6
  • Latest

ನೀರು ಕೊಡಿ.. ಇಲ್ಲವೇ ಚುನಾವಣೆಯ ಆಸೆ ಬಿಡಿ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನೀರು ಕೊಡಿ.. ಇಲ್ಲವೇ ಚುನಾವಣೆಯ ಆಸೆ ಬಿಡಿ!

AchyutKumar by AchyutKumar
in ಸ್ಥಳೀಯ

ಮುಂಡಗೋಡ: ಪಟ್ಟಣದ ಹಲವು ಭಾಗದಲ್ಲಿ ವಾಸಿಸುತ್ತಿರುವ ಅರಣ್ಯ ಅತಿಕ್ರಮಣ ನಿವೇಶನದಾರರಿಗೆ ಕುಡಿಯುವ ನೀರು ಸಿಗುತ್ತಿಲ್ಲ. ನೀರು ಪೂರೈಕೆ ಮಾಡುವಂತೆ ಆಗ್ರಹಿಸಿ ಪಟ್ಟಣದ ಜನ ಮಂಗಳವಾರ ಪ್ರತಿಭಟನೆ ನಡೆಸಿದರು.

ADVERTISEMENT

`ಮುಂಡಗೋಡ ಪಟ್ಟಣ ಪಂಚಾಯಿತದಿAದ ಇಂದಿರಾನಗರ, ಆನಂದ ನಗರ, ಗಣೇಶ ನಗರ, ಗಾಂಧಿನಗರ ಪ್ರದೇಶಗಳು ಸಾಕಷ್ಟು ಹಿಂದುಳಿದಿದೆ. ಇಲ್ಲಿನವರಿಗೆ ಈವರೆಗೂ ಪಾರಂ ನಂ 3 ಸಿಕ್ಕಿಲ್ಲ. ಕುಡಿಯುವ ನೀರು ಸಹ ಪೂರೈಕೆಯಾಗುತ್ತಿಲ್ಲ. ಈ ಬಗ್ಗೆ ಹೋರಾಟ ನಡೆಸಿದರೂ ಅಧಿಕಾರಿಗಳು ಜವಾಬ್ದಾರಿಯಿಂದ ವರ್ತಿಸುತ್ತಿಲ್ಲ’ ಎಂದು ಆಕ್ರೋಶವ್ಯಕ್ತಪಡಿಸಿದರು.

ತಮ್ಮ ಬೇಡಿಕೆ ಈಡೇರದೇ ಇದ್ದಲ್ಲಿ ಮುಂದಿನ ಚುನಾವಣೆ ಬಹಿಷ್ಕರಿಸಲಾಗುತ್ತದೆ ಎಂದು ಎಚ್ಚರಿಸಿದರು. ಅರಣ್ಯ ಅತಿಕ್ರಮಣ ನಿವೇಶನಗಳ ಹಕ್ಕು ಹೋರಾಟ ಸಂಘದ ಅಧ್ಯಕ್ಷರಾದ ಅಲ್ಲಿಖಾನ ಪಠಾಣ, ಉಪಾಧ್ಯಕ್ಷರಾದ ರಾಜು ಭೋವಿ ಮತ್ತು ಜಾಫರ ಚೌಡಿ, ಕಾರ್ಯದರ್ಶಿ ವಿಠ್ಠಲ ಬಾಳಂಬೀಡ, ಸಹ ಕಾರ್ಯದರ್ಶಿ ವೆಂಕಟೇಶ ತಳವಾರ, ಖಜಾಂಚಿ ಶಿವು ಮತ್ತಿಗಟ್ಟಿ, ಗೌರವಾಧ್ಯಕ್ಷರಾದ ಹುಲಗಪ್ಪ ಭೋವಿವಡ್ಡರ, ಪಟ್ಟಣ ಪಂಚಾಯತ ಸದಸ್ಯ ವಿಶ್ವನಾಥ ಪವಾಡಶೆಟ್ಟರ್ ಈ ಹೋರಾಟದಲ್ಲಿ ಕಾಣಿಸಿಕೊಂಡರು.

Advertisement. Scroll to continue reading.
Advertisement. Scroll to continue reading.
Previous Post

ಬಿಣಗಾ ಗ್ರಾಸಿಮ್ ಇಂಡಸ್ಟ್ರಿ ಅವಾಂತರ: ಅನಿಲ ಸೋರಿಕೆಯಿಂದ ಕಾರ್ಮಿಕ ಸಾವು!

Next Post

ಸಮಾಜಕ್ಕೆ ಚಿಕಿತ್ಸೆ ನೀಡಿದ ವೈದ್ಯರ ಸ್ಮರಣೆ: 21 ವೈದ್ಯರಿಂದ ರಕ್ತದಾನ!

Next Post

ಸಮಾಜಕ್ಕೆ ಚಿಕಿತ್ಸೆ ನೀಡಿದ ವೈದ್ಯರ ಸ್ಮರಣೆ: 21 ವೈದ್ಯರಿಂದ ರಕ್ತದಾನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ