6
  • Latest

ತುಳಸಿ ನಿಧನಕ್ಕೆ ಕರವೇ ನಗರ ಅಧ್ಯಕ್ಷರ ಕಂಬನಿ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ತುಳಸಿ ನಿಧನಕ್ಕೆ ಕರವೇ ನಗರ ಅಧ್ಯಕ್ಷರ ಕಂಬನಿ

AchyutKumar by AchyutKumar
in ಸ್ಥಳೀಯ

ಕಾರವಾರ: `ಈ ನಾಡಿನ ವೃಕ್ಷ ಜ್ಞಾನ ಸಂಪತ್ತು ತುಳಸಿ ಗೌಡ ಅವರ ನಿಧನದಿಂದ ನೋವಾಗಿದೆ’ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರವಾರ ಘಟಕದ ಅಧ್ಯಕ್ಷ ರಾಜಾ ನಾಯ್ಕ ಕಡವಾಡ ಅವರು ಹೇಳಿದ್ದಾರೆ. `ಅವರ ನಿಧನದಿಂದ ನಾಡಿನ ಅಮೂಲ್ಯವಾದ ರತ್ನವೊಂದು ಕಳಚಿದ ಹಾಗಾಗಿದೆ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ADVERTISEMENT

`ತುಳಸಿ ಗೌಡ ಅವರು ಅತ್ಯಂತ ಸೌಮ್ಯ ಸ್ವಭಾವದವರಾಗಿದ್ದರು. ಎಲ್ಲರ ಜೊತೆ ಪ್ರೀತಿಯಿಂದ ಬರೆಯುತ್ತಿದ್ದರು. ಅವಮಾನ ಆದಾಗ ಅವರು ಕುಗ್ಗಿರಲಿಲ್ಲ. ಪದ್ಮಶ್ರೀ ಪ್ರಶಸ್ತಿ ಬಂದರೂ ಸಹ ಅವರು ಒಂಚೂರು ಹಿಗ್ಗಿರಲಿಲ್ಲ. ಅವರ ಸೇವೆ ಸದಾ ಸ್ಮರಣೀಯ’ ಎಂದು ರಾಜಾ ನಾಯ್ಕ ಅವರು ಹೇಳಿದ್ದಾರೆ.

`ತುಳಸಿ ಗೌಡ ಅವರು ಅನಾರೊಗ್ಯಕ್ಕೆ ಒಳಗಾದಾಗ ಅವರು ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದೆ. ಆದರೆ, ಅವರು ಇನ್ನಿಲ್ಲ ಎಂಬ ವಿಷಯ ತಿಳಿದು ನೋವಾಯಿತು. ಅವರ ಕುಟುಂಬಕ್ಕೆ ನೋವು ಸಹಿಸುವ ಶಕ್ತಿ ಬರಲಿ’ ಎಂದು ಹವ್ಯಾಸಿ ವರದಿಗಾರರು ಆಗಿರುವ ರಾಜಾ ನಾಯ್ಕ ಅವರು ಪ್ರಾರ್ಥಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

ತುಳಸಿ ಸೇವೆ ಸ್ಮರಿಸಿದ ಸಾಲುಮರದ ತಿಮ್ಮಕ್ಕ

Next Post

ಶಿರಸಿ | ಕೋಟು-ಕಚೇರಿಗೆ ಬರುವವರಿಗೆ ಶ್ವಾನ ಕಾಟ!

Next Post

ಶಿರಸಿ | ಕೋಟು-ಕಚೇರಿಗೆ ಬರುವವರಿಗೆ ಶ್ವಾನ ಕಾಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ