6
  • Latest

ಲಾರಿ ಚಾಲಕನಿಗೆ ಮೂರ್ಛೆ ರೋಗ: ಎದುರಿಗಿದ್ದ ಸ್ಕೂಟಿ ಕಥೆ ಖೋತಾ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಲಾರಿ ಚಾಲಕನಿಗೆ ಮೂರ್ಛೆ ರೋಗ: ಎದುರಿಗಿದ್ದ ಸ್ಕೂಟಿ ಕಥೆ ಖೋತಾ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಅಂಕೋಲಾ: ಮೂರ್ಛೆ ರೋಗದಿಂದ ಬಳಲುತ್ತಿದ್ದ ಚಾಲಕ ಲಾರಿ ಓಡಿಸಿದ ಪರಿಣಾಮ ದುರ್ಗಾದೇವಿ ದೇವಸ್ಥಾನದ ಎದುರು ಅವಘಡವೊಂದು ನಡೆದಿದೆ. ಲಾರಿ ಚಾಲಕ ಮೂರ್ಚೆ ಹೋದ ನಂತರವೂ ಚಲಿಸಿದ ಲಾರಿ ಸ್ಕೂಟಿಯೊಂದಕ್ಕೆ ಗುದ್ದಿ ನಿಂತಿದೆ.

Advertisement. Scroll to continue reading.

ಗುರುವಾರ ಜೈಹಿಂದ ಸರ್ಕಲ್ ಕಡೆಯಿಂದ ಕಾರವಾರ ಕಡೆ ಲಾರಿ ಚಲಿಸುತ್ತಿತ್ತು. ಈ ವೇಳೆ ಲಾರಿ ಚಾಲಕ ಮೂರ್ಛೆ ತಪ್ಪಿದ್ದು, ಆ ವೇಳೆ ಲಾರಿ ರಸ್ತೆ ಪಕ್ಕದಲ್ಲಿ ಚಲಿಸಿದೆ. ಈ ವೇಳೆ ಅಲ್ಲಿ ಜನ ಸಂಚಾರ ಇರಲಿಲ್ಲ. ವ್ಯಕ್ತಿಯೊಬ್ಬರು ತಮ್ಮ ಸ್ಕೂಟಿ ನಿಲ್ಲಿಸಿ ಅಂಗಡಿ ಕಡೆ ಹೋಗಿದ್ದು, ಆ ಸ್ಕೂಟಿಗೆ ಲಾರಿ ಗುದ್ದಿದೆ. ಈ ವೇಳೆ ಬೈಕಿಗೂ ಲಾರಿ ಗುದ್ದಿದೆ.

ADVERTISEMENT
ADVERTISEMENT

ದುರ್ಗಾದೇವಿ ದೇವಸ್ಥಾನದ ಬಳಿ ಬಸ್ಸು ಏರಲು ಸದಾ ಜನ ನಿಂತಿರುತ್ತಿದ್ದರು. ಆದರೆ, ಈ ದಿನ ಜನರಿಲ್ಲದ ಕಾರಣ ದುರಂತ ತಪ್ಪಿದೆ. ಪಿಎಸ್‌ಐ ಸುನೀಲ ಸ್ಥಳ ಪರಿಶೀಲನೆ ನಡೆಸಿದ್ದು, ಲಾರಿ ಚಾಲಕನನ್ನು ಸ್ಥಳೀಯರು ಸೇರಿ ಆಸ್ಪತ್ರೆಗೆ ದಾಖಲಿಸಿದರು.

Advertisement. Scroll to continue reading.
ShareSendTweetShare
ADVERTISEMENT
Previous Post

ಶಿರಸಿಗೆ ಬಂದ ಮೈಸೂರು ಸಿಂಹ: ವಕ್ಟ್ ವಿರುದ್ಧ ಘರ್ಜನೆ!

Next Post

ಇದೆಂಥ ಸಂಸ್ಕೃತಿ.. ಇದೆಂಥ ಸಭ್ಯತೆ? ನಾಯಕರ ಪ್ರಶ್ನೆಗೆ ಬಿಜೆಪಿ ಮೌನ!

Next Post

ಇದೆಂಥ ಸಂಸ್ಕೃತಿ.. ಇದೆಂಥ ಸಭ್ಯತೆ? ನಾಯಕರ ಪ್ರಶ್ನೆಗೆ ಬಿಜೆಪಿ ಮೌನ!

ದೀಪಾವಳಿ ಹಬ್ಬ | ಅಜ್ಜನ ಕಾರಿನ ಮೇಲೆ ಪಟಾಕಿ ಹೊಡೆದವರ ವಿರುದ್ಧ ಪೊಲೀಸ್ ಪ್ರಕರಣ!

ಉರುಸ್ | ಉತ್ತರ ಕನ್ನಡಕ್ಕೆ ಬರಲಿರುವ ಉತ್ತರ ಪ್ರದೇಶದ ಇಸ್ಲಾಂ ಗುರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.