6
  • Latest

ಮತ್ತೆ ಶುರುವಾದ ಮಂಗನ ಕಾಯಿಲೆ ಆತಂಕ: ಡೀಸಿ ನೇತ್ರತ್ವದಲ್ಲಿ ಆರೋಗ್ಯಾಧಿಕಾರಿಗಳ ಸಭೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಮತ್ತೆ ಶುರುವಾದ ಮಂಗನ ಕಾಯಿಲೆ ಆತಂಕ: ಡೀಸಿ ನೇತ್ರತ್ವದಲ್ಲಿ ಆರೋಗ್ಯಾಧಿಕಾರಿಗಳ ಸಭೆ!

AchyutKumar by AchyutKumar
in ರಾಜ್ಯ
advt advt advt
ADVERTISEMENT

ಕಾರವಾರ: `ಮಾನವನ ಮರಣಕ್ಕೆ ಕಾರಣವಾಗುವ ಮಂಗನ ಕಾಯಿಲೆ ನಿಯಂತ್ರಣಕ್ಕಾಗಿ ಇಲಾಖೆ ಇಲಾಖೆ ನಡುವೆ ಸಮನ್ವಯ ಅಗತ್ಯ’ ಎಂದು ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಅಧೀನ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Advertisement. Scroll to continue reading.
Advertisement. Scroll to continue reading.

ಬುಧವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗನ ಕಾಯಿಲೆ ಪ್ರಸರಣ ತಡೆಯುವ ಮತ್ತು ನಿಯಂತ್ರಿಸುವ ಜಿಲ್ಲಾ ಮಟ್ಟದ ಕಣ್ಗಾವಲು ಸಮಿತಿ ಸಭೆ ನಡೆಸಿದ ಅವರು ವಿವಿಧ ಸೂಚನೆಗಳನ್ನು ನೀಡಿದರು. `ಮಂಗನ ಕಾಯಿಲೆ ಬಾಧಿತ ಪ್ರದೇಶಗಳಲ್ಲಿನ ಮನೆಗಳಿಗೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಭೇಟಿ ಕೊಡಬೇಕು. ಆಶಾ ಕಾರ್ಯಕರ್ತೆಯರು ನಿಯಮಿತವಾಗಿ ಗಮನಿಸಿ ಜ್ವರದ ಪ್ರಕರಣಗಳನ್ನು ಪತ್ತೆ ಮಾಡಬೇಕು. ಇದರೊಂದಿಗೆ ಶಾಲಾ ಕಾಲೇಜು, ಗ್ರಾಮ ಪಂಚಾಯತದಲ್ಲಿಯೂ ಅರಿವು ಮೂಡಿಸಬೇಕು’ ಎಂದು ಸೂಚಿಸಿದರು.

ADVERTISEMENT
ADVERTISEMENT

`ಗ್ರಾಮ ಪಂಚಾಯತ ಅಧಿಕಾರಿಗಳು ಈ ಬಗ್ಗೆ ವರದಿ ಸಲ್ಲಿಸಬೇಕು. ಶಂಕಿತ ಪ್ರಕರಣಗಳಿದ್ದರೆ ಆರೋಗ್ಯ ಇಲಾಖೆಯವರು ಚಿಕಿತ್ಸೆ ನೀಡಬೇಕು. ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಅಗತ್ಯ ಹಾಸಿಗೆ ಮೀಸಲಿಡಬೇಕು’ ಎಂದು ಹೇಳಿದರು. ಆರೋಗ್ಯ ಇಲಾಖೆಯ ಜೊತೆ ಅರಣ್ಯ, ಪಶುಪಾಲನಾ, ಗ್ರಾಮೀಣಾಭಿವೃದ್ಧಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಶಿಕ್ಷಣ ಇಲಾಖೆಯವರು ಸಮನ್ವಯ ಸಾಧಿಸಿ ಮಂಗನ ಕಾಯಿಲೆ ನಿಯಂತ್ರಿಸಬೇಕು’ ಎಂದರು.

ShareSendTweetShare
ADVERTISEMENT
Previous Post

ವಿಷ ಪ್ರಾಶನದ ಅನುಮಾನ | ನೂರಾರು ನಾಯಿಗಳ ಮಾರಣಹೋಮ!

Next Post

ಬೇಡವೇ ಬೇಡ… ಅಂಕೋಲೆಗೆ ಬಂದರು ಬರುವುದು ಬೇಡ!

Next Post

ಬೇಡವೇ ಬೇಡ... ಅಂಕೋಲೆಗೆ ಬಂದರು ಬರುವುದು ಬೇಡ!

ಒಂದೆರಡಲ್ಲ.. ಆರು ಬಗೆಯ ನಿಯಮ ಉಲ್ಲಂಘಿಸಿದ ಬೈಕ್ ಸವಾರನಿಗೆ ದಂಡದ ಬಿಸಿ!

ರಿಂಗ್ ರೋಡ್ ರವಿಯ ಜೂಜಾಟಕ್ಕೆ ತಡೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.