6
  • Latest

ಬಕ್ರೀದ್ ಬಲಿ ತಡೆದ ಹಿಂದೂ ಕಾರ್ಯಕರ್ತರು

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಕ್ರೀದ್ ಬಲಿ ತಡೆದ ಹಿಂದೂ ಕಾರ್ಯಕರ್ತರು

ಜಾನುವಾರುಗಳ ರಕ್ಷಣೆ | ಸ್ಥಳಕ್ಕೆ ದೌಡಾಯಿಸಿದ ಜನ

AchyutKumar by AchyutKumar
in ಸ್ಥಳೀಯ

ದಾಂಡೇಲಿ: ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಕಟ್ಟಿದ್ದ ಶೆಡ್ ಮೇಲೆ ಪೊಲೀಸರು ದಾಳಿ ನಡೆಸಿದ ಪೊಲೀಸರು 22 ಜಾನುವಾರುಗಳಿಗೆ ಬದುಕುವ ಹಕ್ಕು ನೀಡಿದ್ದಾರೆ.
ದಾಂಡೇಲಿ ನಗರದ 3ನಂ ಗೇಟ್ ವ್ಯಾಪ್ತಿಯ ಪಂಪ್ ಹೌಸ್ ಬಳಿ ಜಾನುವಾರು ವಧೆ ನಡೆಯುವ ಸಾಧ್ಯತೆಗಳಿರುವ ಬಗ್ಗೆ ಹಿಂದೂಪರ ಸಂಘಟನೆಗಳು ಜಾನುವಾರುಗಳಿಗೆ ಹಿಂಸೆ ನೀಡುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು ಪೊಲೀಸರು ತಂಡಸಹಿತ ಅಲ್ಲಿ ತೆರಳಿದರು. ಆಗ ಅನಧಿಕೃತವಾಗಿ ಗೋವುಗಳನ್ನು ಹಾಗೂ ಸಣ್ಣ ಕರುಗಳನ್ನು ಅಲ್ಲಿ ಬಂಧಿಸಿಡಲಾಗಿತ್ತು. ಸ್ಥಳದಲ್ಲಿ ಜಮಾವಣೆಗೊಂಡ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕೇಳಿದ ಪ್ರಶ್ನೆಗಳಿಗೆ ಮಹ್ಮದ ಗೌಸ ಉಮರ ಕೊಟ್ಟಾನ್ ಹಾಗೂ ಉಮರ ಮಹ್ಮದ ಅಕ್ಬರ ಕೊಟ್ಟಾನ್ ಅವರ ಬಳಿ ಉತ್ತರ ಇರಲಿಲ್ಲ. ಹೀಗಾಗಿ ಪೊಲೀಸರು ಅವರಿಗೆ ನೋಟಿಸ್ ನೀಡಿದ್ದು, ಒಟ್ಟು 5 ಕರುಗಳು ಹಳಿಯಾಳ ತಾಲೂಕಿನ ದುಸಗಿಯ ಗೋಶಾಲೆಗೆ ರವಾನಿಸಿದರು. ಒಂದು ಕೋಣ ಸೇರಿ 17 ಜಾನುವಾರಗಳ ಬಗ್ಗೆ ದಾಖಲೆ ನೀಡಲು ಶೆಡ್ ಮಾಲಕರಿಗೆ ಸೂಚಿಸಿದರು. ಸ್ಥಳದಲ್ಲಿ ಇನ್ನೂ ಬಿಗುವಿನ ವಾತಾವರಣ ಕಂಡು ಬಂದಿದೆ.

ADVERTISEMENT
Advertisement. Scroll to continue reading.
Advertisement. Scroll to continue reading.
Previous Post

ಅತ್ಯಂತ ಅಪಾಯ ಈ ಮೀನು: ನಂಜಿಗೆ ಮೀನುಗಾರ ಬಲಿ

Next Post

ಈ ರೋಗ ಬಂದರೆ ಬದುಕುವುದೇ ಎರಡು ದಿನ!

Next Post

ಈ ರೋಗ ಬಂದರೆ ಬದುಕುವುದೇ ಎರಡು ದಿನ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ