6
  • Latest

ದೇವರ ದುಡ್ಡಿನ ಮೇಲೆ ಕಳ್ಳರ ಕಣ್ಣು!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದೇವರ ದುಡ್ಡಿನ ಮೇಲೆ ಕಳ್ಳರ ಕಣ್ಣು!

AchyutKumar by AchyutKumar
December 20, 2024
in ಸ್ಥಳೀಯ
advt advt advt
ADVERTISEMENT

ಅಂಕೋಲಾ: ರಾತ್ರಿ ವೇಳೆ ಈಶ್ವರ ದೇವಾಲಯದ ಒಳಗೆ ಪ್ರವೇಶಿಸಿದ ಕಳ್ಳರು ಕಾಣಿಕೆ ಡಬ್ಬಿಯಲ್ಲಿದ್ದ ಹಣದ ಜೊತೆ ಡಬ್ಬಿಯನ್ನು ಅಪಹರಿಸಿದ್ದಾರೆ.

ಅಂಕೋಲಾ ವಾಸರ ಕುದ್ರಿಗೆಯ ಈಶ್ವರ ದೇವಾಲಯದಲ್ಲಿ ಡಿ 9ರಂದು ಈ ಕಳ್ಳತನ ನಡೆದಿರುವುದು ಗೊತ್ತಾಗಿದೆ. ಊರಿನವರು ಹಾಗೂ ದೇವಾಲಯ ಆಡಳಿತ ಮಂಡಳಿ ಸಭೆ ಸೇರಿ ಅಲ್ಲಿ ನಿರ್ಣಯಿಸಿದ ಪ್ರಕಾರ ಇದೀಗ ಕಳ್ಳರ ಪತ್ತೆಗೆ ಪೊಲೀಸರ ಮೊರೆ ಹೋಗಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ವಾಸರ ಕುದುರಿಗೆಯ ಈಶ್ವರ ದೇವಾಲಯದ ಬಾಗಿಲು ಮುರಿದು ಕಳ್ಳರು ಒಳ ನುಗ್ಗಿದ್ದು, 2 ಸಾವಿರ ರೂ ಮೌಲ್ಯದ ಕಾಣಿಕೆ ಡಬ್ಬಿ ಹಾಗೂ ಅದರ ಒಳಗಿದ್ದ ಕಾಸು ಎಗರಿಸಿದ್ದಾರೆ’ ಎಂದು ಅಲ್ಲಿನ ಗ್ರಾ ಪಂ ಅಧ್ಯಕ್ಷ ಪ್ರದೀಪ ನಾಯಕ ಪೊಲೀಸ್ ದೂರು ನೀಡಿದ್ದಾರೆ. `ಕಳ್ಳರನ್ನು ಪತ್ತೆ ಮಾಡಿ, ದೇವರ ಕಾಸು ಮರಳಿಸಿ’ ಎಂದವರು ಕೇಳಿಕೊಂಡಿದ್ದಾರೆ.

ShareSendTweetShare
ADVERTISEMENT
Previous Post

ಸಮೃದ್ಧಿ ಸೊಸೈಟಿ: ಅವ್ಯವಹಾರ ಎಂದು ಬೆದರಿಸಿದವ 76 ಲಕ್ಷ ರೂ ಕೇಳಿದ!

Next Post

ಅರಣ್ಯದಲ್ಲಿ ಅಂದರ್ ಬಾಹರ್: ಎಲೆಮಾನವರ ಬಂಧನ!

Next Post
Gambling in the name of Friends Club: 17 people sentenced to prison!

ಅರಣ್ಯದಲ್ಲಿ ಅಂದರ್ ಬಾಹರ್: ಎಲೆಮಾನವರ ಬಂಧನ!

ಕಾನೂನು ಅರಿವು | ಜನ ಜಾಗೃತಿಯೇ ಪೊಲೀಸರ ಗುರಿ!

ಕರಡಿ ದಾಳಿ | ಗಾಯದ ಮೇಲೆ ಇನ್ನೊಂದು ಬರೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.