6
  • Latest

ಜನಸಾಮಾನ್ಯರ ದೂರಿಗೆ ತ್ವರಿತ ಸ್ಪಂದನೆ: ನುಡಿದಂತೆ ನಡೆದ ಗ್ರಾ ಪಂ ಅಧ್ಯಕ್ಷೆ!

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಸಭಾಪತಿಯಾದ ಬಳಿಕ ಸವಣೂರಿಗೆ ಸಲೀಂ ಅಹ್ಮದ್ ಮೊದಲ ಭೇಟಿ

ಸಭಾಪತಿಯಾದ ಬಳಿಕ ಸವಣೂರಿಗೆ ಸಲೀಂ ಅಹ್ಮದ್ ಮೊದಲ ಭೇಟಿ

ADVERTISEMENT
  • Home
Tuesday, September 8, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ಜನಸಾಮಾನ್ಯರ ದೂರಿಗೆ ತ್ವರಿತ ಸ್ಪಂದನೆ: ನುಡಿದಂತೆ ನಡೆದ ಗ್ರಾ ಪಂ ಅಧ್ಯಕ್ಷೆ!

AchyutKumar by AchyutKumar
December 19, 2024
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಕಳೆದ ಮೂರು ದಿನಗಳಿಂದ ಶಿರಸಿ – ಯಲ್ಲಾಪುರ ರಸ್ತೆಯಲ್ಲಿ ಗುಂಪು ಗುಂಪಾಗಿ ಸಾವನಪ್ಪಿದ್ದ ನಾಯಿಗಳನ್ನು ಕಂಪ್ಲಿ ಗ್ರಾ ಪಂ ಅಧ್ಯಕ್ಷೆ ರೇಣುಕಾ ಭೋವಿವಡ್ಡರ ಮಣ್ಣು ಮಾಡಿಸಿದ್ದಾರೆ. ಗುರುವಾರ ಬೆಳಗ್ಗೆ ಎದ್ದ ತಕ್ಷಣ ಅವರು ಜೆಸಿಬಿ ಜೊತೆ ಸ್ಥಳಕ್ಕೆ ತೆರಳಿ ಗ್ರಾಮದ ನೈರ್ಮಲ್ಯ ಕಾಪಾಡುವ ಕೆಲಸ ಮಾಡಿದರು.

ADVERTISEMENT

ಕಳೆದ ಒಂದು ವಾರದ ಹಿಂದೆ ಮಂಚಿಕೇರಿ ಬಳಿಯ ತೂಕದಬೈಲ್ ಬಳಿ ಅಪರಿಚಿತರು ಟ್ರಕ್ ತುಂಬ ನಾಯಿಗಳನ್ನು ತಂದು ಬಿಟ್ಟಿದ್ದರು. ಮೂರು ದಿನಗಳ ಹಿಂದೆ ನೂರಾರು ನಾಯಿಗಳು ಗುಂಪು ಗುಂಪಾಗಿ ಸಾವನಪ್ಪಿದ್ದು, ವಿಷ ಪ್ರಾಶನದ ಅನುಮಾನ ವ್ಯಕ್ತವಾಗಿದ್ದವು. ನಾಯಿಗಳನ್ನು ತಂದು ಬಿಟ್ಟಿರುವ ಬಗ್ಗೆ ಗ್ರಾಮ ಪಂಚಾಯತಗೆ ಮಾಹಿತಿಯಿದ್ದರೂ, ಅವು ಸಾವನಪ್ಪಿದ ಬಗ್ಗೆ ಅರಿವಿರಲಿಲ್ಲ. ಫೋಟೋ-ದಾಖಲೆಗಳ ಜೊತೆ S News’ಡಿಜಿಟಲ್ ಬುಧವಾರ ರಾತ್ರಿ 8 ಗಂಟೆ ವೇಳೆಗೆ ಈ ಬಗ್ಗೆ ವರದಿ ಪ್ರಸಾರ ಮಾಡಿತ್ತು.

ADVERTISEMENT
ADVERTISEMENT

`ತುರ್ತು ಕ್ರಮ ಜರುಗಿಸುವೆ’ ಎಂದು ಕಂಪ್ಲಿ ಗ್ರಾ ಪಂ ಅಧ್ಯಕ್ಷೆ ರೇಣುಕಾ ಭೋವಿವಡ್ಡರ ಈ ವೇಳೆ ಪ್ರತಿಕ್ರಿಯಿಸಿದ್ದು, ಅವರು ಇದೀಗ ನುಡಿದಂತೆ ನಡೆದಿದ್ದಾರೆ. ಬೆಳಗ್ಗೆ 6.30ಕ್ಕೆ ಅವರು ಶಿರಸಿ-ಯಲ್ಲಾಪುರ ರಸ್ತೆ ಮಾರ್ಗವಾಗಿ ಓಡಾಡಿ ಜೆಸಿಬಿ ಯಂತ್ರದ ಮೂಲಕ ಸಾವನಪ್ಪಿದ ಶ್ವಾನಗಳನ್ನು ಮಣ್ಣು ಮಾಡಿಸಿದರು. `ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸಲು ಸದಾ ಬದ್ದ’ ಎಂದವರು ಈ ವೇಳೆ ಹೇಳಿದರು.

Advertisement. Scroll to continue reading.
Advertisement. Scroll to continue reading.

ಇದನ್ನೂ ಓದಿ: ವಿಷ ಪ್ರಾಶನದ ಅನುಮಾನ: ನೂರಾರು ನಾಯಿಗಳ ಮರಣ

Advertisement. Scroll to continue reading.

ನಾಯಿಗಳ ಸಾವಿನಿಂದ ಈ ಪ್ರದೇಶ ಗಬ್ಬು ನಾರುತ್ತಿದ್ದು, ಅದಾಗಿಯೂ ಗ್ರಾ ಪಂ ಉಪಾಧ್ಯಕ್ಷ ಸದಾಶಿವ ಚಿಕ್ಕೊತ್ತಿ, ಬೋವಿ ಸಮಾಜದ ಮುಖಂಡ ಪಕೀರಪ್ಪ ಬೋವಿವಡ್ಡರ್ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು. ಅರಣ್ಯ ಪ್ರದೇಶದಲ್ಲಿ ಸಾವನಪ್ಪಿದ ನಾಯಿಗಳನ್ನು ಹುಡುಕಿ ಮಣ್ಣು ಮಾಡಲಾಯಿತು.

 

 

ShareSendTweetShare
ADVERTISEMENT
Previous Post

ಗೌಡರ ನಡುವೆ ಜಟಾಪಟಿ: ಅನ್ಯರ ಪಾಲಾದ ಆಡುಕುಳದ ಅಡಿಕೆ!

Next Post

ಆರು ದಿನ.. ಎಂಟು ಜೀವ: ಆಪತ್ಬಾಂದವ ರಕ್ಷಣಾ ಸಿಬ್ಬಂದಿ ಬದುಕಿಗೆ ಇಲ್ಲ ರಕ್ಷಣೆ!

Next Post

ಆರು ದಿನ.. ಎಂಟು ಜೀವ: ಆಪತ್ಬಾಂದವ ರಕ್ಷಣಾ ಸಿಬ್ಬಂದಿ ಬದುಕಿಗೆ ಇಲ್ಲ ರಕ್ಷಣೆ!

KSRTC | ನಾನೇನು ಮಾಡಿಲ್ಲ.. ನಂದೇನೂ ತಪ್ಪಿಲ್ಲ!

ಸಮಸ್ಯೆ-ಸ್ಪಂದನೆ | ಡಿ 21ಕ್ಕೆ ಹೊನ್ನಾವರದಲ್ಲಿ ಅರಣ್ಯ ಹಕ್ಕು ಸಭೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.