6
  • Latest

ಶಿರಸಿಗೆ ಬಂದ ಮೈಸೂರು ಸಿಂಹ: ವಕ್ಟ್ ವಿರುದ್ಧ ಘರ್ಜನೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಶಿರಸಿಗೆ ಬಂದ ಮೈಸೂರು ಸಿಂಹ: ವಕ್ಟ್ ವಿರುದ್ಧ ಘರ್ಜನೆ!

AchyutKumar by AchyutKumar
December 19, 2024
in ವಿಡಿಯೋ
advt advt advt
ADVERTISEMENT

ಶಿರಸಿ: `ವಕ್ಟ್ ಹಗರಣದಲ್ಲಿ ಮುಸ್ಲೀಂ ನಾಯಕರು ಮಾತ್ರವಲ್ಲ. ಹಿಂದು ಸಮುದಾಯದವರು ಭಾಗಿಯಾಗಿದ್ದಾರೆ’ ಎಂದು ಮೈಸೂರಿನ ಮಾಜಿ ಸಂಸದ ಪ್ರತಾಪ ಸಿಂಹ ಗುಡುಗಿದ್ದಾರೆ. `ಸರ್ಕಾರದಿಂದ ಲೀಸ್ ಆಧಾರದಲ್ಲಿ ಪಡೆದ ವಕ್ಟ್ ಆಸ್ತಿಗಳನ್ನು ವಾಣಿಜ್ಯ ಉದ್ದೇಶಗಳಿಗೆ ಪರಿವರ್ತಿಸಲಾಗಿದೆ. ಇದರಿಂದ ಮುಸ್ಲೀಂ ಸಮುದಾಯದವರಿಗೂ ಯಾವುದೇ ಪ್ರಯೋಜನವಿಲ್ಲ’ ಎಂದವರು ಹೇಳಿದ್ದಾರೆ.

`ವಕ್ಟ್ ಬೋರ್ಡಿಗೆ ಈ ಪ್ರಮಾಣದಲ್ಲಿ ಆಸ್ತಿ ಮುಲ್ಲಾ, ಮೌಲ್ವಿ ಅಥವಾ ಇಮಾಮನಿಂದ ಬಂದಿದ್ದಲ್ಲ. ಮುಸ್ಲಿಂ ಧರ್ಮದ ಮೂಲವೂ ಭಾರತದಲ್ಲ. ಮುಸ್ಲಿಮರು ಯಾರಿಂದ ಈ ಭೂಮಿಯನ್ನು ಪಡೆಯುತ್ತಿದ್ದಾರೆ ಎಂಬುದನ್ನು ಮೊದಲು ಬಹಿರಂಗಪಡಿಸಬೇಕು’ ಎಂದು ಆಗ್ರಹಿಸಿದರು. `ಟ್ರಸ್ಟ್ಗೆ ನೀಡಿದ ಭೂಮಿಯನ್ನು ನೀಡಿದ ಉದ್ದೇಶಕ್ಕೆ ಬಳಸಬೇಕೇ ಹೊರತೂ ವಾಣಿಜ್ಯ ಉದ್ದೇಶಕ್ಕೆ ಬಳಸುವಂತಿಲ್ಲ. ಆದರೆ, ವಕ್ಟ್ ಹೆಸರಿನಲ್ಲಿರುವ ಆಸ್ತಿಗಳು ವಾಣಿಜ್ಯ ಭೂಮಿ, ಹೊಟೇಲ್ ಆಗಿ ಬದಲಾಗಿದೆ’ ಎಂದು ದೂರಿದರು.

Advertisement. Scroll to continue reading.
ADVERTISEMENT
ADVERTISEMENT

`ವಕ್ಟ್ ಆಸ್ತಿಯ ದುರ್ಬಳಕೆಯಿಂದ ಮುಸಲ್ಮಾನರಿಗೂ ಲಾಭವಿಲ್ಲ. ಆದರೆ, ಅವರ ಹೆಸರಿನಲ್ಲಿ ಭೂಮಿ ಕಬಳಿಸುವ ಜೋರಗಿದೆ’ ಎಂದರು. `ವಕ್ಟ್ ಆಸ್ತಿ ದುರ್ಬಳಕೆ ಮಾಡಿಕೊಂಡು ಮೋಸ ಮಾಡುವವರ ವಿರುದ್ಧ ಹೋರಾಟ ಮುಂದುವರೆಯುತ್ತದೆ. ಕಂದಾಯ, ಫೋಟೋ ಆಡಿಟ್ ನಡೆದರೆ ಎಲ್ಲಾ ಸತ್ಯ ಹೊರಬರುತ್ತದೆ’ ಎಂದರು. `ಒಂದು ಸಮುದಾಯದವರನ್ನು ಓಲೈಸುವಂತಹ ರಾಜಕಾರಣ ಮಾಡುವುದನ್ನು ಹೊರತುಪಡಿಸಿದರೆ ಅಭಿವೃದ್ಧಿ ವಿಷಯದ ಬಗ್ಗೆ ಯಾರಿಗೂ ಚಿಂತೆಯಿಲ್ಲ’ ಎಂದು ಆರೋಪಿಸಿದರು.

Advertisement. Scroll to continue reading.

ಇನ್ನೂ ಎಲ್ಲ ಪಕ್ಷಗಳಲ್ಲಿಯೂ ಹೊಂದಾಣಿಕೆಯ ರಾಜಕಾರಣ ನಡೆಯುತ್ತಿದ್ದು, ಜನರನ್ನು ಮಂಗ ಮಾಡಲು ಏನೇನು ಬೇಕೋ ಅದನ್ನು ಎಲ್ಲ ಪಕ್ಷಗಳು ಮಾಡುತ್ತಿವೆ’ ಎಂದು ಟೀಕಿಸಿದರು.
ಪ್ರತಾಪ ಸಿಂಹ ಹೇಳಿದ್ದೇನು? ವಿಡಿಯೋ ಇಲ್ಲಿ ನೋಡಿ..

ShareSendTweetShare
ADVERTISEMENT
Previous Post

ಸರ್ಕಾರದ ಆದಾಯ ಹೆಚ್ಚಿಸಿದವರಿಗೆ ಸನ್ಮಾನ!

Next Post

ಲಾರಿ ಚಾಲಕನಿಗೆ ಮೂರ್ಛೆ ರೋಗ: ಎದುರಿಗಿದ್ದ ಸ್ಕೂಟಿ ಕಥೆ ಖೋತಾ!

Next Post

ಲಾರಿ ಚಾಲಕನಿಗೆ ಮೂರ್ಛೆ ರೋಗ: ಎದುರಿಗಿದ್ದ ಸ್ಕೂಟಿ ಕಥೆ ಖೋತಾ!

ಇದೆಂಥ ಸಂಸ್ಕೃತಿ.. ಇದೆಂಥ ಸಭ್ಯತೆ? ನಾಯಕರ ಪ್ರಶ್ನೆಗೆ ಬಿಜೆಪಿ ಮೌನ!

ದೀಪಾವಳಿ ಹಬ್ಬ | ಅಜ್ಜನ ಕಾರಿನ ಮೇಲೆ ಪಟಾಕಿ ಹೊಡೆದವರ ವಿರುದ್ಧ ಪೊಲೀಸ್ ಪ್ರಕರಣ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.