6
  • Latest

ಯಲ್ಲಾಪುರ ಅರ್ಬನ್ ಬ್ಯಾಂಕ್ | ಪೇಟೆಗೆ ಹೋದ ಪಿಗ್ಮಿ ಕಲೆಕ್ಟರ್ ನಿಗೂಢ ನಾಪತ್ತೆ!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Saturday, July 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಯಲ್ಲಾಪುರ ಅರ್ಬನ್ ಬ್ಯಾಂಕ್ | ಪೇಟೆಗೆ ಹೋದ ಪಿಗ್ಮಿ ಕಲೆಕ್ಟರ್ ನಿಗೂಢ ನಾಪತ್ತೆ!

AchyutKumar by AchyutKumar
in ಸ್ಥಳೀಯ

ಹೊನ್ನಾವರ: ಯಲ್ಲಾಪುರ ಅರ್ಬನ್ ಬ್ಯಾಂಕಿನ ಕುಮಟಾ ಶಾಖೆಯಲ್ಲಿ ಪಿಗ್ಮಿ ಕಲೆಕ್ಟರ್ ಆಗಿ ಕೆಲಸ ಮಾಡುತ್ತಿದ್ದ ಗಣೇಶ ನಾಯ್ಕ ಕಾಣೆಯಾಗಿದ್ದಾರೆ. ಕಡತೋಕಕ್ಕೆ ಹೋಗಿ ಬರುವುದಾಗಿ ಹೇಳಿ ಹೊರಟ ಅವರು ನಂತರ ಮನೆಗೆ ಮರಳಿಲ್ಲ.

ಕಡತೋಕ ಹೆಬ್ಳೆಕೊಪ್ಪದ ಗಣೇಶ ಚನ್ನಪ್ಪ ನಾಯ್ಕ (50) ಅವರು ಕಳೆದ ಅನೇಕ ವರ್ಷಗಳಿಂದ ಪಿಗ್ಮಿ ಕಲೆಕ್ಟರ್ ಆಗಿದ್ದರು. ತಾಯಿ ನಾಗವೇಣಿ, ಪತ್ನಿ ಲತಾ ಹಾಗೂ ಮಕ್ಕಳಾದ ಸುಮಿತ ಹಾಗೂ ಸುಚೇತ ಜೊತೆ ಅವರು ವಾಸವಾಗಿದ್ದರು. ಡಿ 16ರ ಬೆಳಗ್ಗೆ ಕಡತೋಕಗೆ ಹೋಗಿ ಬರುವುದಾಗಿ ಹೋದ ಅವರು ಮನೆಗೆ ಮರಳಿದ್ದರು. ಅದಾದ ನಂತರ ಮತ್ತೆ ಹೊರಗೆ ಹೋದ ಅವರು ರಾತ್ರಿಯಾದರೂ ಮನೆಗೆ ಮರಳಿಲ್ಲ. ರಾತ್ರಿ 10 ಗಂಟೆ ಒಳಗೆ ಮರಳುತ್ತಿದ್ದ ಅವರು ಮರುದಿನ ಹುಡುಕಾಟ ನಡೆಸಿದರೂ ಸಿಕ್ಕಿಲ್ಲ.

ಇನ್ನೂ ಅವರ ಮೊಬೈಲ್’ಗೆ ಫೋನ್ ಮಾಡಿದರೆ ಅದು ಸ್ವಿಚ್ ಆಫ್ ಬರುತ್ತಿದೆ. ಅವರ ಎರಡು ಫೋನ್ ನಂ ಸಂಪರ್ಕ ಸಾಧ್ಯವಾಗುತ್ತಿಲ್ಲ. ಸಂಬoಧಿಕರು – ಸ್ನೇಹಿತರ ಜೊತೆ ಬ್ಯಾಂಕ್ ಸಿಬ್ಬಂದಿ ಸಹ ಅವರ ಹುಡುಕಾಟ ನಡೆಸಿದರು. ಅವರು ಸಿಕ್ಕಿಲ್ಲ. ಅವರು ಕೊಂಡೊಯ್ದ ಬೈಕ್ ಸಹ ಪತ್ತೆಯಾಗಿಲ್ಲ. ಈ ಹಿನ್ನಲೆ `ಗಣೇಶ ನಾಯ್ಕ ಅವರನ್ನು ಹುಡುಕಿಕೊಡಿ’ ಎಂದು ಅವರ ಪತ್ನಿ ಲತಾ ನಾಯ್ಕ ಅವರು ಪೊಲೀಸರ ಮೊರೆ ಹೋಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಹ ಶೋಧ ಕಾರ್ಯ ನಡೆಸಿದ್ದಾರೆ.

 

ShareSendTweetShare
Previous Post

ಮಗಳ ಮೇಲಿನ ಮಮತೆ: ದುಷ್ಟನಿಗೆ ಕಾಸುಕೊಟ್ಟ ರಿಕ್ಷಾ ಚಾಲಕ!

Next Post

ಭೂ ಕಬಳಿಕೆ: ನಗರ ಅರಣ್ಯವಾಸಿಗಳಿಗೆ ಜೈಲೇ ಗತಿ..!

Next Post

ಭೂ ಕಬಳಿಕೆ: ನಗರ ಅರಣ್ಯವಾಸಿಗಳಿಗೆ ಜೈಲೇ ಗತಿ..!

ಗ್ಯಾಸ್ ಟ್ಯಾಂಕರಿಗೆ ಗುದ್ದಿದ ಗಣೇಶ ಬಸ್ಸು: ಎಂಟು ಜನರಿಗೆ ಗಾಯ!

KSRTC | ಕಾಲೇಜು ಕನ್ಯೆಯ ಮೈ ಮುಟ್ಟಿದ ಕಂಡೆಕ್ಟರ್'ಗೆ ಧರ್ಮದೇಟು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.