6
  • Latest

ಇದೆಂಥ ಸಂಸ್ಕೃತಿ.. ಇದೆಂಥ ಸಭ್ಯತೆ? ನಾಯಕರ ಪ್ರಶ್ನೆಗೆ ಬಿಜೆಪಿ ಮೌನ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಇದೆಂಥ ಸಂಸ್ಕೃತಿ.. ಇದೆಂಥ ಸಭ್ಯತೆ? ನಾಯಕರ ಪ್ರಶ್ನೆಗೆ ಬಿಜೆಪಿ ಮೌನ!

AchyutKumar by AchyutKumar
December 19, 2024
in ದೇಶ - ವಿದೇಶ
advt advt advt
ADVERTISEMENT

ಕಾರವಾರ: ಕೇಂದ್ರ ಸಚಿವ ಅಮಿತ್ ಶಾ ಹಾಗೂ ವಿಪ ಸದಸ್ಯ ಸಿ ಟಿ ರವಿ ಅವರ ನಡವಳಿಕೆಯ ಬಗ್ಗೆ ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಕಿಡಿಕಾರಿದ್ದಾರೆ. ಸರ್ಕಾರದ ಉನ್ನತ ಹುದ್ದೆಯಲ್ಲಿದ್ದು ಬೇರೆಯವರ ಬಗ್ಗೆ ಹಗುರವಾಗಿ ಮಾತನಾಡುವ ವರ್ತನೆಯನ್ನು ಅವರು ಖಂಡಿಸಿದ್ದಾರೆ.

Advertisement. Scroll to continue reading.

`ಸoವಿಧಾನ ಶಿಲ್ಪಿ ಬಿ ಆರ್ ಅಂಬೇಡ್ಕರ್ ಅವರ ಬಗ್ಗೆ ಅಮಿತ್ ಶಾ ತುಚ್ಛವಾಗಿ ಮಾತನಾಡಿದ್ದಾರೆ. ಸಿ ಟಿ ರವಿ ಸಹ ಸದನದಲ್ಲಿಯೇ ಮಹಿಳಾ ಸಚಿವರನ್ನು ಕೆಟ್ಟದಾಗಿ ಬಿಂಬಿಸಿದ್ದಾರೆ. ಸರ್ಕಾರದ ಉನ್ನತ ಹುದ್ದೆಯಲ್ಲಿರುವ ಇಂಥವರ ನಡೆ ಬಿಜೆಪಿ ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತಿದೆ’ ಎಂದು ಮಾಧವ ನಾಯಕ ಹೇಳಿದ್ದಾರೆ. `ಬಿ ಆರ್ ಅಂಬೇಡ್ಕರ್ ಅವರನ್ನು ಅನೇಕರು ಆರಾಧಿಸುತ್ತಾರೆ. ಹಿಂದುಳಿದ ಸಮುದಾಯದಲ್ಲಿ ಹುಟ್ಟಿ ಸಾಮಾಜಿಕ ಸಮಸ್ಯೆಗಳ ನಡುವೆ ಬೆಳೆದು ಸಂವಿಧಾನ ಬರೆದ ಅವರ ಬಗ್ಗೆ ಕನಿಷ್ಟ ಭಾವನೆಯಲ್ಲಿ ಮಾತನಾಡಿದ್ದು ಸರಿಯಲ್ಲ. ಅಂಬೇಡ್ಕರ್ ಅವರು ಕೊಡುಗೆಯಾಗಿ ನೀಡಿದ ಸಂವಿಧಾನದ ಆಧಾರದಲ್ಲಿಯೇ ಅಮಿತ್ ಶಾ ಅಧಿಕಾರಕ್ಕೆ ಬಂದಿದ್ದು, ಸಂಸತ್ತಿನಲ್ಲಿ ಮಾತನಾಡಲು ಸಿಕ್ಕಿರುವುದಕ್ಕೆ ಸಹ ಅಂಬೇಡ್ಕರ್ ಅವರು ಕಾರಣ’ ಎಂದು ಅಮಿತ್ ಶಾ ಮರೆಯಬಾರದು’ ಎಂದು ಮಾಧವ ನಾಯಕ ಹೇಳಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

`ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುವಾಗ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿದ್ದಾರೆ. ಮಹಿಳೆಯರನ್ನು ನಿಂದಿಸಿ ಅವಮಾನ ಮಾಡಿರುವುದು ಖಂಡನೀಯ. ಹೆಬ್ಬಾಳ್ಳಕರ್ ಅವರು ತಮಗೆವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದು, ಇದನ್ನು ಸಹಿಸದೇ ನಿಂದಿಸಲಾಗಿದೆ. ಇದು ಎಲ್ಲಾ ಮಹಿಳೆಯರಿಗೂ ಮಾಡಿದ ಅಪಮಾನ’ ಎಂದು ಮಾಧವ ನಾಯಕ ಅಭಿಪ್ರಾಯಪಟ್ಟಿದ್ದಾರೆ. `ಬಿಜೆಪಿಯವರು ಪದೇ ಪದೇ ಸಭ್ಯತೆ, ಸಂಸ್ಕೃತಿಯ ಬಗ್ಗೆ ಹೇಳುತ್ತಾರೆ. ಆದರೆ, ಅವರು ಅದನ್ನು ಎಂದಿಗೂ ಆಚರಿಸುವುದಿಲ್ಲ ಎನ್ನುವುದಕ್ಕೆ ಈ ಎರಡು ವಿದ್ಯಮಾನಗಳು ಸಾಕ್ಷಿ’ ಎಂದಿರುವ ಮಾಧವ ನಾಯಕ, ಅಮಿತ್ ಶಾ ಹಾಗೂ ಸಿ ಟಿ ರವಿ ಅವರ ನಿಲುವು ಖಂಡಿಸಿದ್ದಾರೆ.

ShareSendTweetShare
ADVERTISEMENT
Previous Post

ಲಾರಿ ಚಾಲಕನಿಗೆ ಮೂರ್ಛೆ ರೋಗ: ಎದುರಿಗಿದ್ದ ಸ್ಕೂಟಿ ಕಥೆ ಖೋತಾ!

Next Post

ದೀಪಾವಳಿ ಹಬ್ಬ | ಅಜ್ಜನ ಕಾರಿನ ಮೇಲೆ ಪಟಾಕಿ ಹೊಡೆದವರ ವಿರುದ್ಧ ಪೊಲೀಸ್ ಪ್ರಕರಣ!

Next Post

ದೀಪಾವಳಿ ಹಬ್ಬ | ಅಜ್ಜನ ಕಾರಿನ ಮೇಲೆ ಪಟಾಕಿ ಹೊಡೆದವರ ವಿರುದ್ಧ ಪೊಲೀಸ್ ಪ್ರಕರಣ!

ಉರುಸ್ | ಉತ್ತರ ಕನ್ನಡಕ್ಕೆ ಬರಲಿರುವ ಉತ್ತರ ಪ್ರದೇಶದ ಇಸ್ಲಾಂ ಗುರು!

ರೈತನಿಗೆ ಮುಕ್ತಿ ನೀಡಿದ ಗೇರು ಮರ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.