6
  • Latest

KSRTC | ಕಾಲೇಜು ಕನ್ಯೆಯ ಮೈ ಮುಟ್ಟಿದ ಕಂಡೆಕ್ಟರ್’ಗೆ ಧರ್ಮದೇಟು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

KSRTC | ಕಾಲೇಜು ಕನ್ಯೆಯ ಮೈ ಮುಟ್ಟಿದ ಕಂಡೆಕ್ಟರ್’ಗೆ ಧರ್ಮದೇಟು!

AchyutKumar by AchyutKumar
December 18, 2024
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಹುಬ್ಬಳ್ಳಿಯಿಂದ ಯಲ್ಲಾಪುರಕ್ಕೆ ಬರುತ್ತಿದ್ದ ಕಾಲೇಜು ವಿದ್ಯಾರ್ಥಿನಿಯ ಮೈ ಮುಟ್ಟಿದ ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕನಿಗೆ ಕಿರವತ್ತಿಯ ಜನ ಧರ್ಮದೇಟು ನೀಡಿದ್ದಾರೆ. 15ಕ್ಕೂ ಅಧಿಕ ಜನರಿಂತ ಥಳಿತಕ್ಕೆ ಒಳಗಾದ ಕಂಡೆಕ್ಟರ್ ಸಿದ್ದಪ್ಪ ಬೀರಾದರ್ ರಕ್ಷಣೆ ಕೋರಿ ಪೊಲೀಸರ ಮೊರೆ ಹೋಗಿದ್ದು, ಅನುಚಿತ ವರ್ತನೆ ಆರೋಪದ ಅಡಿ ಆತನ ಮೇಲೆಯೂ ಪ್ರಕರಣ ದಾಖಲಾಗಿದೆ.

ಯಲ್ಲಾಪುರ ತಾಲೂಕಿನ ಮದನೂರಿನ ಅಲ್ಕೇರಿ ಬಳಿಯ ನಿರ್ಮಲಾ ಶಿಂಧೆ (20 ವರ್ಷ – ಹೆಸರು ಬದಲಿಸಿದೆ) ಅವರು ಮಂಗಳವಾರ ಹುಬ್ಬಳ್ಳಿಗೆ ಹೋಗಿದ್ದರು. ಸಂಜೆ 4.30ರ ವೇಳೆಗೆ ಮನೆಗೆ ಮರಳುವುದಕ್ಕಾಗಿ ಅವರು ಹುಬ್ಬಳ್ಳಿ ಹೊಸ ಬಸ್ ನಿಲ್ದಾಣದ ಬಳಿ ಬಸ್ ಹತ್ತಿದ್ದರು. ನಿರ್ಮಲಾ ಅವರ ಮಾವನ ಮಗ ಸುಂದರ್ ಎಂಬಾತ ಹುಬ್ಬಳ್ಳಿಯ ಭಾರತ್ ಮಿಲ್ ಬಳಿ ಅದೇ ಬಸ್ಸು ಹತ್ತಬೇಕಿದ್ದು, ಸುಂದರ್ ಅವರು ಬಸ್ಸು ಹತ್ತದ ಕಾರಣ ನಿರ್ಮಲಾ ಅವರು ಇಂಡಿ ಪೆಟ್ರೋಲ್ ಬಂಕ್ ಬಳಿ ಬಸ್ಸು ಇಳಿಯಲು ಬಯಸಿದ್ದರು. ಆದರೆ, ಆ ವೇಳೆ ವಿದ್ಯಾರ್ಥಿನಿಗೆ ಬಸ್ಸಿನಿಂದ ಇಳಿಯಲು ಕಂಡೆಕ್ಟರ್ ಸಿದ್ದಪ್ಪ ಬೀರಾದರ್ ಬಿಡಲಿಲ್ಲ. ಈ ಬಸ್ಸು ಯಲ್ಲಾಪುರದಿಂದ ಹುಬ್ಬಳ್ಳಿಗೆ ಹೋಗಿ, ಶಿರಸಿ-ಮಂಗಳೂರು ಸುತ್ತಾಡಿ ಮತ್ತೆ ಮಂಗಳೂರಿನಿAದ ಹುಬ್ಬಳ್ಳಿ ಮಾರ್ಗವಾಗಿ ಯಲ್ಲಾಪುರಕ್ಕೆ ಬರುತ್ತಿತ್ತು.

ADVERTISEMENT
ADVERTISEMENT

`ಯಾರೋ ಒಬ್ಬ ಫೋನ್ ಮಾಡಿದ ಅಂತ ಬಸ್ಸಿನಿಂದ ಇಳಿದು ಸಾಯುತ್ತೀಯಾ?’ ಎಂದು ಪ್ರಶ್ನಿಸಿದ ಕಂಡೆಕ್ಟರ್ ಸಿದ್ದಪ್ಪ ಬೀರಾದರ್ ವಿದ್ಯಾರ್ಥಿನಿಯ ಎದೆಗೆ ಕೈ ಹಾಕಿ ದೂಡಿದರು. ಅದಾದ ನಂತರ ನಿರ್ಮಲಾ ಶಿಂಧೆ ಅವರ ಕೈ ಹಿಡಿದು ಎಳೆದಾಡಿದರು. ಜೊತೆಗೆ `ಪ್ರೀ ಬಸ್ ಅಂತ ಫೋನ್ ಹಿಡಿದು ಧಿಮಾಕು ಮಾಡುತ್ತೀಯಾ?’ ಎಂದು ಪ್ರಶ್ನಿಸಿ ಕೆಟ್ಟದಾಗಿ ನಿಂದಿಸಿದರು. ಇದರಿಂದ ಸಿಟ್ಟಾದ ನಿರ್ಮಲಾ ಶಿಂಧೆ ಊರಿನ ಪ್ರಮುಖರಿಗೆ ಫೋನ್ ಮಾಡಿ ತನಗಾದ ಅನ್ಯಾಯದ ಬಗ್ಗೆ ದೂರಿದ್ದರು. ಆ ಬಸ್ಸು ಕಿರವತ್ತಿಗೆ ಬರುವುದನ್ನು ಕಾಯುತ್ತಿದ್ದ 15ಕ್ಕೂ ಅಧಿಕ ಜನ ವಿದ್ಯಾರ್ಥಿನಿ ಬಸ್ಸಿನಿಂದ ಇಳಿದ ತಕ್ಷಣ ಕಂಡೆಕ್ಟರ್’ಗೆ ಹಿಗ್ಗಾಮುಗ್ಗ ಥಳಿಸಿದರು.

Advertisement. Scroll to continue reading.
Advertisement. Scroll to continue reading.

ಈ ವೇಳೆ ಸಿಟ್ಟಾಗಿದ್ದ ವಿದ್ಯಾರ್ಥಿನಿ ನಿರ್ಮಲಾ ಶಿಂಧೆ ಸಹ ತನ್ನ ಚಪ್ಪಲಿಯಿಂದ ಕಂಡೆಕ್ಟರ್’ಗೆ ಚಪ್ಪಲಿಯಿಂದ ಹೊಡೆದರು. ಆ ವೇಳೆ ಬಸ್ಸಿನ ಚಾಲಕ ಕಂಡೆಕ್ಟರನ್ನು ರಕ್ಷಿಸಿದರು. ಈ ಪ್ರಕರಣಕ್ಕೆ ಸಂಬ0ಧಿಸಿ ಕಂಡೆಕ್ಟರ್ ಅನುಚಿತ ವರ್ತನೆಯ ಬಗ್ಗೆ ವಿದ್ಯಾರ್ಥಿನಿ ಪೊಲೀಸ್ ದೂರು ನೀಡಿದ್ದು, ಪಿಎಸ್‌ಐ ನಸ್ರೀನತಾಜ್ ಬೆಟ್ಟರಗಿ ತನಿಖೆ ನಡೆಸುತ್ತಿದ್ದಾರೆ. ಕಂಡೆಕ್ಟರ್ ಸಿದ್ದಪ್ಪ ಬೀರಾದರ್ ಸಹ `ವಿದ್ಯಾರ್ಥಿನಿಯಿಂದ ತನಗೆ ತೊಂದರೆಯಾಗಿದೆ’ ಎಂದು ದೂರು ನೀಡಿದ್ದು, ಪಿಎಸ್‌ಐ ಸಿದ್ದಪ್ಪ ಗುಡಿ ವಿಚಾರಣೆ ನಡೆಸಿದ್ದಾರೆ.

 

ShareSendTweetShare
ADVERTISEMENT
Previous Post

ಗ್ಯಾಸ್ ಟ್ಯಾಂಕರಿಗೆ ಗುದ್ದಿದ ಗಣೇಶ ಬಸ್ಸು: ಎಂಟು ಜನರಿಗೆ ಗಾಯ!

Next Post

ಬೈಕಿನಿಂದ ಬಿದ್ದ ವೃದ್ಧ ಸಾವು

Next Post

ಬೈಕಿನಿಂದ ಬಿದ್ದ ವೃದ್ಧ ಸಾವು

ಅರಣ್ಯ ಹಕ್ಕು | ಕಾಯ್ದೆಯಲ್ಲಿನ ಗೊಂದಲ ಬಗೆಹರಿಸಲು ಆಗ್ರಹ

ಸಹಕಾರಿ ಸಂದೇಶ ಸಾರಿದ ನಡಿಗೆಮನೆ: ಇನ್ನಿಲ್ಲ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.