6
  • Latest

ಪರಶಿವನ ಪಾದ ಸೇರಿದ ಪದ್ಮಶ್ರೀ ತುಳಸಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಪರಶಿವನ ಪಾದ ಸೇರಿದ ಪದ್ಮಶ್ರೀ ತುಳಸಿ!

AchyutKumar by AchyutKumar
December 16, 2024
in ದೇಶ - ವಿದೇಶ
advt advt advt
ADVERTISEMENT

ಅಂಕೋಲಾ: ಗಿಡ-ಮರಗಳ ಸಂರಕ್ಷಣೆಗಾಗಿ ತನ್ನ ಇಡೀ ಜೀವನ ಮುಡುಪಾಗಿಟ್ಟಿದ್ದ ತುಳಸಿ ಗೌಡ ಸೋಮವಾರ ಸಂಜೆ ಸಾವನಪ್ಪಿದ್ದಾರೆ. 87 ವರ್ಷದ ತುಳಸಿ ಗೌಡ ಅವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಅನಾರೋಗ್ಯದ ನಡುವೆಯೂ ಅವರು ಗಿಡ-ಮರಗಳ ಆರೈಕೆ ಬಿಟ್ಟಿರಲಿಲ್ಲ.

ಅಂಕೋಲಾ ತಾಲೂಕಿನ ಹೊನ್ನಳ್ಳಿಯ ತುಳಸಿ ಗೌಡ ಅವರು ಅರಣ್ಯ ಇಲಾಖೆಯ ನರ್ಸರಿಯಲ್ಲಿ ಅರೆಕಾಲಿಕ ಉದ್ಯೋಗದಲ್ಲಿದ್ದರು. ಅಲ್ಲಿ ಲಕ್ಷಾಂತರ ಗಿಡಗಳ ಸಂರಕ್ಷಣೆ ಮಾಡಿದ್ದರು. ತಮ್ಮ ಮನೆ ಸೇರಿ ವಿವಿಧ ಪ್ರದೇಶಗಳಿಗೆ ತೆರಳಿ ಸ್ವತಃ ಗಿಡಗಳನ್ನು ನಾಟಿ ಮಾಡಿ ಬೆಳಸಿದ್ದರು. ಜೀವಿತದ ಕೊನೆ ಅವಧಿಯವರೆಗೂ ಗಿಡಗಳಿಗೆ ನೀರುಣಿಸುವುದನ್ನು ಅವರು ಮರೆತಿರಲಿಲ್ಲ.

Advertisement. Scroll to continue reading.
ADVERTISEMENT
ADVERTISEMENT

ಒಂದು ಲೆಕ್ಕದ ಪ್ರಕಾರ ಪ್ರತಿ ವರ್ಷ 30 ಸಾವಿರಕ್ಕೂ ಅಧಿಕ ಗಿಡಗಳನ್ನು ತುಳಸಿ ಗೌಡ ಅವರು ನೆಡುತ್ತಿದ್ದರು. ತುಳಸಿ ಗೌಡರ ಸಾಧನೆಗೆ 2020ರಲ್ಲಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ಹಾಲಕ್ಕಿ ವೇಷದಲ್ಲಿಯೇ ಅವರು ವೇದಿಕೆ ಏರಿ ಪ್ರಶಸ್ತಿ ಪಡೆದಿದ್ದರು.

Advertisement. Scroll to continue reading.

 

ShareSendTweetShare
ADVERTISEMENT
Previous Post

ಕುಡಿಯುವ ನೀರಿಗಾಗಿ ನಿತ್ಯ ಗೋಳಾಟ: ಜೀವಜಲ ಪೂರೈಕೆಗೂ ರಾಜಕೀಯ ಕಾದಾಟ!

Next Post

ಅರಣ್ಯ ಸಿಬ್ಬಂದಿ ಮೇಲೆ ಹಲ್ಲೆ: ಜೈಲು ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ!

Next Post

ಅರಣ್ಯ ಸಿಬ್ಬಂದಿ ಮೇಲೆ ಹಲ್ಲೆ: ಜೈಲು ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ!

ತುಳಸಿ ಹೆಸರಿನಲ್ಲಿ ಗಿಡ ನೆಡಿ: ವಿಪ ಶಾಸಕ ಉಳ್ವೇಕರ್ ಕರೆ

ನಿವೃತ್ತ ನೌಕರನ ನಿರ್ಲಕ್ಷ್ಯಕ್ಕೆ ಯುವಕ ಬಲಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.