6
  • Latest

ತುಳಸಿ ಹೆಸರಿನಲ್ಲಿ ಗಿಡ ನೆಡಿ: ವಿಪ ಶಾಸಕ ಉಳ್ವೇಕರ್ ಕರೆ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Sunday, July 5, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ತುಳಸಿ ಹೆಸರಿನಲ್ಲಿ ಗಿಡ ನೆಡಿ: ವಿಪ ಶಾಸಕ ಉಳ್ವೇಕರ್ ಕರೆ

AchyutKumar by AchyutKumar
in ದೇಶ - ವಿದೇಶ

ಕಾರವಾರ: ಪದ್ಮಶ್ರೀ ತುಳಸಿ ಗೌಡ ಅವರ ನಿಧನಕ್ಕೆ ವಿಧಾನ ಪರಿಷತ್ ಶಾಸಕ ಗಣಪತಿ ಉಳ್ವೇಕರ್ ಕಂಬನಿ ಮಿಡಿದಿದ್ದಾರೆ. `ತುಳಸಿ ಗೌಡ ಅವರ ನೆನಪಿನಲ್ಲಿ ಪ್ರತಿಯೊಬ್ಬರು ಒಂದಾದರೂ ಗಿಡ ನೆಟ್ಟು ಬೆಳಸಬೇಕು. ಆ ಮೂಲಕ ಅವರ ನೆನಪನ್ನು ಸದಾ ಹಸಿರಾಗಿರಿಸಬೇಕು’ ಎಂದು ಗಣಪತಿ ಉಳ್ವೇಕರ್ ಅವರು ಜನತೆಗೆ ಮನವಿ ಮಾಡಿದ್ದಾರೆ.

`ತನ್ನ ಬದುಕಿನ ಉದ್ದಕ್ಕೂ ಗಿಡ-ಮರಗಳ ಆರೈಕೆಯಲ್ಲಿ ತೊಡಗಿದ್ದ ತುಳಸಿ ಗೌಡ ಅವರ ಬದುಕು ಎಲ್ಲರಿಗೂ ಆದರ್ಶ. ಹಿಂದುಳಿದ ಹಾಲಕ್ಕಿ ಸಮಾಜದಲ್ಲಿ ಹುಟ್ಟಿ ದೇಶದ ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿ ಪಡೆದಿರುವ ಅವರ ಸಾಧನೆ ಎಲ್ಲರಿಗೂ ಪ್ರೇರಣೆ’ ಎಂದವರು ಸ್ಮರಿಸಿದ್ದಾರೆ.

`ಎಲ್ಲರ ಜೊತೆ ಅನ್ಯೋನ್ಯವಾಗಿದ್ದ ಅವರ ಸಾವು ಅತೀವ ನೋವು ತಂದಿದ್ದು, ಅವರ ಕುಟುಂಬಕ್ಕೆ ದೇವರು ಅಗಲುವಿಕೆಯನ್ನು ಸಹಿಸುವ ಶಕ್ತಿ ನೀಡಲಿ’ ಎಂದು ಗಣಪತಿ ಉಳ್ವೇಕರ್ ಪ್ರಾರ್ಥಿಸಿದ್ದಾರೆ.

 

ShareSendTweetShare
Previous Post

ಅರಣ್ಯ ಸಿಬ್ಬಂದಿ ಮೇಲೆ ಹಲ್ಲೆ: ಜೈಲು ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ!

Next Post

ನಿವೃತ್ತ ನೌಕರನ ನಿರ್ಲಕ್ಷ್ಯಕ್ಕೆ ಯುವಕ ಬಲಿ!

Next Post

ನಿವೃತ್ತ ನೌಕರನ ನಿರ್ಲಕ್ಷ್ಯಕ್ಕೆ ಯುವಕ ಬಲಿ!

ಬಾಗಿಲು ತೆರೆಯದ ಸಾಹಿತ್ಯ ಭವನ: ಕಾರ್ ಶೆಡ್ಡಿನಲ್ಲಿ ಬಿಡುಗಡೆಯಾದ ಸಮ್ಮೇಳನದ ಆಮಂತ್ರಣ!

ಜಯ ಕರ್ನಾಟಕ | ವೃಕ್ಷಮಾತೆ ನಿಧನಕ್ಕೆ ಜನಪರ ವೇದಿಕೆ ಸಂತಾಪ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.