ನಲೆ ಅವರು ದೂರು ನೀಡಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

`ಪ್ರತಿ ವರ್ಷ ಮುರುಡೇಶ್ವರದ ಜಲಕ್ರೀಡೆಗಳಿಂದ 3.5 ಕೋಟಿ ರೂ ಆದಾಯವಿದೆ. ಆದರೂ ಮೂಲಸೌಕರ್ಯಗಳಿಲ್ಲ’ ಎಂಬುದು ನ್ಯಾಯವಾದಿಯ ಆರೋಪ.

Advertisement. Scroll to continue reading.
ShareSendTweetShare
ADVERTISEMENT
Previous Post

ರಸ್ತೆ ಅಂಚಿನಲ್ಲಿ ಜೇನುಗೂಡು | ಮಕ್ಕಳಿಗೆ ಕುತೂಹಲ: ಪಾಲಕರಿಗೆ ಆತಂಕ!

Next Post

ಬೈಕಿನಿಂದ ಬಿದ್ದ ಸವಾರ ಸ್ಥಿತಿ ಗಂಭೀರ

Next Post

ಬೈಕಿನಿಂದ ಬಿದ್ದ ಸವಾರ ಸ್ಥಿತಿ ಗಂಭೀರ

ಅರಣ್ಯಾಧಿಕಾರಿಗಳಿಗೆ ಇಲ್ಲ ಅಧ್ಯಯನ!

ಮರಳಿ ಮನೆ ಸೇರಿದ ದುಡಿಮೆಯ ಹಣ: ಬಾಳೆಗದ್ದೆ ಭಾಸ್ಕರ ಸಿದ್ದಿಗೆ ಜೈಲು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.