6
  • Latest

ನಿವೃತ್ತ ನೌಕರನ ನಿರ್ಲಕ್ಷ್ಯಕ್ಕೆ ಯುವಕ ಬಲಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನಿವೃತ್ತ ನೌಕರನ ನಿರ್ಲಕ್ಷ್ಯಕ್ಕೆ ಯುವಕ ಬಲಿ!

AchyutKumar by AchyutKumar
December 16, 2024
in ಸ್ಥಳೀಯ
advt advt advt
ADVERTISEMENT

ಸಿದ್ದಾಪುರ: ಬೈಕುಗಳ ನಡುವೆ ನಡೆದ ಸರಣಿ ಅಪಘಾತದಲ್ಲಿ ಯುವಕನೊಬ್ಬ ಸಾವನಪ್ಪಿದ್ದಾನೆ. ಈ ಅಪಘಾತಕ್ಕೆ ನಿವೃತ್ತ ಬ್ಯಾಂಕ್ ನೌಕರನ ನಿರ್ಲಕ್ಷ್ಯ ಕಾರಣ.

ಡಿ 15ರ ರಾತ್ರಿ ಸಿದ್ದಾಪುರ ಕುಮಟಾ ರಸ್ತೆಯಲ್ಲಿ ಆಳಕೋಡು ಸೀತೆಕೆರೆಯ ನಿವೃತ್ತ ಬ್ಯಾಂಕ್ ನೌಕರ ಸೀತಾರಾಮ ನಾಯ್ಕ ತಮ್ಮ ಬುಲೇಟ್ ಬೈಕ್ ಓಡಿಸುತ್ತಿದ್ದರು. ಬೇಡ್ಕಣಿಯ ಗುಂಜಗೋಡು ಕ್ರಾಸಿನ ಬಳಿ ಮುಖ್ಯ ರಸ್ತೆಯ ವಾಹನ ಗಮನಿಸದೇ ಏಕಾಏಕಿ ತಮ್ಮ ಬೈಕನ್ನು ಬಲಕ್ಕೆ ತಿರುಗಿಸಿದರು.

Advertisement. Scroll to continue reading.
ADVERTISEMENT
ADVERTISEMENT

ಇದೇ ವೇಳೆ ಸಿದ್ದಾಪುರ ಕಡೆಯಿಂದ ಕುಮಟಾ ಕಡೆ ಬೈಕು ಓಡಿಸಿಕೊಂಡು ಬರುತ್ತಿದ್ದ ದೊಡ್ಮನೆಯ ನವೀನ ಗೌಡ (22) ಅವರಿಗೆ ಬುಲೆಟ್ ಬೈಕ್ ಗುದ್ದಿತು. ಪರಿಣಾಮ ನವೀನ ಗೌಡ ಅವರು ತಮ್ಮ ಬೈಕಿನ ಮೇಲಿನ ನಿಯಂತ್ರಣ ಕಳೆದುಕೊಂಡು ಎದುರಿನಿಂದ ಬರುತ್ತಿದ್ದ ಇನ್ನೊಂದು ಬೈಕಿಗೆ ಗುದ್ದಿತು. ಜೊತೆಗೆ ನವೀನ ಗೌಡ ಸಹ ನೆಲಕ್ಕೆ ಬಿದ್ದು ಸಾವಪ್ಪಿದರು.

Advertisement. Scroll to continue reading.

ನವೀನ ಗೌಡ ಅವರ ಬೈಕು ಗುದ್ದಿದ ರಭಸಕ್ಕೆ ಸೊರಬದ ನಾಗೇಂದ್ರಪ್ಪ ಅವರ ಬೈಕು ಸಹ ನೆಲಕ್ಕೆ ಬಿದ್ದಿದ್ದು, ಅವರು ಗಾಯಗೊಂಡರು. ಈ ಎಲ್ಲಾ ಅವಾಂತರಗಳಿಗೆ ಸೀತಾರಾಮ ನಾಯ್ಕ ಅವರೇ ಕಾರಣ ಎಂದು ಮೋಹನ ಮಾಬ್ಲಾ ಗೌಡ ಪೊಲೀಸ್ ದೂರು ನೀಡಿದ್ದಾರೆ.

ShareSendTweetShare
ADVERTISEMENT
Previous Post

ತುಳಸಿ ಹೆಸರಿನಲ್ಲಿ ಗಿಡ ನೆಡಿ: ವಿಪ ಶಾಸಕ ಉಳ್ವೇಕರ್ ಕರೆ

Next Post

ಬಾಗಿಲು ತೆರೆಯದ ಸಾಹಿತ್ಯ ಭವನ: ಕಾರ್ ಶೆಡ್ಡಿನಲ್ಲಿ ಬಿಡುಗಡೆಯಾದ ಸಮ್ಮೇಳನದ ಆಮಂತ್ರಣ!

Next Post

ಬಾಗಿಲು ತೆರೆಯದ ಸಾಹಿತ್ಯ ಭವನ: ಕಾರ್ ಶೆಡ್ಡಿನಲ್ಲಿ ಬಿಡುಗಡೆಯಾದ ಸಮ್ಮೇಳನದ ಆಮಂತ್ರಣ!

ಜಯ ಕರ್ನಾಟಕ | ವೃಕ್ಷಮಾತೆ ನಿಧನಕ್ಕೆ ಜನಪರ ವೇದಿಕೆ ಸಂತಾಪ

ತುಳಸಿ ನಿಧನಕ್ಕೆ ಜನ ಸಾಮಾನ್ಯರ ಸಂತಾಪ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.