6
  • Latest

ಅವರಿಗೂ ಇಲ್ಲ.. ಇವರಿಗೂ ಇಲ್ಲ.. ಪೊಲೀಸ್ ಠಾಣೆಯಲ್ಲಿ ಕೊಳೆಯುತ್ತಿರುವ 60 ಕ್ವಿಂಟಲ್ ಹಸಿ ಅಡಿಕೆ!

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ವ್ಯಾಪಕ ಮಳೆ: ಬೀಗಾರಿನಲ್ಲಿ ‘ವಾರ್ಷಿಕ’ ಭೂಕುಸಿತ

ವ್ಯಾಪಕ ಮಳೆ: ಬೀಗಾರಿನಲ್ಲಿ ‘ವಾರ್ಷಿಕ’ ಭೂಕುಸಿತ

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅವರಿಗೂ ಇಲ್ಲ.. ಇವರಿಗೂ ಇಲ್ಲ.. ಪೊಲೀಸ್ ಠಾಣೆಯಲ್ಲಿ ಕೊಳೆಯುತ್ತಿರುವ 60 ಕ್ವಿಂಟಲ್ ಹಸಿ ಅಡಿಕೆ!

AchyutKumar by AchyutKumar
in ಸ್ಥಳೀಯ

ಮುಂಡಗೋಡ: ನ್ಯಾಯಾಲಯದ ಆದೇಶ ಮೀರಿ ಅಡಿಕೆ ಬೆಳೆ ಕೊಯ್ಲು ಮಾಡಿದವರ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ. ನ್ಯಾಯಾಲಯವೂ ಕೃಷಿ ಇಲಾಖೆ ಉಸ್ತುವಾರಿಗೆವಹಿಸಿದ್ದ ಅಡಿಕೆ ತೋಟಕ್ಕೆ ನುಗ್ಗಿದ ಇಬ್ಬರು ಅಲ್ಲಿನ ಫಸಲುಗಳನ್ನು ಸಾಗಿಸುತ್ತಿರುವಾಗ ಕೃಷಿ ಅಧಿಕಾರಿ ತಡೆದಿದ್ದಾರೆ.

ADVERTISEMENT

ಮುಂಡಗೋಡು ತಾಲೂಕಿನ ಕೊಪ್ಪ ಗ್ರಾಮದ ಸರ್ವೆ ನಂ 59/4ರ ಭೂಮಿ ವಿವಾದದ ಮೂಲ. ವ್ಯಾಜ್ಯದ ಕಾರಣ ಭೂಮಿ ಕುರಿತಾಗಿ ನ್ಯಾಯಾಲಯದಲ್ಲಿ ಪ್ರಕರಣ ಬಾಕಿಯಿದ್ದು, ಅಲ್ಲಿದ್ದ ಫಸಲು ಕಟಾವು ನಡೆಸಿ ಎಲ್ಲಾ ಪ್ರಕ್ರಿಯೆ ಮುಗಿಸುವಂತೆ ನ್ಯಾಯಾಲಯ ಕೃಷಿ ಇಲಾಖೆಗೆ ಆದೇಶಿಸಿತ್ತು. ಆ ಭೂಮಿಯಲ್ಲಿನ ಅಡಿಕೆ ಕೊಯ್ಲು ನಡೆಸಿ ಅದನ್ನು ಮಾರಾಟ ಮಾಡಿ ನ್ಯಾಯಾಲಯಕ್ಕೆ ಹಣ ಪಾವತಿಸುವುದು ಕೃಷಿ ಅಧಿಕಾರಿಗಳ ಕಾರ್ಯವಾಗಿತ್ತು. ಈ ಕೆಲಸಕ್ಕೆ ಅಡ್ಡಿಯಾದ ಹಿನ್ನಲೆ ಸಹಾಯಕ ಕೃಷಿ ಅಧಿಕಾರಿ ಕೃಷ್ಣಪ್ಪ ಮಹಾರೆಡ್ಡಿ ಅವರು ಪೊಲೀಸ್ ದೂರು ದಾಖಲಿಸಿದ್ದಾರೆ.

ಡಿ 15ರಂದು ಕೃಷಿ ಇಲಾಖೆ ಜವಾಬ್ದಾರಿಯಲ್ಲಿದ್ದ ತೋಟ ಪ್ರವೇಶಿಸಿದ ಈಶ್ವರ ಗೌಡ ಪಾಟೀಲ ಹಾಗೂ ವಿನಾಯಕ ಪಾಟೀಲ್ ಅಲ್ಲಿದ್ದ ಅಡಿಕೆಯನ್ನು ಮರದಿಂದ ಇಳಿಸಿದ್ದಾರೆ. ತಮಗೆ ಸಂಬoಧಿಸಿದ ತೋಟ ಎಂದು ಅಲ್ಲಿದ್ದ 60 ಕ್ವಿಂಟಲ್ ಹಸಿ ಅಡಿಕೆಯನ್ನು ಬುಲೆರೋ ವಾಹನದಲ್ಲಿ ತುಂಬಿಕೊoಡಿದ್ದಾರೆ. ಈ ವಿಷಯ ಅರಿತ ಸಹಾಯಕ ಕೃಷಿ ಅಧಿಕಾರಿ ಕೃಷ್ಣಪ್ಪ ಮಹಾರೆಡ್ಡಿ ಅವರು ಆ ವಾಹನ ತಡೆದು ನಿಲ್ಲಿಸಿದರು. ಪೊಲೀಸರಿಗೆ ಫೋನ್ ಮಾಡಿ ಆ ಅಡಿಕೆಯನ್ನು ಜಪ್ತು ಮಾಡಿಸಿದರು. ನ್ಯಾಯಾಲಯದ ಆದೇಶ ಮೀರಿ ವರ್ತಿಸಿದ ಆ ಇಬ್ಬರ ವಿರುದ್ಧ ಪ್ರಕರಣವನ್ನು ದಾಖಲಿಸಿದರು.

Advertisement. Scroll to continue reading.
Advertisement. Scroll to continue reading.
Previous Post

ವಿದ್ಯಾರ್ಥಿಗೆ ಗುದ್ದಿದ ಕೆಂಪು ಪಲ್ಸರ್ ಬೈಕು!

Next Post

ದನಕ್ಕೆ ಗುದ್ದಿದ ಬೈಕಿಗೆ ಅಗ್ನಿಸ್ಪರ್ಶ!

Next Post

ದನಕ್ಕೆ ಗುದ್ದಿದ ಬೈಕಿಗೆ ಅಗ್ನಿಸ್ಪರ್ಶ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ