6
  • Latest

ಬಿಣಗಾ ಗ್ರಾಸಿಮ್ ಇಂಡಸ್ಟ್ರಿ ಅವಾಂತರ: ಅನಿಲ ಸೋರಿಕೆಯಿಂದ ಕಾರ್ಮಿಕ ಸಾವು!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಿಣಗಾ ಗ್ರಾಸಿಮ್ ಇಂಡಸ್ಟ್ರಿ ಅವಾಂತರ: ಅನಿಲ ಸೋರಿಕೆಯಿಂದ ಕಾರ್ಮಿಕ ಸಾವು!

AchyutKumar by AchyutKumar
December 17, 2024
in ಸ್ಥಳೀಯ
advt advt advt
ADVERTISEMENT

ಕಾರವಾರ: ಬಿಣಗಾದ ಗ್ರಾಸಿಮ್ ಇಂಡಸ್ಟ್ರಿಯಲ್ಲಿ ಪ್ಲಾಂಟ್ ಆಪರೇಟರ್ ಆಗಿದ್ದ ನಾಗರಾಜ ಅವರ್ಸೆಕರ್ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ. ಗ್ರಾಸಿಮ್ ಇಂಡಸ್ಟ್ರಿಯಲ್ಲಿನ ಅನೀಲ ಸೋರಿಕೆಯಿಂದ ಅವರು ಸಾವನಪ್ಪಿದ ಶಂಕೆ ವ್ಯಕ್ತವಾಗಿದೆ.

ಕಾರವಾರದ ಬೈತಖೋಲ ಬಳಿ ವಾಸವಾಗಿದ್ದ ನಾಗರಾಜ ಅವರ್ಸೆಕರ್ ಡಿ 16ರ ಮಧ್ಯಾಹ್ನ ಬಿಣಗಾದ ಗ್ರಾಸಿಮ್ ಇಂಡಸ್ಟಿçಗೆ ಹೋಗಿದ್ದರು. 2ನೇ ಶಿಫ್ಟ್ ಅವಧಿಯ ಕೆಲಸಕ್ಕಾಗಿ ಅವರನ್ನು ನಿಯೋಜಿಸಲಾಗಿದ್ದು, ಸಹೋದ್ಯೋಗಿ ಪ್ರಮೋದಕುಮಾರ ತ್ರಿಪಾಠಿ ಹಾಗೂ ವಿಕಾಸ ಜುಗದರ್ ಜೊತೆ ಅವರು ಕೆಲಸ ಮಾಡುತ್ತಿದ್ದರು.

Advertisement. Scroll to continue reading.
ADVERTISEMENT
ADVERTISEMENT

ರಾತ್ರಿ 9.15ಕ್ಕೆ ಆಕಸ್ಮಿಕವಾಗಿ ಅಲ್ಲಿ ಅನೀಲ ಸೋರಿಕೆಯಾಗಿದ್ದು, ಸೋರಿಕೆ ತಡೆಗೆ ಸ್ವಿಚ್ ಬಂದ್ ಮಾಡಲು ಅವರು ತೆರಳಿದ್ದರು. ಈ ವೇಳೆ ನಾಗರಾಜ ಅವರ್ಸೆಕರ್ ಕುಸಿದು ಬಿದ್ದು ಅಸ್ವಸ್ಥಗೊಂಡರು. ಅವರನ್ನು ಅಲ್ಲಿದ್ದ ಇತರೆ ಕಾರ್ಮಿಕರು ಉಪಚಾರ ಮಾಡಿದರು. ನಂತರ ಕಾರವಾರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದರು.

Advertisement. Scroll to continue reading.

ನಾಗರಾಜ ಅವರ್ಸೆಕರ್ ಅವರನ್ನು ಪರೀಕ್ಷಿಸಿದ ವೈದ್ಯರು `ನಾಗರಾಜ ಇನ್ನಿಲ್ಲ’ ಎಂದು ಹೇಳಿದರು. `ತನ್ನ ಅಕ್ಕನ ಗಂಡನ ಸಾವಿನಲ್ಲಿ ಅನುಮಾನವಿದೆ’ ಎಂದು ಮುದುಗಾ ಸೀಬರ್ಡ ಕಾಲೋನಿಯ ಚಾಲಕ ಜೈಲೇಂದ್ರ ಬಬ್ರುಕರ ಪೊಲೀಸ್ ದೂರು ದಾಖಲಿಸಿದ್ದಾರೆ.

ShareSendTweetShare
ADVERTISEMENT
Previous Post

ಕೋಟಿ ಲೂಟಿ ಹೊಡೆದು ನಿವೃತ್ತಿಗೆ ಯೋಜಿಸಿದ್ದ ಪೊಲೀಸ್: ಕೈ ಕೊಟ್ಟ ಕಳ್ಳನಿಂದಾಗಿ ಆತನ ಕನಸುಗಳೆಲ್ಲವೂ ಭಗ್ನ!

Next Post

ನೀರು ಕೊಡಿ.. ಇಲ್ಲವೇ ಚುನಾವಣೆಯ ಆಸೆ ಬಿಡಿ!

Next Post

ನೀರು ಕೊಡಿ.. ಇಲ್ಲವೇ ಚುನಾವಣೆಯ ಆಸೆ ಬಿಡಿ!

ಸಮಾಜಕ್ಕೆ ಚಿಕಿತ್ಸೆ ನೀಡಿದ ವೈದ್ಯರ ಸ್ಮರಣೆ: 21 ವೈದ್ಯರಿಂದ ರಕ್ತದಾನ!

ದೃಷ್ಠಿದೋಷ | ಕೆಲಸ ಕೇಳಲು ಹೋದವ ಗೇರು ಮರಕ್ಕೆ ನೇತಾಡಿದ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.