6
  • Latest

ಕೇಂದ್ರ ಸಚಿವರಿಗೆ ಚಪ್ಪಲಿ ಏಟು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಕೇಂದ್ರ ಸಚಿವರಿಗೆ ಚಪ್ಪಲಿ ಏಟು!

AchyutKumar by AchyutKumar
in ದೇಶ - ವಿದೇಶ

ಶಿರಸಿ: ಕೇಂದ್ರ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ಅವರ ಬಗ್ಗೆ ಅವಮಾನವಾಗುವ ರೀತಿ ಮಾತನಾಡಿರುವುದನ್ನು ಖಂಡಿಸಿ `ಭೀಮ ಘರ್ಜನೆ’ ಸಂಘಟನೆಯವರು ಅಮಿತ್ ಶಾ ಅವರ ಪೃತಿಕೃತಿಗೆ ಚಪ್ಪಲಿ ಏಟು ನೀಡಿ ಪ್ರತಿಭಟಿಸಿದರು. ಅದಾದ ನಂತರ ಚಪ್ಪಲಿಯ ಹಾರ ಹಾಕಿ ಅವರ ಪ್ರತಿಕೃತಿಗೆ ಬೆಂಕಿ ಹಚ್ಚಿದರು.

ಶಿರಸಿಯ ಅಂಬೇಡ್ಕರ್ ಸರ್ಕಲ್ ಬಳಿ ಜಮಾಯಿಸಿದ ಪ್ರತಿಭಟನಾಕಾರರು ಅಮಿತ್ ಶಾ ವಿರುದ್ಧ ಆಕ್ರೋಶವ್ಯಕ್ತಪಡಿಸಿದರು. `ದಲಿತರ ಪಾಲಿನ ದೇವರಾಗಿರುವ ಅಂಬೇಡ್ಕರ್ ಅವರ ಬಗ್ಗೆ ಯಾರೂ ಹಗುರವಾಗಿ ಮಾತನಾಡಿದರೂ ಸಹಿಸುವುದಿಲ್ಲ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಅಮಿತ್ ಶಾ ಅವರನ್ನು ಕೇಂದ್ರ ಸರ್ಕಾರ ಸಚಿವ ಸಂಪುಟದಿ0ದ ವಜಾ ಮಾಡಬೇಕು ಎಂದು ಆಗ್ರಹಿಸಿದರು. ಅವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದರು. ಸಂಘಟನೆ ಪ್ರಮುಖರಾದ ಅರ್ಜುನ ಮಿಂಟಿ, ರಾಜೇಶ ದೇಶಭಾಗ, ತಿಲಕ್ ಹುಬ್ಬಳ್ಳಿ ಇತರರಿದ್ದರು.

ShareSendTweetShare
Previous Post

ಕಡಲ ಆಮೆಗೆ ಬಿಗಿ ಭದ್ರತೆ: ಮೊಟ್ಟೆ ಕಾಣಿಸಿದವರಿಗೆ ಸಾವಿರ ರೂ!

Next Post

ಸಮೃದ್ಧಿ ಸೊಸೈಟಿ: ಅವ್ಯವಹಾರ ಎಂದು ಬೆದರಿಸಿದವ 76 ಲಕ್ಷ ರೂ ಕೇಳಿದ!

Next Post

ಸಮೃದ್ಧಿ ಸೊಸೈಟಿ: ಅವ್ಯವಹಾರ ಎಂದು ಬೆದರಿಸಿದವ 76 ಲಕ್ಷ ರೂ ಕೇಳಿದ!

ದೇವರ ದುಡ್ಡಿನ ಮೇಲೆ ಕಳ್ಳರ ಕಣ್ಣು!

Gambling in the name of Friends Club: 17 people sentenced to prison!

ಅರಣ್ಯದಲ್ಲಿ ಅಂದರ್ ಬಾಹರ್: ಎಲೆಮಾನವರ ಬಂಧನ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.