6
  • Latest

ಮಗಳ ಮೇಲಿನ ಮಮತೆ: ದುಷ್ಟನಿಗೆ ಕಾಸುಕೊಟ್ಟ ರಿಕ್ಷಾ ಚಾಲಕ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಗಳ ಮೇಲಿನ ಮಮತೆ: ದುಷ್ಟನಿಗೆ ಕಾಸುಕೊಟ್ಟ ರಿಕ್ಷಾ ಚಾಲಕ!

AchyutKumar by AchyutKumar
December 17, 2024
in ಸ್ಥಳೀಯ
advt advt advt
ADVERTISEMENT

ಶಿರಸಿ: ಕ್ರೆo ಬ್ರಾಂಚ್ ಅಧಿಕಾರಿ ಹೆಸರಿನಲ್ಲಿ ನಾಗರಾಜ ಪಟಗಾರ ಅವರಿಗೆ ಫೋನ್ ಮಾಡಿದ ವ್ಯಕ್ತಿಯೊಬ್ಬ 30 ಸಾವಿರ ರೂಪಾಯಿ ಬೇಡಿದ್ದು, ಈ ವೇಳೆ ನಾಗರಾಜ ಪಟಗಾರ ಅವರು 10 ಸಾವಿರ ರೂ ನೀಡಿದ್ದಾರೆ. ಅದಾದ ನಂತರ ಆತ ನಕಲಿ ಅಧಿಕಾರಿ ಎಂದು ಅರಿವಾಗಿ ಇದೀಗ ಪೊಲೀಸ್ ದೂರು ನೀಡಿದ್ದಾರೆ.

ಶಿರಸಿ ದೇವಿಕೆರೆಯ ನಾಗರಾಜ ಪಟಗಾರ ರಿಕ್ಷಾ ಓಡಿಸಿ ಬದುಕು ಕಟ್ಟಿಕೊಂಡಿದ್ದಾರೆ. ಅಕ್ಟೊಬರ್ 5ರಂದು ಅವರಿಗೆ ಅಪರಿಚಿತ ಫೋನ್ ಕರೆ ಬಂದಿದ್ದು, ಅದನ್ನು ಸ್ವೀಕರಿಸಿದ್ದಾರೆ. ಆ ಕಡೆಯಿಂದ ಮಾತನಾಡಿದ ವ್ಯಕ್ತಿ ತನನ್ನನ್ನು ಕ್ರೆo ಬ್ರಾಂಚ್ ಅಧಿಕಾರಿ’ ಎಂದು ಪರಿಚಯಿಸಿಕೊಂಡಿದ್ದಾನೆ. ಇದಾದ ಮೇಲೆ `ನಿಮ್ಮ ಮಗಳು ತೇಜಶ್ರೀ (ಹೆಸರು ಬದಲಿಸಿದೆ) ಪ್ರಕರಣವೊಂದರಲ್ಲಿ ಸಿಕ್ಕಿಬಿದ್ದಿದ್ದಾರೆ. ಆಕೆ ತುಂಬಾ ಒಳ್ಳೆಯವಳಾಗಿದ್ದು, ಈ ಪ್ರಕರಣದಿಂದ ಆಕೆಯ ಹೆಸರು ಕೈ ಬಿಡಲು 30 ಸಾವಿರ ಕೊಡಬೇಕು’ ಎಂದು ಫೋನ್ ಮಾಡಿದ ಅಪರಿಚಿತ ಹೇಳಿದ್ದಾನೆ.

Advertisement. Scroll to continue reading.
ADVERTISEMENT
ADVERTISEMENT

ಆತ ಹಿಂದಿಯಲ್ಲಿ ಮಾತನಾಡಿದರೂ ನಾಗರಾಜ ಪಟಗಾರ ಅವರಿಗೆ ಅನುಮಾನ ಬಂದಿಲ್ಲ. ಮಗಳ ಮೇಲಿನ ಮಮತೆಯಿಂದಾಗಿ ಅವರು ಕಾಸು ಕೊಡಲು ಒಪ್ಪಿಕೊಂಡಿದ್ದಾರೆ. ಕಾಡಿಬೇಡಿದ ನಂತರ 30 ಸಾವಿರದ ಬದಲು 10 ಸಾವಿರ ರೂ ಹಣ ಕೊಡುವಂತೆ ಆತ ತಾಕೀತು ಮಾಡಿದ್ದಾನೆ. ಇದಕ್ಕೆ ಒಪ್ಪಿದ ನಾಗರಾಜ ಪಟಗಾರ ಅವರು ಆತನ ಮೊಬೈಲಿಗೆ ಫೋನ್ ಪೇ ಮಾಡಿದ್ದಾರೆ.

Advertisement. Scroll to continue reading.

ಅದಾದ ನಂತರ ತಾನು ಮೋಸ ಹೋಗಿರುವುದನ್ನು ಅರಿತ ನಾಗರಾಜ ಪಟಗಾರ ಅವರು `ತನಗೆ ನ್ಯಾಯ ಕೊಡಿಸಿ’ ಎಂದು ಪೊಲೀಸರ ಮೊರೆ ಹೋಗಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಳ್ಳ ಅಧಿಕಾರಿಯ ಹುಡುಕಾಟ ನಡೆಸಿದ್ದಾರೆ.

ShareSendTweetShare
ADVERTISEMENT
Previous Post

ಸರಾಯಿ ಮಾರಿ ಸಿಕ್ಕಿಬಿದ್ದ ಬಾಲ ಕೃಷ್ಣ!

Next Post

ಯಲ್ಲಾಪುರ ಅರ್ಬನ್ ಬ್ಯಾಂಕ್ | ಪೇಟೆಗೆ ಹೋದ ಪಿಗ್ಮಿ ಕಲೆಕ್ಟರ್ ನಿಗೂಢ ನಾಪತ್ತೆ!

Next Post

ಯಲ್ಲಾಪುರ ಅರ್ಬನ್ ಬ್ಯಾಂಕ್ | ಪೇಟೆಗೆ ಹೋದ ಪಿಗ್ಮಿ ಕಲೆಕ್ಟರ್ ನಿಗೂಢ ನಾಪತ್ತೆ!

ಭೂ ಕಬಳಿಕೆ: ನಗರ ಅರಣ್ಯವಾಸಿಗಳಿಗೆ ಜೈಲೇ ಗತಿ..!

ಗ್ಯಾಸ್ ಟ್ಯಾಂಕರಿಗೆ ಗುದ್ದಿದ ಗಣೇಶ ಬಸ್ಸು: ಎಂಟು ಜನರಿಗೆ ಗಾಯ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.