6
  • Latest

ಶಾಲಾ ಪ್ರವಾಸ | ಬಾವಿಗೆ ಬಿದ್ದ ಬಾಲಕನ ಬದುಕು ಕೊನೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಶಾಲಾ ಪ್ರವಾಸ | ಬಾವಿಗೆ ಬಿದ್ದ ಬಾಲಕನ ಬದುಕು ಕೊನೆ!

AchyutKumar by AchyutKumar
December 18, 2024
in ರಾಜ್ಯ
advt advt advt
ADVERTISEMENT

ಭಟ್ಕಳ: ಶೈಕ್ಷಣಿಕ ಪ್ರವಾಸಕ್ಕಾಗಿ ಆಗಮಿಸಿದ್ದ ಬಾಲಕ ಬಾವಿಗೆ ಬಿದ್ದು ಸಾವನಪ್ಪಿದ್ದು, ಶವವನ್ನು ಮೇಲೆತ್ತಲಾಗಿದೆ. ಬುಧವಾರ ಸಂಜೆ ಭಟ್ಕಳ ತಾಲೂಕು ಪಂಚಾಯತ ಹಿಂದಿನ ತೆರದ ಬಾವಿಗೆ ಬಿದ್ದು ನಿರುಪಾದಿ ಹರಿಜನ್ ಎಂಬಾತರು ಕೊನೆ ಉಸಿರೆಳೆದಿದ್ದಾರೆ.

ಕೊಪ್ಪಳ ಜಿಲ್ಲೆಯ ಯಲಬುರ್ಗ ತಾಲೂಕಿನ ಗಾಣದಾಳದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 8ನೇ ತರಗತಿ ವಿದ್ಯಾರ್ಥಿ ನಿರುಪಾದಿ ದುರ್ಗಪ್ಪ ಹರಿಜನ (14) ಸಾವನಪ್ಪಿದವರು. ತಾಲೂಕು ಪಂಚಾಯತ ಎದುರಿನ ಖಾಲಿ ಜಾಗದಲ್ಲಿ ಮೂತ್ರ ವಿಸರ್ಜನೆಗೆ ಹೋದಾಗ ಈ ಅವಘಡ ನಡೆದಿದೆ. ಗಾಣದಾಳ ಶಾಲೆಯ 100 ವಿದ್ಯಾರ್ಥಿಗಳು ಜೋಗ ಫಾಲ್ಸ್ ವೀಕ್ಷಣೆ ನಡೆಸಿ ಕೊಲ್ಲೂರು ಕಡೆ ಹೊರಟಿದ್ದರು. ಎರಡು ಬಸ್ಸುಗಳಲ್ಲಿ ಬಂದ್ದ ಮಕ್ಕಳ ಜೊತೆ 13 ಶಿಕ್ಷಕರು ಇದ್ದರು.

Advertisement. Scroll to continue reading.
ADVERTISEMENT
ADVERTISEMENT

ಮಂಗಳವಾರ ರಾತ್ರಿ ಗಾಣದಾಳದಿಂದ ಹೊರಟಿದ್ದ ವಿದ್ಯಾರ್ಥಿಗಳು ಬುಧವಾರ ಬೆಳಿಗ್ಗೆ ಜೋಗ ಜಲಪಾತ ವೀಕ್ಷಿಸಿದ್ದರು. ಅಲ್ಲಿಂದ ಕೊಲ್ಲೂರಿಗೆ ತೆರಳಲು ಅರಬೈಲ್ ಘಟ್ಟದ ಮೂಲಕ ಹೊನ್ನಾವರ ಮಾರ್ಗವಾಗಿ ತೆರಳುತ್ತಿದ್ದರು. ಮಾರ್ಗ ಮಧ್ಯ ಭಟ್ಕಳದಲ್ಲಿ ಮಾತ್ರೆ ಖರೀದಿಗಾಗಿ ನಿಲ್ಲಿಸಲಾಗಿತ್ತು. ತಾಲೂಕು ಪಂಚಾಯತ್ ಕಚೇರಿ ಎದುರಿನ ಔಷಧಿ ಅಂಗಡಿಯಲ್ಲಿ ಕೆಲವರು ಮಾತ್ರೆ ಖರೀದಿಸುವಾಗ ನಿರುಪಾದಿ ಹರಿಜನ ಮೂತ್ರ ವಿಸರ್ಜನೆಗೆ ಹೋಗಿದ್ದರು.

Advertisement. Scroll to continue reading.

ಈ ಸಂದರ್ಭದಲ್ಲಿ ಕತ್ತಲಾಗಿದ್ದರಿಂದ ತಡೆಗೋಡೆ ಇಲ್ಲದ ತೆರೆದ ಬಾವಿಗೆ ಬಾಲಕ ಬಿದ್ದಿದ್ದು, ಜೊತೆಗಿದ್ದ ಬಾಲಕರು ಕೂಗಿದ್ದರಿಂದ ಸ್ಥಳೀಯರು ದೌಡಾಯಿಸಿದರು. ನಂತರ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಬಾಲಕನನ್ನು ಮೇಲೆತ್ತಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಿ ತುರ್ತು ಚಿಕಿತ್ಸೆ ನೀಡಲು ಪ್ರಯತ್ನಿಸಿದರೂ ಪ್ರಯೋಜನವಾಗಲಿಲ್ಲ.

ShareSendTweetShare
ADVERTISEMENT
Previous Post

ಓಬಾಮಾ ಹತ್ಯೆಗೆ ಸಂಚುರೂಪಿಸಿದ್ದ ಭಟ್ಕಳದ ಭಯೋತ್ಪಾದಕ!

Next Post

ಗೌಡರ ನಡುವೆ ಜಟಾಪಟಿ: ಅನ್ಯರ ಪಾಲಾದ ಆಡುಕುಳದ ಅಡಿಕೆ!

Next Post

ಗೌಡರ ನಡುವೆ ಜಟಾಪಟಿ: ಅನ್ಯರ ಪಾಲಾದ ಆಡುಕುಳದ ಅಡಿಕೆ!

ಜನಸಾಮಾನ್ಯರ ದೂರಿಗೆ ತ್ವರಿತ ಸ್ಪಂದನೆ: ನುಡಿದಂತೆ ನಡೆದ ಗ್ರಾ ಪಂ ಅಧ್ಯಕ್ಷೆ!

ಆರು ದಿನ.. ಎಂಟು ಜೀವ: ಆಪತ್ಬಾಂದವ ರಕ್ಷಣಾ ಸಿಬ್ಬಂದಿ ಬದುಕಿಗೆ ಇಲ್ಲ ರಕ್ಷಣೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.