6
  • Latest

ದೀಪಾವಳಿ ಹಬ್ಬ | ಅಜ್ಜನ ಕಾರಿನ ಮೇಲೆ ಪಟಾಕಿ ಹೊಡೆದವರ ವಿರುದ್ಧ ಪೊಲೀಸ್ ಪ್ರಕರಣ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದೀಪಾವಳಿ ಹಬ್ಬ | ಅಜ್ಜನ ಕಾರಿನ ಮೇಲೆ ಪಟಾಕಿ ಹೊಡೆದವರ ವಿರುದ್ಧ ಪೊಲೀಸ್ ಪ್ರಕರಣ!

AchyutKumar by AchyutKumar
in ಸ್ಥಳೀಯ

ಸಿದ್ದಾಪುರ: ಕಳೆದ ದೀಪಾವಳಿ ವೇಳೆ ಬೇರೆಯವರ ಕಾರಿನ ಮೇಲೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಿದ್ದ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಲು ನ್ಯಾಯಾಲಯ ಪೊಲೀಸರಿಗೆ ಸೂಚನೆ ನೀಡಿದೆ. ಈ ಹಿನ್ನಲೆ ರಾಜೇಶ ನಾಯ್ಕ ಹಾಗೂ ಅಶೋಕ ನಾಯ್ಕ ಎಂಬಾತರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದು, ತನಿಖೆ ಶುರು ಮಾಡಿದ್ದಾರೆ.

ಸಿದ್ದಾಪುರ ಹಾರ್ಸಿಕಟ್ಟಾ ಮೂಲದ ಕೆರಿಯಾ ನಾಯ್ಕ ಅವರು ಪ್ರಸ್ತುತ ಶಿರಸಿಯ ಚಿಪಗಿಯ ನ್ಯೂ ಕೆಎಚ್‌ಬಿ ಕಾಲೋನಿಯಲ್ಲಿ ವಾಸವಾಗಿದ್ದಾರೆ. 83 ವರ್ಷದ ಅವರು ದೀಪಾವಳಿ ಹಬ್ಬದ ಅಂಗವಾಗಿ ಫೆ 2ರಂದು ತಮ್ಮ ಮೂಲ ಮನೆಗೆ ತೆರಳಿದ್ದರು. ರಾತ್ರಿ 11.45ಕ್ಕೆ ಅವರು ಹಬ್ಬ ಆಚರಿಸುತ್ತಿದ್ದಾಗ ಅದೇ ಊರಿನ ರಾಜೇಶ ನಾಯ್ಕ ಹಾಗೂ ಅಶೋಕ ನಾಯ್ಕ ಸೇರಿ ಕೆರಿಯಾ ನಾಯ್ಕ ಅವರ ಮನೆ ಕಡೆ ಪಟಾಕಿ ಹಾರಿಸಿದ್ದರು.

ಈ ಬಗ್ಗೆ ಪ್ರಶ್ನಿಸಿದಾಗ ಕೆರಿಯಾ ನಾಯ್ಕ ಅವರ ಮನೆ ಕಪೌಂಡ್ ಮೇಲೆ ಪಟಾಕಿ ಅಂಟಿಸಿದ್ದರು. ಅದಾದ ನಂತರ ಮನೆಯೊಳಗಿದ್ದ ಕಾರಿನ ಮೇಲೆಯೂ ಪಟಾಕಿಗಳನ್ನು ಹಚ್ಚಿದ್ದರು. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದಾಗ ಇಬ್ಬರು ಸೇರಿ ಕೆಟ್ಟದಾಗಿ ನಿಂದಿಸಿದ ಬಗ್ಗೆ ಮರುದಿನ ಕೆರಿಯಾ ನಾಯ್ಕ ಪೊಲೀಸ್ ದೂರು ನೀಡಿದ್ದರು. ಆ ವೇಳೆ ಎದುರುದಾರರಿಗೆ ಪೊಲೀಸರು ಬುದ್ದಿ ಹೇಳಿ ಕಳುಹಿಸಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಕೆರಿಯಾ ನಾಯ್ಕ ಪಟ್ಟು ಹಿಡಿದಿದ್ದರು.

ಇದೀಗ ನ್ಯಾಯಾಲಯದ ಮೊರೆ ಹೋದ ಕೆರಿಯಾ ನಾಯ್ಕ ಅವರು ತಮ್ಮನ್ನು ನಿಂದಿಸಿ ಕಾರು ಹಾಗೂ ಕಪೌಂಡ್ ಮೇಲೆ ಪಟಾಕಿ ಹೊಡೆದವರ ವಿರುದ್ಧ ಪೊಲೀಸ್ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದಾರೆ.

ShareSendTweetShare
Previous Post

ಇದೆಂಥ ಸಂಸ್ಕೃತಿ.. ಇದೆಂಥ ಸಭ್ಯತೆ? ನಾಯಕರ ಪ್ರಶ್ನೆಗೆ ಬಿಜೆಪಿ ಮೌನ!

Next Post

ಉರುಸ್ | ಉತ್ತರ ಕನ್ನಡಕ್ಕೆ ಬರಲಿರುವ ಉತ್ತರ ಪ್ರದೇಶದ ಇಸ್ಲಾಂ ಗುರು!

Next Post

ಉರುಸ್ | ಉತ್ತರ ಕನ್ನಡಕ್ಕೆ ಬರಲಿರುವ ಉತ್ತರ ಪ್ರದೇಶದ ಇಸ್ಲಾಂ ಗುರು!

ರೈತನಿಗೆ ಮುಕ್ತಿ ನೀಡಿದ ಗೇರು ಮರ!

ಬಸ್ ಪಲ್ಟಿ: ಪ್ರವಾಸಕ್ಕೆ ಬಂದ ಮಕ್ಕಳಿಗೆ ಪ್ರಯಾಸ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.