6
  • Latest

ಗೌಡರ ನಡುವೆ ಜಟಾಪಟಿ: ಅನ್ಯರ ಪಾಲಾದ ಆಡುಕುಳದ ಅಡಿಕೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗೌಡರ ನಡುವೆ ಜಟಾಪಟಿ: ಅನ್ಯರ ಪಾಲಾದ ಆಡುಕುಳದ ಅಡಿಕೆ!

AchyutKumar by AchyutKumar
December 18, 2024
in ಸ್ಥಳೀಯ
advt advt advt
ADVERTISEMENT

ಹೊನ್ನಾವರ: ಆಡುಕುಳದ ಕಿರಣ ಗೌಡ ಅವರು ದಾಸ್ತಾನು ಮಾಡಿದ್ದ 2 ಲಕ್ಷ ರೂ ಮೌಲ್ಯದ ಅಡಿಕೆ ಕಳ್ಳತನವಾಗಿದೆ. ಪಕ್ಕದ ಮನೆಯ ಪ್ರಕಾಶ ಗೌಡ ಈ ಕಳ್ಳತನ ನಡೆಸಿರುವುದು ಗೊತ್ತಾಗಿದೆ.

ಕಿರಣ ಗೌಡ ಅವರು ತಮ್ಮ ತೋಟದಲ್ಲಿದ್ದ ಅಡಿಕೆ ಕೊಯ್ದು ಮನೆಯಲ್ಲಿ ದಾಸ್ತಾನು ಮಾಡಿದ್ದರು. ಅದನ್ನು ಮಾರಾಟಕ್ಕೆ ಕೊಂಡೊಯ್ಯುವಾಗ ಪ್ರಕಾಶ ಗೌಡ ವಿರೋಧಿಸುತ್ತಿದ್ದರು. ಪ್ರಕಾಶ ಗೌಡ ಪದೇ ಪದೇ ತೊಂದರೆ ನೀಡುತ್ತಿರುವ ಕಾರಣ ಅವರ ವಿರುದ್ಧ ದೂರು ನೀಡಿ ಪ್ರಕರಣಕ್ಕೆ ತಡೆಯಾಜ್ಞೆ ತರಲು ಕಿರಣ ಗೌಡ ನಿರ್ಧರಿಸಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಡಿ 17ರ ಬೆಳಗ್ಗೆ ಕಿರಣ ಗೌಡ ಕೋರ್ಟಿಗೆ ಹೋಗಿದ್ದರು. ಸಂಜೆ ಮನೆಗೆ ಮರಳಿ ಬಂದಾಗ ಅಲ್ಲಿ ಅವರು ದಾಸ್ತಾನು ಮಾಡಿದ್ದ ಅಡಿಕೆ ಚೀಲಗಳಿರಲಿಲ್ಲ. 57 ಚೀಲದಲ್ಲಿ ಅಡಿಕೆಯಿರುವ ಬಗ್ಗೆ ಕಿರಣ ಗೌಡ ಲೆಕ್ಕ ಮಾಡಿದ್ದು, ಒಂದು ಚೀಲವೂ ಕಾಣಲಿಲ್ಲ. ಈ ಬಗ್ಗೆ ಅಕ್ಕಪಕ್ಕದವರಲ್ಲಿ ವಿಚಾರಿಸಿದಾಗ ಬುಲೇರೋ ವಾಹನದಲ್ಲಿ ಅಡಿಕೆ ಸಾಗಾಟ ನಡೆದಿರುವುದು ಗೊತ್ತಾಯಿತು.

ಪ್ರಕಾಶ ಗೌಡರೇ ಅಡಿಕೆ ಕದ್ದಿರುವ ಬಗ್ಗೆ ಖಚಿತಪಡಿಸಿಕೊಂಡ ಕಿರಣ ಗೌಡ ಪೊಲೀಸ್ ಠಾಣೆಗೆ ತೆರಳಿ ಅಡಿಕೆ ಕಳ್ಳತನದ ಬಗ್ಗೆ ದೂರು ನೀಡಿದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ShareSendTweetShare
ADVERTISEMENT
Previous Post

ಶಾಲಾ ಪ್ರವಾಸ | ಬಾವಿಗೆ ಬಿದ್ದ ಬಾಲಕನ ಬದುಕು ಕೊನೆ!

Next Post

ಜನಸಾಮಾನ್ಯರ ದೂರಿಗೆ ತ್ವರಿತ ಸ್ಪಂದನೆ: ನುಡಿದಂತೆ ನಡೆದ ಗ್ರಾ ಪಂ ಅಧ್ಯಕ್ಷೆ!

Next Post

ಜನಸಾಮಾನ್ಯರ ದೂರಿಗೆ ತ್ವರಿತ ಸ್ಪಂದನೆ: ನುಡಿದಂತೆ ನಡೆದ ಗ್ರಾ ಪಂ ಅಧ್ಯಕ್ಷೆ!

ಆರು ದಿನ.. ಎಂಟು ಜೀವ: ಆಪತ್ಬಾಂದವ ರಕ್ಷಣಾ ಸಿಬ್ಬಂದಿ ಬದುಕಿಗೆ ಇಲ್ಲ ರಕ್ಷಣೆ!

KSRTC | ನಾನೇನು ಮಾಡಿಲ್ಲ.. ನಂದೇನೂ ತಪ್ಪಿಲ್ಲ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.