6
  • Latest

ಬೈಕು-ಸ್ಕೂಟಿ ನಡುವೆ ಅಪಘಾತ: ಕಾರಿನ ಮೇಲೆ ಹಾರಿ ಬಿದ್ದ ಸ್ಕೂಟಿ ಸವಾರ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೈಕು-ಸ್ಕೂಟಿ ನಡುವೆ ಅಪಘಾತ: ಕಾರಿನ ಮೇಲೆ ಹಾರಿ ಬಿದ್ದ ಸ್ಕೂಟಿ ಸವಾರ!

AchyutKumar by AchyutKumar
in ಸ್ಥಳೀಯ

ಶಿರಸಿ: ಸ್ಕೂಟಿ ಹಾಗೂ ಬೈಕಿನ ನಡುವೆ ನಿರ್ಮಲಾ ನಗರದಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಸ್ಕೂಟಿ ಸವಾರ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರಿನ ಮೇಲೆ ಹಾರಿ ಬಿದ್ದಿದ್ದರಿಂದ ಕಾರಿನ ಗಾಜುಗಳು ಒಡೆದಿವೆ. ಈ ಅಪಘಾತದಲ್ಲಿ ಇಬ್ಬರಿಗೆ ಪೆಟ್ಟಾಗಿದೆ.

ADVERTISEMENT

ಶಿರಸಿ ಶಿವಳ್ಳಿಯ ಪವನ್ ಹಸ್ಲರ್ (19) ಚಲಿಸುತ್ತಿದ್ದ ಬೈಕು ಹುಸುರಿಯ ಅಬ್ದುಲ್ ಉಮರಸಾಬ ಚಲಿಸುತ್ತಿದ್ದ ಬೈಕಿಗೆ ಡಿಕ್ಕಿಯಾಗಿದೆ. ಇದೇ ವೇಳೆ ಸೊರಬದ ಸೊರಬದ ಈರೇಶ ಬಿ ಅವರು ಬನವಾಸಿ ರಸ್ತೆಯಲ್ಲಿ ಕಾರು ಚಲಾಯಿಸುತ್ತಿದ್ದು, ಅಬ್ದುಲ್ ಅವರು ಕಾರಿನ ಮೇಲೆ ಬಿದ್ದು ಕಾರಿನ ಹಿಂದಿನ ಗಾಜುಗಳನ್ನು ಒಡೆದಿದ್ದಾರೆ.

ಬನವಾಸಿಯಿಂದ ಶಿರಸಿ ಕಡೆ ಪವನ್ ಹಸ್ಲರ್ ಬೈಕು ಓಡಿಸುತ್ತಿದ್ದರು. ಶಿರಸಿಯಿಂದ ಬನವಾಸಿ ಕಡೆ ಅಬ್ದುಲ್ ಉಮರಸಾಬ್ ಸ್ಕೂಟಿ ಓಡಿಸುತ್ತಿದ್ದರು. ನಿರ್ಮಲಾ ನಗರದಲ್ಲಿ ಡಿ 13ರ ರಾತ್ರಿ ಬೈಕು ಹಾಗೂ ಸ್ಕೂಟಿ ಡಿಕ್ಕಿಯಾಗಿದ್ದು, ಪವನ್ ಹಸ್ಲರ್ ರಸ್ತೆ ಮೇಲೆ ಬಿದ್ದು ಪೆಟ್ಟು ಮಾಡಿಕೊಂಡರು. ಅಬ್ದುಲ್ ಸ್ಕೂಟಿಯಿಂದ ಹಾರಿ ರಸ್ತೆಯಲ್ಲಿ ಚಲಿಸುತ್ತಿದ್ದ ಕಾರಿನ ಹಿಂದೆ ಬಡಿದು ನೆಲಕ್ಕೆ ಬಿದ್ದರು.

Advertisement. Scroll to continue reading.

ಈ ಅಪಘಾತದಲ್ಲಿ ಗಾಯಗೊಂಡವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಾರಿನ ಗಾಜು ಒಡೆದಿರುವ ಕಾರಣ ಈರೇಶ ಬಿ ಅವರು ಬೈಕು ಹಾಗೂ ಸ್ಕೂಟಿ ಸವಾರರ ವಿರುದ್ಧ ಪೊಲೀಸ್ ದೂರು ನೀಡಿದ್ದಾರೆ.

Advertisement. Scroll to continue reading.
Previous Post

ಬೈಕುಗಳ ನಡುವೆ ಮುಖಾಮುಖಿ: ಶಿಕ್ಷಕನ ಜೊತೆ ಗೌಡರಿಗೂ ಗಾಯ!

Next Post

ಉತ್ತರ ಕನ್ನಡ: ಪ್ರತ್ಯೇಕ ಜಿಲ್ಲೆ ಕೂಗಿಗೆ ತಲೆಯಾಡಿಸಿದ ಶಾಸಕರು!

Next Post

ಉತ್ತರ ಕನ್ನಡ: ಪ್ರತ್ಯೇಕ ಜಿಲ್ಲೆ ಕೂಗಿಗೆ ತಲೆಯಾಡಿಸಿದ ಶಾಸಕರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ