6
  • Latest

ತುಳಸಿ ಸೇವೆ ಸ್ಮರಿಸಿದ ಸಾಲುಮರದ ತಿಮ್ಮಕ್ಕ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ತುಳಸಿ ಸೇವೆ ಸ್ಮರಿಸಿದ ಸಾಲುಮರದ ತಿಮ್ಮಕ್ಕ

AchyutKumar by AchyutKumar
December 16, 2024
in ರಾಜ್ಯ
advt advt advt
ADVERTISEMENT

ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ ಅವರ ನಿಧನದಿಂದ ಸಾಲುಮರದ ತಿಮ್ಮಕ್ಕ ಆಘಾತಕ್ಕೆ ಒಳಗಾಗಿದ್ದಾರೆ. `ಪರಿಸರ ಸಂರಕ್ಷಣೆಯಲ್ಲಿ ನಮ್ಮ ಕುಟುಂಬದವರoತೆ ತುಳಸಿ ಗೌಡ ಜೊತೆಯಿದ್ದರು’ ಎಂದವರು ಸ್ಮರಿಸಿದ್ದಾರೆ.

Advertisement. Scroll to continue reading.

`ತುಳಸಿ ಗೌಡ ಹಾಗೂ ಸಾಲುಮರದ ತಿಮ್ಮಕ್ಕ ಇಬ್ಬರು ಅಕ್ಕ-ತಂಗಿಯ ಹಾಗೇ ಒಡನಾಟ ಹೊಂದಿದ್ದರು. ತುಳಸಿ ಗೌಡ ಅವರು ನಿಧನರಾದ ಸುದ್ದಿ ಕೇಳಿ ತಿಮ್ಮಕ್ಕ ಅವರು ದುಖಿ:ತರಾಗಿದ್ದಾರೆ’ ಎಂದು ಸಾಲುಮರದ ತಿಮ್ಮಕ್ಕ ಅವರ ಪುತ್ರ ವನಸಿರಿ ಉಮೇಶ್ ಹೇಳಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

`ತುಳಸಿ ಗೌಡ ಅವರು ಮತ್ತೊಮ್ಮೆ ಈ ನೆಲದಲ್ಲಿ ಹುಟ್ಟಿ ಬರಲಿ. ಅವರ ಆದರ್ಶಗಳು ಪ್ರೇರಣೆಯಾಗಲಿ. ಪರಿಸರ ಕಾಪಾಡುವಲ್ಲಿ ಅವರ ನಡೆ ನಮ್ಮೆಲ್ಲರಿಗೂ ಸದಾ ಮಾದರಿಯಾಗಿರಲಿ’ ಎಂದವರು ಬರೆದುಕೊಂಡಿದ್ದಾರೆ.

ShareSendTweetShare
ADVERTISEMENT
Previous Post

ತುಳಸಿ ನಿಧನಕ್ಕೆ ಜನ ಸಾಮಾನ್ಯರ ಸಂತಾಪ

Next Post

ತುಳಸಿ ನಿಧನಕ್ಕೆ ಕರವೇ ನಗರ ಅಧ್ಯಕ್ಷರ ಕಂಬನಿ

Next Post

ತುಳಸಿ ನಿಧನಕ್ಕೆ ಕರವೇ ನಗರ ಅಧ್ಯಕ್ಷರ ಕಂಬನಿ

ಶಿರಸಿ | ಕೋಟು-ಕಚೇರಿಗೆ ಬರುವವರಿಗೆ ಶ್ವಾನ ಕಾಟ!

ವೃಕ್ಷಮಾತೆ ಸಂದೇಶಕ್ಕೆ ಸಾವಿಲ್ಲ | ಸುವರ್ಣ ಸೌಧದಲ್ಲಿಯೂ ತುಳಸಿ ಧ್ಯಾನ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.