6
  • Latest

ದೃಷ್ಠಿದೋಷ | ಕೆಲಸ ಕೇಳಲು ಹೋದವ ಗೇರು ಮರಕ್ಕೆ ನೇತಾಡಿದ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದೃಷ್ಠಿದೋಷ | ಕೆಲಸ ಕೇಳಲು ಹೋದವ ಗೇರು ಮರಕ್ಕೆ ನೇತಾಡಿದ!

AchyutKumar by AchyutKumar
in ಸ್ಥಳೀಯ

ಹೊನ್ನಾವರ: ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದ ಸುರೇಶ ಆಚಾರಿ ಗೇರು ಮರಕ್ಕೆ ನೇಣು ಹಾಕಿಕೊಂಡಿದ್ದಾರೆ. ಕೆಲಸವಿಲ್ಲದೇ ನೊಂದುಕೊoಡಿದ್ದ ಅವರು ಕೆಲಸ ಕೇಳುವುದಕ್ಕಾಗಿ ಅಲೆದಾಡುತ್ತಿದ್ದರು. ನಂತರ ಜಿಗುಪ್ಸೆ ಹೊಂದಿ ಆತ್ಮಹತ್ಯೆಗೆ ಶರಣಾದರು.

ADVERTISEMENT

ಹೊನ್ನಾವರ ತಾಲೂಕಿನ ಮಂಕಿ ದೇವರಗದ್ದೆಯ ಸುರೇಶ ವೆಂಕಟ್ರಮಣ ಆಚಾರಿ (55) ಅವರಿಗೆ ಕಳೆದ ಆರು ತಿಂಗಳಿನಿoದ ಕಣ್ಣಿನ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ ಅವರು ಎಲ್ಲಿಯೂ ಕೆಲಸಕ್ಕೆ ಹೋಗುತ್ತಿರಲಿಲ್ಲ. ಹೀಗಾಗಿ ಅವರ ಕುಟುಂಬ ಸಹ ಆರ್ಥಿಕ ಸಮಸ್ಯೆಗೆ ಒಳಗಾಗಿತ್ತು. ಇದನ್ನು ನೋಡಲಾಗದ ಅವರು ಡಿ 15ರ ಮಧ್ಯಾಹ್ನ ಈಶ್ವರ ಆಚಾರಿ ಅವರ ಮನೆಗೆ ಕೆಲಸ ಕೇಳಲು ಹೋಗುವುದಾಗಿ ಹೇಳಿ ಹೋಗಿದ್ದರು.

ಆದರೆ, ರಾತ್ರಿ ಕಳೆದರೂ ಸುರೇಶ ಆಚಾರಿ ಮನೆಗೆ ಮರಳಿಲ್ಲ. ಎಲ್ಲಡೆ ಅವರ ಹುಡುಕಾಟ ನಡೆಯಿತು. ಡಿ 16ರ ಸಂಜೆ ಅವರು ದೇವರಗದ್ದೆಯ ಶಾಂತಾ ಅವರ ಗೇರು ಹೆಕ್ಕಲಿನಲ್ಲಿರುವ ಮರಕ್ಕೆ ನೇತಾಡುತ್ತಿದ್ದರು. ಕೆಲಸ ಸಿಗದ ಬೇಸರ ಹಾಗೂ ಅನಾರೋಗ್ಯದ ಹಿನ್ನಲೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು, ಸುರೇಶ ಅವರ ಪತ್ನಿ ಗಿರಿಜಾ ಆಚಾರಿ ಪೊಲೀಸ್ ಪ್ರಕರಣ ದಾಖಲಿಸಿ ಶವ ಪಡೆದರು.

Advertisement. Scroll to continue reading.
Advertisement. Scroll to continue reading.
Previous Post

ಸಮಾಜಕ್ಕೆ ಚಿಕಿತ್ಸೆ ನೀಡಿದ ವೈದ್ಯರ ಸ್ಮರಣೆ: 21 ವೈದ್ಯರಿಂದ ರಕ್ತದಾನ!

Next Post

ಸರಾಯಿ ಮಾರಿ ಸಿಕ್ಕಿಬಿದ್ದ ಬಾಲ ಕೃಷ್ಣ!

Next Post

ಸರಾಯಿ ಮಾರಿ ಸಿಕ್ಕಿಬಿದ್ದ ಬಾಲ ಕೃಷ್ಣ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ