6
  • Latest

ಭೂ ಕಬಳಿಕೆ: ನಗರ ಅರಣ್ಯವಾಸಿಗಳಿಗೆ ಜೈಲೇ ಗತಿ..!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಭೂ ಕಬಳಿಕೆ: ನಗರ ಅರಣ್ಯವಾಸಿಗಳಿಗೆ ಜೈಲೇ ಗತಿ..!

AchyutKumar by AchyutKumar
in ರಾಜ್ಯ
advt advt advt
ADVERTISEMENT

ಭೂ ಕಬಳಿಕೆ ನಿಷೇಧ ಕಾಯಿದೆ ಅಡಿಯಲ್ಲಿ ನಿಮ್ಮ ಮೇಲೆ ಪ್ರಕರಣ ದಾಖಲಾದರೆ ಮೂರು ವರ್ಷ ಜೈಲು ಖಚಿತ. ಜೊತೆಗೆ 25 ಸಾವಿರ ರೂ ದಂಡವೂ ನಿಶ್ಚಿತ!

`ಕರ್ನಾಟಕ ಭೂಕಬಳಿಕೆ ನಿಷೇಧ ಕಾಯಿದೆ ಅಡಿಯಲ್ಲಿ ನಗರ ಪ್ರದೇಶದಲ್ಲಿನ ಸರ್ಕಾರಿ ಒಡೆತನದಲ್ಲಿರುವ ಪ್ರದೇಶ ಅತಿಕ್ರಮಣ ನಡೆಸಿದವರ ಮೇಲಿನ ಕಾನೂನು ಸಡಲಿಕೆ ಅವಶ್ಯ’ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದ್ದಾರೆ. ಭಟ್ಕಳದಲ್ಲಿ ಮಾತನಾಡಿದ ಅವರು `ನಗರ ಪಾಲಿಕೆ ಪರಿಮಿತಿಯಿಂದ 10 ಕಿ.ಮೀ ಪರಿಮಿತಿಯೊಳಗಿನ ಭೂಮಿ, ನಗರ ಸಭೆಗಳ ಪರಿಮಿತಿಯಿಂದ 5 ಕಿಮೀ ಒಳಗಿನ ಭೂಮಿ ಅತಿಕ್ರಮಣದಾರರಿಗೆ ಕಠಿಣ ಕಾನೂನಿನ ಪ್ರಕಾರ ಶಿಕ್ಷೆ ವಿಧಿಸುವ ಸಾಧ್ಯತೆಗಳಿವೆ’ ಎಂದು ವಿವರಿಸಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ಪುರಸಭೆ ಮತ್ತು ಪಟ್ಟಣ ಪಂಚಾಯತ್ ಪರಿಮಿತಿಯಿಂದ 3 ಕಿಮೀ ಒಳಗಿನ ಸರ್ಕಾರದ ಒಡೆತನದ ನಿಯಂತ್ರಣ ಮತ್ತು ವ್ಯವಸ್ಥಾಪನೆಯಲ್ಲಿರುವ ಭೂಮಿ ಅತಿಕ್ರಮಿಸಿದ್ದಲ್ಲಿ ಸಾಗುವಳಿ ಮಾಡಿದ ಸಾಗುವಳಿದಾರನ್ನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವ ಬಗ್ಗೆ ಕಾನೂನಿನಲ್ಲಿ ಉಲ್ಲೇಖವಿದೆ’ ಎಂಬ ಮಾಹಿತಿ ನೀಡಿದರು.

ಪ್ರಮುಖರಾದ ದೇವರಾಜ ಗೊಂಡ, ಪಾಂಡುರoಗ ನಾಯ್ಕ ಬೆಳಕೆ, ಚಂದ್ರು ನಾಯ್ಕ ಬೆಳಕೆ, ಶಬ್ಬೀರ್ ಸಾಬ ಭಟ್ಕಳ, ಚಂದ್ರು ನಾಯ್ಕ ಗೊರಟೆ, ದಯಾನಂದ ಹಸರವಳ್ಳಿ, ನಾಗರಾಜ ಹಸರವಳ್ಳಿ, ಸಂತೋಷ ಗೊರಟೆ, ಕಯ್ಯುಮ ಕೋಲಾ ಭಟ್ಕಳ, ರತ್ನಾ ಬೆಳಕೆ, ಮಾದೇವಿ ಕರಿಕಲ್ ಉಪಸ್ಥಿತರಿದ್ದರು.

ShareSendTweetShare
ADVERTISEMENT
Previous Post

ಯಲ್ಲಾಪುರ ಅರ್ಬನ್ ಬ್ಯಾಂಕ್ | ಪೇಟೆಗೆ ಹೋದ ಪಿಗ್ಮಿ ಕಲೆಕ್ಟರ್ ನಿಗೂಢ ನಾಪತ್ತೆ!

Next Post

ಗ್ಯಾಸ್ ಟ್ಯಾಂಕರಿಗೆ ಗುದ್ದಿದ ಗಣೇಶ ಬಸ್ಸು: ಎಂಟು ಜನರಿಗೆ ಗಾಯ!

Next Post

ಗ್ಯಾಸ್ ಟ್ಯಾಂಕರಿಗೆ ಗುದ್ದಿದ ಗಣೇಶ ಬಸ್ಸು: ಎಂಟು ಜನರಿಗೆ ಗಾಯ!

KSRTC | ಕಾಲೇಜು ಕನ್ಯೆಯ ಮೈ ಮುಟ್ಟಿದ ಕಂಡೆಕ್ಟರ್'ಗೆ ಧರ್ಮದೇಟು!

ಬೈಕಿನಿಂದ ಬಿದ್ದ ವೃದ್ಧ ಸಾವು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.