6
  • Latest

ಶಾಲಾ ಚುನಾವಣೆಗೂ ವಿದ್ಯುನ್ಮಾನ ಮತಯಂತ್ರ ಬಳಕೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಾಲಾ ಚುನಾವಣೆಗೂ ವಿದ್ಯುನ್ಮಾನ ಮತಯಂತ್ರ ಬಳಕೆ

ಬೆರಳಿಗೆ ಶಾಯಿ - ಗುರುತು ಪತ್ರ ಕಡ್ಡಾಯ | ರಹಸ್ಯ ಮತದಾನಕ್ಕೆ ಒತ್ತು | ನೀತಿ ಸಂಹಿತೆ ಉಲ್ಲಂಗಿಸಿದರೆ ಶಿಕ್ಷೆ | ಸಂಸತ್ ಆಯ್ಕೆಗೆ ತುರುಸಿನ ಪೈಪೋಟಿ

AchyutKumar by AchyutKumar
June 16, 2024
in ಸ್ಥಳೀಯ
advt advt advt
ADVERTISEMENT

ಕುಮಟಾ: ಕೊಂಕಣ ಎಜುಕೇಶನ್ ಟ್ರಸ್ಟ್’ನ ಸರಸ್ವತಿ ವಿದ್ಯಾ ಕೇಂದ್ರದಲ್ಲಿ ವಿದ್ಯುನ್ಮಾನ ಯಂತ್ರ ಬಳಸಿ ಶಾಲಾ ಹಂತದ ಚುನಾವಣೆ ನಡೆಸಲಾಗಿದೆ.

Advertisement. Scroll to continue reading.

ಡಿಜಿಟಲ್ ಮಾದರಿಯಲ್ಲಿ ಶಾಲಾ ಸಂಸತ್ ಚುನಾವಣೆ ನಡೆಯುತ್ತಿರುವುದು ಇದೇ ಮೊದಲು. ಹೀಗಾಗಿ ಮಕ್ಕಳು ಖುಷಿ ಖುಷಿಯಾಗಿ ಚುನಾವಣೆಯ ಬಗ್ಗೆ ಅರಿತುಕೊಂಡರು. ದೇಶದ ಎಲ್ಲಡೆ ಚುನಾವಣಾ ಆಯೋಗವು ಇವಿಎಂ ಯಂತ್ರಗಳನ್ನು ಪರಿಚಯಿಸಿದೆ. ಹೀಗಾಗಿ ಚೀಟಿ ಎತ್ತಿ ಜನಪ್ರತಿನಿಧಿಗಳನ್ನು ಆರಿಸುವ ಆಯ್ಕೆ ಶಾಲೆಗಳಿಗೆ ಮಾತ್ರ ಸೀಮಿತವಾಗಿತ್ತು. ಇದೀಗ ಅಲ್ಲಿ ಕೂಡ `ಡಿಜಿಟಲ್ ಇಂಡಿಯಾ’ ಕೆಲಸ ಮಾಡಿದ್ದು, ತಂತ್ರಜ್ಞಾನ ಯುಗಕ್ಕೆ ಸರಸ್ವತಿ ವಿದ್ಯಾ ಕೇಂದ್ರ ಬದಲಾಗಿದೆ.
ಡಿಜಿಟಲ್ ತಂತ್ರಜ್ಞಾನಕ್ಕೆ ಹೊಂದಿಕೊಳ್ಳುವ ಹಾಗೂ ವಿದ್ಯಾರ್ಥಿಗಳಿಗೆ ಸಾರ್ವತ್ರಿಕ ಚುನಾವಣಾ ಇವಿಎಂ ಮಾದರಿಯಲ್ಲಿಯೇ ಚುನಾವಣೆ ನಡೆಸುವ ಹೊಸ ಪ್ರಯತ್ನ ಇಲ್ಲಿ ನಡೆಯಿತು. ಶಾಲಾ ಸಂಸತ್ತಿನನ ಮುಖ್ಯಮಂತ್ರಿ, ಕ್ರೀಡಾ ಮಂತ್ರಿ ಹಾಗೂ ಸಾಂಸ್ಕೃತಿಕ ಮಂತ್ರಿಗಳನ್ನು ಉಳಿದ ವಿದ್ಯಾರ್ಥಿಗಳು ವಿದ್ಯುನ್ಮಾನ ಮತ ಯಂತ್ರಗಳ ಮೂಲಕ ಆಯ್ಕೆ ಮಾಡಿದರು.

Advertisement. Scroll to continue reading.
ADVERTISEMENT
ADVERTISEMENT

ಪ್ರತಿ ಸ್ಥಾನಕ್ಕೆ ಇಬ್ಬರು ಸ್ಪರ್ಧಿಗಳಿದ್ದು, ಸ್ಪರ್ಧೆಯೂ ತೀವೃವಾಗಿತ್ತು. 266 ಮತ ಚಲಾವಣೆಯಾದವು. ಮತಯಂತ್ರದಲ್ಲಿ ಅಭ್ಯರ್ಥಿಗಳ ಫೋಟೋ ಜೊತೆ ಹೆಸರಿದ್ದು, ಚಿಹ್ನೆಗಳು ಇದ್ದವು. ಎಲ್ಲಾ ಚುನಾವಣೆಯಂತೆ ಇಲ್ಲಿ ಸಹ ಮತದಾನ ಮಾಡಿದವರ ಬೆರಳಿಗೆ ಶಾಯಿ ಬಡಿಯಲಾಯಿತು. ದಾಖಲೆಗಳನ್ನು ಪರಿಶೀಲಿಸಿಯೇ ಮತದಾನಕ್ಕೆ ಅವಕಾಶ ನೀಡಲಾಯಿತು.
ಚುನಾವಣಾ ಪ್ರಕ್ರಿಯೆಗಳಗಳನ್ನು ಗಮನಿಸಲು ವಿಧಾತ್ರಿ ಅಕಾಡೆಮಿಯ ಸಹ ಸಂಸ್ಥಾಪಕ ಗುರುರಾಜ್ ಶೆಟ್ಟಿ ಆಗಮಿಸಿದ್ದರು. ಶಿಕ್ಷಕರು ಮತದಾನದ ಮಹತ್ವದ ಬಗ್ಗೆ ಅರಿವು ಮೂಡಿಸಿದರು.

ShareSendTweetShare
ADVERTISEMENT
Previous Post

ಮಲ್ಲಾಪುರ ಇದೀಗ ಬೆಳಕಿನ ಗ್ರಾಮ

Next Post

ಪ್ರವಾಸಿಗರ ಹುಚ್ಚಾಟಕ್ಕೆ ರಕ್ಷಣಾ ಸಿಬ್ಬಂದಿ ಹೈರಾಣು

Next Post

ಪ್ರವಾಸಿಗರ ಹುಚ್ಚಾಟಕ್ಕೆ ರಕ್ಷಣಾ ಸಿಬ್ಬಂದಿ ಹೈರಾಣು

ಆಧ್ಯಾತ್ಮಿಕ ಪ್ರಶ್ನೆಗೆ ಇಲ್ಲಿದೆ ವೈಜ್ಞಾನಿಕ ಉತ್ತರ

ಆಧ್ಯಾತ್ಮಿಕ ಪ್ರಶ್ನೆಗೆ ಇಲ್ಲಿದೆ ವೈಜ್ಞಾನಿಕ ಉತ್ತರ

ಕಣ್ಮರೆಯಾದ ಸ್ವದೇಶಿ ಹಕ್ಕಿ

ಕಣ್ಮರೆಯಾದ ಸ್ವದೇಶಿ ಹಕ್ಕಿ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.