6
  • Latest

ಸರ್ಕಾರದ ವಿರುದ್ಧ ಕಿಡಿ: ಸಿ ಟಿ ರವಿ ಬೆಂಬಲಕ್ಕೆ ನಿಂತ ಗಣಪತಿ ಉಳ್ವೇಕರ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಸರ್ಕಾರದ ವಿರುದ್ಧ ಕಿಡಿ: ಸಿ ಟಿ ರವಿ ಬೆಂಬಲಕ್ಕೆ ನಿಂತ ಗಣಪತಿ ಉಳ್ವೇಕರ್

AchyutKumar by AchyutKumar
in ರಾಜಕೀಯ

ಕಾರವಾರ: `ರಾಜಕೀಯ ದುರುದ್ದೇಶದಿಂದ ವಿಧಾನ ಪರಿಷತ್ ಸದಸ್ಯ ಸಿ ಟಿ ರವಿ ಅವರನ್ನು ಬಂಧಿಸಲಾಗಿದ್ದು, ಸಿ ಟಿ ರವಿ ಅವರ ಮೇಲೆ ಹಲ್ಲೆ ಪ್ರಯತ್ನ ನಡೆದಿದೆ. ರಾಜ್ಯ ಸರ್ಕಾರದ ಗುಂಡಾ ವರ್ತನೆಗೆ ಇದೊಂದು ಉದಾಹರಣೆ’ ಎಂದು ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಹೇಳಿದ್ದಾರೆ. ಸರ್ಕಾರದ ನಡೆಯನ್ನು ಅವರು ಖಂಡಿಸಿದ್ದಾರೆ. ಜೊತೆಗೆ `ಸಿ ಟಿ ರವಿ ಅವರ ಬೆಂಬಲಕ್ಕೆ ನಾವಿದ್ದೇವೆ’ ಎಂದು ಹೇಳಿದ್ದಾರೆ.

`ರಾಜ್ಯ ಸರಕಾರ ಪೊಲೀಸರ ಮೇಲೆ ಒತ್ತಡ ಹೇರಿ ರವಿ ಅವರನ್ನು ಬಂಧಿಸಿದೆ. ಪೊಲೀಸ್ ಕಸ್ಟಡಿಯಲ್ಲಿರುವಾಗ ಸಿ ಟಿ ರವಿ ಅವರ ತಲೆಗೆ ಗಾಯವಾಗಿದ್ದು, ಅದಕ್ಕೆ ಚಿಕಿತ್ಸೆ ಕೊಡಿಸಲು ಮೂರು ತಾಸು ತಡವಾಗಿದೆ. ಪೊಲೀಸ್ ವಾಹನದಲ್ಲಿ ಸಿ ಟಿ ರವಿ ಅವರನ್ನು ಕೂರಿಸಿಕೊಂಡು ಸುತ್ತಾಡಿಸಿರುವುದು ಕಾನೂನು ಸುವ್ಯವಸ್ಥೆ ಹದಗೆಟ್ಟಿರುವುದಕ್ಕೆ ನಿದರ್ಶನ’ ಎಂದು ಗಣಪತಿ ಉಳ್ವೇಕರ್ ಹೇಳಿದ್ದಾರೆ.

ಅಶ್ಲೀಲ ಪದ ಸಮರ್ಥನೆ ಇದಲ್ಲ!
`ಮಹಿಳಾ ಸಚಿವರ ಬಗ್ಗೆ ಸಿ ಟಿ ರವಿ ಅವರು ಅವರು ಅಶ್ಲೀಲ ಪದ ಬಳಕೆ ಮಾಡಿದ್ದರೆ ಅದಕ್ಕೆ ಕಾನೂನು ಪ್ರಕಾರ ಕ್ರಮ ಜರುಗಿಸಬೇಕು. ಬದಲಾಗಿ ಶಾಸಕರ ಜೊತೆ ಸರ್ಕಾರ ಈ ರೀತಿ ವರ್ತಿಸುವುದು ಸರಿಯಲ್ಲ. ಸಚಿವೆಯ ಬೆಂಬಲಿಗರ ಗುಂಡಾಗಿರಿಯೂ ಅತಿಯಾಗಿದೆ. ಸಭಾಪತಿಗಳನ್ನು ನಿಂದಿಸುವ ಮಟ್ಟಿಗೆ ತೆರಳಿರುವುದು ಆಘಾತಕಾರಿ’ ಎಂದು ಗಣಪತಿ ಉಳ್ವೇಕರ್ ಅಭಿಪ್ರಾಯಪಟ್ಟಿದ್ದಾರೆ.

ShareSendTweetShare
Previous Post

ಬಸ್ಸಿನಿಂದ ಬಿದ್ದ ಮಹಿಳೆ ಸಾವು

Next Post

ಪೊಲೀಸ್ ಅಧೀಕ್ಷಕರಿಗೆ ಹುಟ್ಟುಹಬ್ಬದ ಸಡಗರ: ಎಂ ನಾರಾಯಣ ಅವರಿಗೆ ಇದೀಗ 48ರ ಪ್ರಾಯ!

Next Post

ಪೊಲೀಸ್ ಅಧೀಕ್ಷಕರಿಗೆ ಹುಟ್ಟುಹಬ್ಬದ ಸಡಗರ: ಎಂ ನಾರಾಯಣ ಅವರಿಗೆ ಇದೀಗ 48ರ ಪ್ರಾಯ!

ಕಡಲ ಆಮೆಗೆ ಬಿಗಿ ಭದ್ರತೆ: ಮೊಟ್ಟೆ ಕಾಣಿಸಿದವರಿಗೆ ಸಾವಿರ ರೂ!

ಕೇಂದ್ರ ಸಚಿವರಿಗೆ ಚಪ್ಪಲಿ ಏಟು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.