6
  • Latest

ಭೂ ಕಬಳಿಕೆ: ನಗರ ಅರಣ್ಯವಾಸಿಗಳಿಗೆ ಜೈಲೇ ಗತಿ..!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಭೂ ಕಬಳಿಕೆ: ನಗರ ಅರಣ್ಯವಾಸಿಗಳಿಗೆ ಜೈಲೇ ಗತಿ..!

AchyutKumar by AchyutKumar
in ರಾಜ್ಯ

ಭೂ ಕಬಳಿಕೆ ನಿಷೇಧ ಕಾಯಿದೆ ಅಡಿಯಲ್ಲಿ ನಿಮ್ಮ ಮೇಲೆ ಪ್ರಕರಣ ದಾಖಲಾದರೆ ಮೂರು ವರ್ಷ ಜೈಲು ಖಚಿತ. ಜೊತೆಗೆ 25 ಸಾವಿರ ರೂ ದಂಡವೂ ನಿಶ್ಚಿತ!

ADVERTISEMENT

`ಕರ್ನಾಟಕ ಭೂಕಬಳಿಕೆ ನಿಷೇಧ ಕಾಯಿದೆ ಅಡಿಯಲ್ಲಿ ನಗರ ಪ್ರದೇಶದಲ್ಲಿನ ಸರ್ಕಾರಿ ಒಡೆತನದಲ್ಲಿರುವ ಪ್ರದೇಶ ಅತಿಕ್ರಮಣ ನಡೆಸಿದವರ ಮೇಲಿನ ಕಾನೂನು ಸಡಲಿಕೆ ಅವಶ್ಯ’ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದ್ದಾರೆ. ಭಟ್ಕಳದಲ್ಲಿ ಮಾತನಾಡಿದ ಅವರು `ನಗರ ಪಾಲಿಕೆ ಪರಿಮಿತಿಯಿಂದ 10 ಕಿ.ಮೀ ಪರಿಮಿತಿಯೊಳಗಿನ ಭೂಮಿ, ನಗರ ಸಭೆಗಳ ಪರಿಮಿತಿಯಿಂದ 5 ಕಿಮೀ ಒಳಗಿನ ಭೂಮಿ ಅತಿಕ್ರಮಣದಾರರಿಗೆ ಕಠಿಣ ಕಾನೂನಿನ ಪ್ರಕಾರ ಶಿಕ್ಷೆ ವಿಧಿಸುವ ಸಾಧ್ಯತೆಗಳಿವೆ’ ಎಂದು ವಿವರಿಸಿದರು.

`ಪುರಸಭೆ ಮತ್ತು ಪಟ್ಟಣ ಪಂಚಾಯತ್ ಪರಿಮಿತಿಯಿಂದ 3 ಕಿಮೀ ಒಳಗಿನ ಸರ್ಕಾರದ ಒಡೆತನದ ನಿಯಂತ್ರಣ ಮತ್ತು ವ್ಯವಸ್ಥಾಪನೆಯಲ್ಲಿರುವ ಭೂಮಿ ಅತಿಕ್ರಮಿಸಿದ್ದಲ್ಲಿ ಸಾಗುವಳಿ ಮಾಡಿದ ಸಾಗುವಳಿದಾರನ್ನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವ ಬಗ್ಗೆ ಕಾನೂನಿನಲ್ಲಿ ಉಲ್ಲೇಖವಿದೆ’ ಎಂಬ ಮಾಹಿತಿ ನೀಡಿದರು.

Advertisement. Scroll to continue reading.

ಪ್ರಮುಖರಾದ ದೇವರಾಜ ಗೊಂಡ, ಪಾಂಡುರoಗ ನಾಯ್ಕ ಬೆಳಕೆ, ಚಂದ್ರು ನಾಯ್ಕ ಬೆಳಕೆ, ಶಬ್ಬೀರ್ ಸಾಬ ಭಟ್ಕಳ, ಚಂದ್ರು ನಾಯ್ಕ ಗೊರಟೆ, ದಯಾನಂದ ಹಸರವಳ್ಳಿ, ನಾಗರಾಜ ಹಸರವಳ್ಳಿ, ಸಂತೋಷ ಗೊರಟೆ, ಕಯ್ಯುಮ ಕೋಲಾ ಭಟ್ಕಳ, ರತ್ನಾ ಬೆಳಕೆ, ಮಾದೇವಿ ಕರಿಕಲ್ ಉಪಸ್ಥಿತರಿದ್ದರು.

Advertisement. Scroll to continue reading.
Previous Post

ಯಲ್ಲಾಪುರ ಅರ್ಬನ್ ಬ್ಯಾಂಕ್ | ಪೇಟೆಗೆ ಹೋದ ಪಿಗ್ಮಿ ಕಲೆಕ್ಟರ್ ನಿಗೂಢ ನಾಪತ್ತೆ!

Next Post

ಗ್ಯಾಸ್ ಟ್ಯಾಂಕರಿಗೆ ಗುದ್ದಿದ ಗಣೇಶ ಬಸ್ಸು: ಎಂಟು ಜನರಿಗೆ ಗಾಯ!

Next Post

ಗ್ಯಾಸ್ ಟ್ಯಾಂಕರಿಗೆ ಗುದ್ದಿದ ಗಣೇಶ ಬಸ್ಸು: ಎಂಟು ಜನರಿಗೆ ಗಾಯ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ