6
  • Latest

ಸಮಸ್ಯೆ-ಸ್ಪಂದನೆ | ಡಿ 21ಕ್ಕೆ ಹೊನ್ನಾವರದಲ್ಲಿ ಅರಣ್ಯ ಹಕ್ಕು ಸಭೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಮಸ್ಯೆ-ಸ್ಪಂದನೆ | ಡಿ 21ಕ್ಕೆ ಹೊನ್ನಾವರದಲ್ಲಿ ಅರಣ್ಯ ಹಕ್ಕು ಸಭೆ

AchyutKumar by AchyutKumar
in ಸ್ಥಳೀಯ

ಹೊನ್ನಾವರ: ಡಿ 21ರಂದು ಹೊನ್ನಾವರದಲ್ಲಿ ಅರಣ್ಯವಾಸಿಗಳ ಸಮಸ್ಯೆ – ಸ್ಪಂದನೆ ಸಭೆ ನಡೆಯಲಿದೆ. ಜಿಲ್ಲಾ ಮಟ್ಟದ ಸಭೆ ಇದಾಗಿದ್ದು, ಅರಣ್ಯ ಅಧಿಕಾರಿಗಳಿಂದ ಆಗುತ್ತಿರುವ ಅನಾನುಕೂಲತೆಗಳ ಬಗ್ಗೆ ಚರ್ಚೆ-ಪರಿಹಾರ ಕುರಿತು ಸಂವಾದ ನಡೆಯಲಿದೆ. ಅಂದು ಬೆಳಗ್ಗೆ 10 ಗಂಟೆಗೆ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಸಭೆ ನಡೆಯಲಿದೆ.

ADVERTISEMENT

`ಅರಣ್ಯವಾಸಿಗಳಿಂದ ಕಾನೂನುಬಾಹಿರ ಕೃತ್ಯ ನಡೆಯುತ್ತಿರುವ ರೀತಿಯಲ್ಲಿ ಅರಣ್ಯ ಸಿಬ್ಬಂದಿ ನಡೆದುಕೊಳ್ಳುತ್ತಿದ್ದು, ಕಾನೂನು ಅಂಶಗಳ ಬಗ್ಗೆ ಅರಣ್ಯ ಅಧಿಕಾರಿಗಳಿಗೆ ಮನವರಿಕೆ ಮಾಡಬೇಕಿದೆ. ಅತಿಕ್ರಮಣದಾರರು ಅರಣ್ಯ ಹಕ್ಕಿಗಾಗಿ ಅರ್ಜಿ ಸಲ್ಲಿಸಿದರೂ ಮುಂದುವರೆದ ದೌರ್ಜನ್ಯದ ವಿರುದ್ಧ ಹೋರಾಡಬೇಕಿದೆ. ಈ ಹಿನ್ನಲೆ ಅರಣ್ಯವಾಸಿಗಳ ಜೊತೆ ಮುಕ್ತವಾಗಿ ಮಾತನಾಡಲು ಈ ಸಭೆ ನಡೆಸಲಾಗುತ್ತಿದೆ’ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಹೇಳಿದ್ದಾರೆ.

`ಅರಣ್ಯ ಹಕ್ಕು ಕಾಯಿದೆ ಅಡಿಯಲ್ಲಿ ಅರ್ಜಿ ಸಲ್ಲಿಸಿದ ಅರಣ್ಯವಾಸಿಗಳ ಅರ್ಜಿ ವಿಲೇವಾರಿಯಾಗುವರೆಗೂ ಅರಣ್ಯವಾಸಿ ಸಾಗುವಳಿ ಕ್ಷೇತ್ರಕ್ಕೆ ಆತಂಕ ಮಾಡಬಾರದು ಎಂದು ಕಾನೂನು ಹೇಳುತ್ತದೆ. ಅದಾಗಿಯೂ ಅರಣ್ಯ ಸಿಬ್ಬಂದಿಯಿAದ ಆತಂಕ ಎದುರಾಗುತ್ತಿದೆ’ ಎಂದವರು ಹೇಳಿದ್ದಾರೆ. ಈ ಸಭೆಗೆ ಅರಣ್ಯ ಸಂರಕ್ಷಣಾಧಿಕಾರಿ, ಕಂದಾಯ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳನ್ನು ಆಹ್ವಾನಿಸಲಾಗಿದೆ ಎಂದು ರವೀಂದ್ರ ನಾಯ್ಕ ಅವರು ತಿಳಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.
Previous Post

KSRTC | ನಾನೇನು ಮಾಡಿಲ್ಲ.. ನಂದೇನೂ ತಪ್ಪಿಲ್ಲ!

Next Post

ಪತ್ರಕರ್ತರ ವಿರುದ್ಧ ಪೊಲೀಸ್ ಪ್ರಕರಣ: ಗೃಹ ಸಚಿವರಿಗೆ ಪತ್ರ ಬರೆದು ಖಂಡನೆ!

Next Post

ಪತ್ರಕರ್ತರ ವಿರುದ್ಧ ಪೊಲೀಸ್ ಪ್ರಕರಣ: ಗೃಹ ಸಚಿವರಿಗೆ ಪತ್ರ ಬರೆದು ಖಂಡನೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ