6
  • Latest

ಮಗಳ ಮೇಲಿನ ಮಮತೆ: ದುಷ್ಟನಿಗೆ ಕಾಸುಕೊಟ್ಟ ರಿಕ್ಷಾ ಚಾಲಕ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಗಳ ಮೇಲಿನ ಮಮತೆ: ದುಷ್ಟನಿಗೆ ಕಾಸುಕೊಟ್ಟ ರಿಕ್ಷಾ ಚಾಲಕ!

AchyutKumar by AchyutKumar
in ಸ್ಥಳೀಯ

ಶಿರಸಿ: ಕ್ರೆo ಬ್ರಾಂಚ್ ಅಧಿಕಾರಿ ಹೆಸರಿನಲ್ಲಿ ನಾಗರಾಜ ಪಟಗಾರ ಅವರಿಗೆ ಫೋನ್ ಮಾಡಿದ ವ್ಯಕ್ತಿಯೊಬ್ಬ 30 ಸಾವಿರ ರೂಪಾಯಿ ಬೇಡಿದ್ದು, ಈ ವೇಳೆ ನಾಗರಾಜ ಪಟಗಾರ ಅವರು 10 ಸಾವಿರ ರೂ ನೀಡಿದ್ದಾರೆ. ಅದಾದ ನಂತರ ಆತ ನಕಲಿ ಅಧಿಕಾರಿ ಎಂದು ಅರಿವಾಗಿ ಇದೀಗ ಪೊಲೀಸ್ ದೂರು ನೀಡಿದ್ದಾರೆ.

ADVERTISEMENT

ಶಿರಸಿ ದೇವಿಕೆರೆಯ ನಾಗರಾಜ ಪಟಗಾರ ರಿಕ್ಷಾ ಓಡಿಸಿ ಬದುಕು ಕಟ್ಟಿಕೊಂಡಿದ್ದಾರೆ. ಅಕ್ಟೊಬರ್ 5ರಂದು ಅವರಿಗೆ ಅಪರಿಚಿತ ಫೋನ್ ಕರೆ ಬಂದಿದ್ದು, ಅದನ್ನು ಸ್ವೀಕರಿಸಿದ್ದಾರೆ. ಆ ಕಡೆಯಿಂದ ಮಾತನಾಡಿದ ವ್ಯಕ್ತಿ ತನನ್ನನ್ನು ಕ್ರೆo ಬ್ರಾಂಚ್ ಅಧಿಕಾರಿ’ ಎಂದು ಪರಿಚಯಿಸಿಕೊಂಡಿದ್ದಾನೆ. ಇದಾದ ಮೇಲೆ `ನಿಮ್ಮ ಮಗಳು ತೇಜಶ್ರೀ (ಹೆಸರು ಬದಲಿಸಿದೆ) ಪ್ರಕರಣವೊಂದರಲ್ಲಿ ಸಿಕ್ಕಿಬಿದ್ದಿದ್ದಾರೆ. ಆಕೆ ತುಂಬಾ ಒಳ್ಳೆಯವಳಾಗಿದ್ದು, ಈ ಪ್ರಕರಣದಿಂದ ಆಕೆಯ ಹೆಸರು ಕೈ ಬಿಡಲು 30 ಸಾವಿರ ಕೊಡಬೇಕು’ ಎಂದು ಫೋನ್ ಮಾಡಿದ ಅಪರಿಚಿತ ಹೇಳಿದ್ದಾನೆ.

ಆತ ಹಿಂದಿಯಲ್ಲಿ ಮಾತನಾಡಿದರೂ ನಾಗರಾಜ ಪಟಗಾರ ಅವರಿಗೆ ಅನುಮಾನ ಬಂದಿಲ್ಲ. ಮಗಳ ಮೇಲಿನ ಮಮತೆಯಿಂದಾಗಿ ಅವರು ಕಾಸು ಕೊಡಲು ಒಪ್ಪಿಕೊಂಡಿದ್ದಾರೆ. ಕಾಡಿಬೇಡಿದ ನಂತರ 30 ಸಾವಿರದ ಬದಲು 10 ಸಾವಿರ ರೂ ಹಣ ಕೊಡುವಂತೆ ಆತ ತಾಕೀತು ಮಾಡಿದ್ದಾನೆ. ಇದಕ್ಕೆ ಒಪ್ಪಿದ ನಾಗರಾಜ ಪಟಗಾರ ಅವರು ಆತನ ಮೊಬೈಲಿಗೆ ಫೋನ್ ಪೇ ಮಾಡಿದ್ದಾರೆ.

Advertisement. Scroll to continue reading.

ಅದಾದ ನಂತರ ತಾನು ಮೋಸ ಹೋಗಿರುವುದನ್ನು ಅರಿತ ನಾಗರಾಜ ಪಟಗಾರ ಅವರು `ತನಗೆ ನ್ಯಾಯ ಕೊಡಿಸಿ’ ಎಂದು ಪೊಲೀಸರ ಮೊರೆ ಹೋಗಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಳ್ಳ ಅಧಿಕಾರಿಯ ಹುಡುಕಾಟ ನಡೆಸಿದ್ದಾರೆ.

Advertisement. Scroll to continue reading.
Previous Post

ಸರಾಯಿ ಮಾರಿ ಸಿಕ್ಕಿಬಿದ್ದ ಬಾಲ ಕೃಷ್ಣ!

Next Post

ಯಲ್ಲಾಪುರ ಅರ್ಬನ್ ಬ್ಯಾಂಕ್ | ಪೇಟೆಗೆ ಹೋದ ಪಿಗ್ಮಿ ಕಲೆಕ್ಟರ್ ನಿಗೂಢ ನಾಪತ್ತೆ!

Next Post

ಯಲ್ಲಾಪುರ ಅರ್ಬನ್ ಬ್ಯಾಂಕ್ | ಪೇಟೆಗೆ ಹೋದ ಪಿಗ್ಮಿ ಕಲೆಕ್ಟರ್ ನಿಗೂಢ ನಾಪತ್ತೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ