6
  • Latest

ಅರಣ್ಯ ಹಕ್ಕು | ಕಾಯ್ದೆಯಲ್ಲಿನ ಗೊಂದಲ ಬಗೆಹರಿಸಲು ಆಗ್ರಹ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅರಣ್ಯ ಹಕ್ಕು | ಕಾಯ್ದೆಯಲ್ಲಿನ ಗೊಂದಲ ಬಗೆಹರಿಸಲು ಆಗ್ರಹ

AchyutKumar by AchyutKumar
December 18, 2024
in ಸ್ಥಳೀಯ
advt advt advt
ADVERTISEMENT

ಹೊನ್ನಾವರ: `ಬುಡಕಟ್ಟು ಜನರಿಗೆ ಅರಣ್ಯ ಭೂಮಿ ಹಕ್ಕು ನೀಡಿದ ಮಾದರಿಯಲ್ಲಿ ಪಾರಂಪರಿಕ ಅರಣ್ಯವಾಸಿಗಳಿಗೂ ಭೂಮಿಯ ಹಕ್ಕು ನೀಡಬೇಕು. ಇದಕ್ಕಾಗಿ ಇತರ ಪಾರಂಪರಿಕ ಅರಣ್ಯವಾಸಿ ಎಂಬ ವಾಖ್ಯಾನಕ್ಕೆ ತಿದ್ದುಪಡಿ ಅಗತ್ಯ’ ಎಂದು ಜಿಲ್ಲಾ ಅರಣ್ಯ ಭೂಮಿಸಾಗುವಳಿದಾರರ (ಭೂಮಿ ಹಕ್ಕು) ಹೋರಾಟ ಸಮಿತಿಯ ಅಧ್ಯಕ್ಷ ಚಂದ್ರಕಾoತ ಕೊಚರೇಕರ ಹೇಳಿದ್ದಾರೆ. `ತಿದ್ದುಪಡಿಯ ಕುರಿತು ಸ್ಪಷ್ಟತೆ ಬಯಸಿ ರಾಜ್ಯ ಸರ್ಕಾರ ಕೇಂದ್ರದ ಮೊರೆ ಹೋಗಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

`ಈ ಹಿಂದೆ ತಿರಸ್ಕಾರವಾದ ಅರಣ್ಯ ಹಕ್ಕು ಅರ್ಜಿಗಳನ್ನು ಪುನರ್ ಪರಿಶೀಲನೆಗೆ ಎರಡು ತಿಂಗಳ ಅವಧಿ ನೀಡಿ ಆದೇಶ ನೀಡಲಾಗಿದೆ. ಇದು ಉಚ್ಚ ನ್ಯಾಯಾಲಯದ ನಿರ್ದೇಶನಗಳ ಉಲ್ಲಂಘನೆಯಾಗಿದೆ. ಈ ಅರ್ಜಿಗಳ ಪುನರ್ ಪರಿಶಿಲನೆ ಮೊದಲು ಮೂರು ತಲೆಮಾರಿನ ಪೂರ್ವದ ಮಾನದಂಡದ ಬಗೆಗಿನ ಗೊಂದಲಗಳನ್ನು ಬಗೆಹರಿಸಬೇಕು’ ಎಂದವರು ಹೇಳಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ಬುಡಕಟ್ಟು ಹೊರತಾದ ಇತರ ಸಮುದಾಯಗಳ ಪಾರಂಪರಿಕ ಅರಣ್ಯವಾಸಿಗಳಿಗೂ ಸಹ ಬುಡಕಟ್ಟು ಜನರಿಗೆ ನೀಡಿದ ಮಾದರಿಯಲ್ಲಿ ವಸತಿ ಮತ್ತು ಜೀವನೋಪಾಯಕ್ಕೆ ಭೂಮಿಯ ಹಕ್ಕು ನೀಡಬೇಕು. 2005ರ ಪೂರ್ವದಿಂದ ಅರಣ್ಯ ಭೂಮಿಯಲ್ಲಿ ಮಾಡಲಾದ ಬಗರ್ ಹುಕುಂ ಸಾಗುವಳಿಯನ್ನು ಗುರುತಿಸಿ ಅವರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು’ ಎಂದು ಅವರು ಹೇಳಿದ್ದಾರೆ. `ಮೂರು ತಲೆಮಾರುಗಳ ಪೂರ್ವದ ರಹವಾಸಿ ವ್ಯಾಖ್ಯೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಈ ಬಗ್ಗೆ ಕೇಂದ್ರ ಬುಡಕಟ್ಟು ಮಂತ್ರಾಲಯವು ಸೂಕ್ತ ಸ್ಪಷ್ಟನೆ ನೀಡಿದ ನಂತರವೂ ಉಪವಿಭಾಗೀಯ ಮಟ್ಟದ ಅರಣ್ಯ ಹಕ್ಕು ಸಮಿತಿಗಳು ನೈಸರ್ಗಿಕ ನ್ಯಾಯ ನಿಯಮಗಳಿಗೆ ವಿರುದ್ಧವಾಗಿ ಅರ್ಜಿಗಳನ್ನು ತಿರಸ್ಕರಿಸುತ್ತಿದ್ದಾರೆ’ ಎಂದು ಚಂದ್ರಕಾ0ತ ಕೊಚರೇಕರ ಅಸಮಧಾನ ವ್ಯಕ್ತಪಡಿಸಿದರು.

`ಅರಣ್ಯ ಹಕ್ಕು ಅರ್ಜಿಗಳ ಮರುಪರಿಶೀಲನೆ ಕಾರ್ಯಕ್ಕೂ ಮೊದಲು ಅದರ ಪರಿಣಾಮಕಾರಿ ಅನುಷ್ಠಾನಕ್ಕೆ ಹೋರಾಟ ಸಂಘಟನೆಗಳ ಪ್ರಮುಖರೊಂದಿಗೆ ಸಭೆ ನಡೆಯಬೇಕು. ಇತರ ಪಾರಂಪರಿಕ ಅರಣ್ಯವಾಸಿ ಅಂದರೆ 2005ರ ಪೂರ್ವದಿಂದ ಜೀವನೋಪಾಯಕ್ಕೆ ಅರಣ್ಯ ಭೂಮಿಯನ್ನು ಅವಲಂಬಿಸಿರುವ ಬುಡಕಟ್ಟು ಹೊರತಾದ ಇತರ ಸಮುದಾಯದ ಯಾವುದೇ ವ್ಯಕ್ತಿ ಎಂದು ತಿದ್ದುಪಡಿ ತರಬೇಕು’ ಎಂದವರು ಆಗ್ರಹಿಸಿದ್ದಾರೆ.

ShareSendTweetShare
ADVERTISEMENT
Previous Post

ಬೈಕಿನಿಂದ ಬಿದ್ದ ವೃದ್ಧ ಸಾವು

Next Post

ಸಹಕಾರಿ ಸಂದೇಶ ಸಾರಿದ ನಡಿಗೆಮನೆ: ಇನ್ನಿಲ್ಲ!

Next Post

ಸಹಕಾರಿ ಸಂದೇಶ ಸಾರಿದ ನಡಿಗೆಮನೆ: ಇನ್ನಿಲ್ಲ!

ರಸ್ತೆಯಲ್ಲಿ ಜೋತಾಡಿದ ವಿದ್ಯುತ್ ತಂತಿ: ಸ್ಕೂಟಿಯಿಂದ ಬಿದ್ದು ಗಾಯಗೊಂಡ ಶಿಕ್ಷಕಿ

ಗಂಗಾವಳಿ ಕೊಳ್ಳದಲ್ಲಿ ಮದ್ಯ ಮಾರಾಟ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.