6
  • Latest

KSRTC | ನಾನೇನು ಮಾಡಿಲ್ಲ.. ನಂದೇನೂ ತಪ್ಪಿಲ್ಲ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

KSRTC | ನಾನೇನು ಮಾಡಿಲ್ಲ.. ನಂದೇನೂ ತಪ್ಪಿಲ್ಲ!

AchyutKumar by AchyutKumar
December 19, 2024
in ವಿಡಿಯೋ
advt advt advt
ADVERTISEMENT

ಯಲ್ಲಾಪುರ: ಹುಬ್ಬಳ್ಳಿಯಿಂದ ಯಲ್ಲಾಪುರಕ್ಕೆ ಬರುವ ಕೆಎಸ್‌ಆರ್‌ಟಿಸಿ ಬಸ್ ಕಂಡೆಕ್ಟರ್ ಸಿದ್ದಪ್ಪ ಬೀರಾದರ್’ಗೆ ಕಿರವತ್ತಿಯಲ್ಲಿ ನಡೆದ ಹಲ್ಲೆ ಪ್ರಕರಣ ಇನ್ನೊಂದು ತಿರುವು ಪಡೆದಿದೆ. `ನಾನೇನು ಮಾಡಿಲ್ಲ. ನಂದೇನೂ ತಪ್ಪಿಲ್ಲ’ ಎಂದು ಸಿದ್ದಪ್ಪ ಬೀರಾದರ್ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಯಲ್ಲಾಪುರ ತಾಲೂಕಿನ ಮದನೂರಿನ ಅಲ್ಕೇರಿ ಬಳಿಯ ನಿರ್ಮಲಾ ಶಿಂಧೆ (ಹೆಸರು ಬದಲಿಸಿದೆ) ಅವರು ಬಸ್ ನಿರ್ವಾಹಕ ಸಿದ್ದಪ್ಪ ಬೀರಾದರ್ ವಿರುದ್ಧ ಅನುಚಿತ ವರ್ತನೆಯ ಆರೋಪ ಮಾಡಿದ್ದರು. ಇದರೊಂದಿಗೆ ಕಿರವತ್ತಿಯಲ್ಲಿ 15ಕ್ಕೂ ಅಧಿಕ ಜನ ಕಂಡೆಕ್ಟರ್ ಮೇಲೆ ಆಕ್ರಮಣ ನಡೆಸಿದ್ದು, ಈ ವೇಳೆ ನಿರ್ಮಲಾ ಸಹ ಚಪ್ಪಲಿಯಿಂದ ಹೊಡೆದು ಅವಮಾನಿಸಿದ್ದರು. ಈ ವಿಷಯಕ್ಕೆ ಸಂಬ0ಧಿಸಿ ಪೊಲೀಸ್ ಠಾಣೆಯಲ್ಲಿ ಎರಡು ಕಡೆಯಿಂದ ದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಸಾಕ್ಷಿ ಹಾಗೂ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

`ಶಕ್ತಿ ಯೋಜನೆ ಅಡಿ ಟಿಕೆಟ್ ಪಡೆದವರು ಯಾವ ಸ್ಥಳಕ್ಕೆ ಟಿಕೆಟ್ ಪಡೆದಿದ್ದಾರೆಯೋ ಅಲ್ಲಿಯೇ ಬಸ್ಸಿನಿಂದ ಇಳಿಯಬೇಕು. ಅದಕ್ಕೂ ಮೊದಲು ಬಸ್ಸಿನಿಂದ ಇಳಿಯಲು ಅವಕಾಶವಿಲ್ಲ. ಅದಾಗಿಯೂ ಮಹಿಳೆಯರು ಬಸ್ಸಿನಿಂದ ಇಳಿದರೆ ಬಸ್ ನಿರ್ವಾಹಕರು ಕಾನೂನಾತ್ಮಕ ಸಮಸ್ಯೆ ಎದುರಿಸಬೇಕಾಗುತ್ತದೆ. ಈ ಹಿನ್ನಲೆ ಕಿರವತ್ತಿಗೆ ತೆರಳಲು ಟಿಕೆಟ್ ಪಡೆದಿದ್ದ ವಿದ್ಯಾರ್ಥಿನಿಗೆ ನಡುವೆ ಬಸ್ಸಿನಿಂದ ಇಳಿಯದಂತೆ ಸೂಚಿಸಿದ್ದು, ಅದನ್ನು ವಿರೋಧಿಸಿ ಬಸ್ಸಿನಿಂದ ಹಾರಲು ಪ್ರಯತ್ನಿಸಿದಾಗ ಅದನ್ನು ತಡೆದಿದ್ದೇನೆ’ ಎಂದು ಸಿದ್ದಪ್ಪ ಬೀರಾದರ್ ಸ್ಪಷ್ಠಪಡಿಸಿದ್ದಾರೆ.

Advertisement. Scroll to continue reading.

`ಆ ವಿದ್ಯಾರ್ಥಿನಿ ತನಗೆ ಮಗಳ ಸಮಾನ. ಆಕೆಯ ಜೊತೆ ಅನುಚಿತವಾಗಿ ವರ್ತಿಸಿಲ್ಲ. ಆಕೆಯ ಸುರಕ್ಷತೆಯನ್ನು ದೃಷ್ಠಿಯಲ್ಲಿರಿಸಿಕೊಂಡು ತಾನು ತನ್ನ ಕರ್ತವ್ಯ ನಿಭಾಯಿಸಿದ್ದು, ಇದರಲ್ಲಿ ನನ್ನ ತಪ್ಪಿಲ್ಲ’ ಎಂದು ಅವರು ಹೇಳಿದ್ದಾರೆ. `ಹಲವರು ಸೇರಿ ಹಲ್ಲೆ ನಡೆಸಿದ್ದರಿಂದ ಮೈ-ಕೈ ನೋವಾಗಿದೆ. ಆಸ್ಪತ್ರೆಗೆ ತೆರಳಿ ಇದೀಗ ಮರಳಿದ್ದು, ವಿಶ್ರಾಂತಿ ಪಡೆಯುತ್ತಿದ್ದೇನೆ. ಈ ಘಟನೆಯಿಂದ ಸಾಕಷ್ಟು ನೋವಾಗಿದೆ’ ಎಂದವರು ಅಳಲು ತೋಡಿಕೊಂಡರು.
ಬಸ್ ಕಂಡೆಕ್ಟರ್ ಸಿದ್ದಪ್ಪ ಬೀರಾದರ್ ಹೇಳಿದ್ದೇನು? ವಿಡಿಯೋ ಇಲ್ಲಿ ನೋಡಿ..

ShareSendTweetShare
ADVERTISEMENT
Previous Post

ಆರು ದಿನ.. ಎಂಟು ಜೀವ: ಆಪತ್ಬಾಂದವ ರಕ್ಷಣಾ ಸಿಬ್ಬಂದಿ ಬದುಕಿಗೆ ಇಲ್ಲ ರಕ್ಷಣೆ!

Next Post

ಸಮಸ್ಯೆ-ಸ್ಪಂದನೆ | ಡಿ 21ಕ್ಕೆ ಹೊನ್ನಾವರದಲ್ಲಿ ಅರಣ್ಯ ಹಕ್ಕು ಸಭೆ

Next Post

ಸಮಸ್ಯೆ-ಸ್ಪಂದನೆ | ಡಿ 21ಕ್ಕೆ ಹೊನ್ನಾವರದಲ್ಲಿ ಅರಣ್ಯ ಹಕ್ಕು ಸಭೆ

ಪತ್ರಕರ್ತರ ವಿರುದ್ಧ ಪೊಲೀಸ್ ಪ್ರಕರಣ: ಗೃಹ ಸಚಿವರಿಗೆ ಪತ್ರ ಬರೆದು ಖಂಡನೆ!

ಯುವ ನಿಧಿ | ನಿಮ್ಮೂರಿನಿಂದಲೇ ಅರ್ಜಿ ಸಲ್ಲಿಸಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.