6
  • Latest

ಉರುಸ್ | ಉತ್ತರ ಕನ್ನಡಕ್ಕೆ ಬರಲಿರುವ ಉತ್ತರ ಪ್ರದೇಶದ ಇಸ್ಲಾಂ ಗುರು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಉರುಸ್ | ಉತ್ತರ ಕನ್ನಡಕ್ಕೆ ಬರಲಿರುವ ಉತ್ತರ ಪ್ರದೇಶದ ಇಸ್ಲಾಂ ಗುರು!

AchyutKumar by AchyutKumar
December 20, 2024
in ದೇಶ - ವಿದೇಶ
advt advt advt
ADVERTISEMENT

ಯಲ್ಲಾಪುರ: ನೂತನ ದರ್ಗಾ ಉದ್ಘಾಟನೆ, ಧಾರ್ಮಿಕ ಚಿಂತನೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಒಳಗೊಂಡ ಉರುಸ್ ಆಚರಣೆ ಡಿಸೆಂಬರ್ 21ರಿಂದ 24ರವರೆಗೆ ನಡೆಯಲಿದೆ. ವಿಶೇಷ ಉಪನ್ಯಾಸ, ಅನ್ನ ಸಂತರ್ಪಣೆ ಸೇರಿ ವಿವಿಧ ಬಗೆಯ ಚಟುವಟಿಕೆಗಳಿಗೆ ಮುಸ್ಲೀಂ ಸಮುದಾಯದವರಲ್ಲಿ ತಯಾರಿ ಜೋರಾಗಿದೆ.

Advertisement. Scroll to continue reading.
Advertisement. Scroll to continue reading.

ಶುಕ್ರವಾರ ಈ ಬಗ್ಗೆ ಉರುಸ್ ಕಮಿಟಿಯ ಅಬ್ದುಲ್ ರೆಹೆಮಾನ್ ಸೈಯ್ಯದ್ ಮಾಹಿತಿ ನೀಡಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು. `ಡಿ 22ರಂದು ಸಂಜೆ 5 ಗಂಟೆಗೆ ಅಕ್ಬರ ಗಲ್ಲಿಯಿಂದ ಮೆರವಣಿಗೆ ಶುರುವಾಗಲಿದೆ. ಪಟ್ಟಣದ ವಿವಿಧ ಕಡೆ ಸಂಚರಿಸಿದ ನಂತರ ಮೆರವಣಿಗೆ ದರ್ಗಾಗೆ ಬರಲಿದೆ. ನಂತರ ಅಲ್ಲಿ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ. ಈ ದಿನ ಕೇರಳ ಕಾಸರಗೋಡ ನೂರ್ ಎ ಇಸ್ಲಾಂ ಅವರಿಂದ ಬುರ್ದಾ ಶರೀಫ್, ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ’ ಎಂದರು.

ADVERTISEMENT
ADVERTISEMENT

ಡಿ 23ರಂದು ಸಂಜೆ 7ಕ್ಕೆ ಮೆರವಣಿಗೆ, ಸರ್ವಧರ್ಮ ಅನ್ನ ಸಂತಪರ್ಣೆ ನಡೆಯಲಿದೆ. ಉತ್ತರ ಪ್ರದೇಶದ ಸಮದಾನಿಮಿಯಾ ಖಚೋಚಾ ಶರೀಫ ಹಾಗೂ ಬಿಜಾಪುರದ ಹನೀಪ್ ರಜಾ ಅವರಿಂದ ಧಾರ್ಮಿಕ ಉಪನ್ಯಾಸ ನಡೆಯಲಿದೆ. ಡಿ 24ರಂದು ರಾತ್ರಿ ಮುಂಬೈನ ಅಜೀಂ ನಾಜಾ ಹಾಗೂ ಸರ್ಫರಾಜ ಸಾಬರಿ ಖವಾಲಿ ನಡೆಸಿಕೊಡಲಿದ್ದಾರೆ. ಖವಾಲಿ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ತಿಳಿಸಿದರು. ಸಮಿತಿ ಪ್ರಮುಖರಾದ ಅಬ್ದುಲ್ ಕರಿಂ ಉಮರಶೇಖ್, ಟಿ ಪಿ ಸುಲೇಮಾನ್, ಅಬ್ದುಲ್ ಹಮೀದ್ ಮುಲ್ಲಾ, ಖಾಜಾ ಮೈನುದ್ದೀನ್ ಅಕ್ತಾರ, ನಿಜಾಮುದ್ದಿನ್ ಟಿಪಿ, ಶಾಬಾಸ್ ಸೈಯ್ಯದ್ ಇದ್ದರು.

ShareSendTweetShare
ADVERTISEMENT
Previous Post

ದೀಪಾವಳಿ ಹಬ್ಬ | ಅಜ್ಜನ ಕಾರಿನ ಮೇಲೆ ಪಟಾಕಿ ಹೊಡೆದವರ ವಿರುದ್ಧ ಪೊಲೀಸ್ ಪ್ರಕರಣ!

Next Post

ರೈತನಿಗೆ ಮುಕ್ತಿ ನೀಡಿದ ಗೇರು ಮರ!

Next Post

ರೈತನಿಗೆ ಮುಕ್ತಿ ನೀಡಿದ ಗೇರು ಮರ!

ಬಸ್ ಪಲ್ಟಿ: ಪ್ರವಾಸಕ್ಕೆ ಬಂದ ಮಕ್ಕಳಿಗೆ ಪ್ರಯಾಸ!

ಬಸ್ಸಿನಿಂದ ಬಿದ್ದ ಮಹಿಳೆ ಸಾವು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.