6
  • Latest
Gambling in the name of Friends Club: 17 people sentenced to prison!

ಅರಣ್ಯದಲ್ಲಿ ಅಂದರ್ ಬಾಹರ್: ಎಲೆಮಾನವರ ಬಂಧನ!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Saturday, July 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅರಣ್ಯದಲ್ಲಿ ಅಂದರ್ ಬಾಹರ್: ಎಲೆಮಾನವರ ಬಂಧನ!

AchyutKumar by AchyutKumar
in ಸ್ಥಳೀಯ
Gambling in the name of Friends Club: 17 people sentenced to prison!

ಭಟ್ಕಳ: ಅರಣ್ಯ ಪ್ರದೇಶದಲ್ಲಿ ಅಂದರ್ ಬಾಹರ್ ಆಡುತ್ತಿದ್ದ ಏಳು ಜನರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಭಟ್ಕಳದ ಗೊರಟೆ ಶರಜ್ಜಿಮನೆಯ ಅರಣ್ಯ ಪ್ರದೇಶದಲ್ಲಿ ಬೈಂದೂರಿನ ಬಶೀರ ಅಹ್ಮದ, ಭಟ್ಕಳ ಕರಿಕಲ್ ಹೊನ್ನಯ್ಯನಮನೆಯ ನಾಗರಾಜ ಮೋಗೇರ್, ಮಾವಿನಕೂರ್ವಾದ ಪ್ರದೀಪ್ ಮೋಗೇರ್ ಇಸ್ಪಿಟ್ ಆಡುತ್ತಿದ್ದರು. ಹೆಬಳೆಯ ಜಯರಾಜ್ ಮೊಗೇರ್, ಉಡುಪಿಯ ಪ್ರವೀಣ ದೇವಾಡಿಗ, ಮಂಜುನಾಥ ದೇವಾಡಿಗ ಹಾಗೂ ಇಜಾಜ್ ಮೊಮೀನ್ ಅವರ ಜೊತೆ ಸೇರಿಕೊಂಡಿದ್ದರು.

ಈ ಎಲ್ಲರೂ ಸೇರಿ ಇಸ್ಪಿಟ್ ಎಲೆಗಳ ಜೊತೆ ಹಣ ಹರಡಿಕೊಂಡು ಆಡುತ್ತಿದ್ದಾಗ ಪೊಲೀಸ್ ಉಪನಿರೀಕ್ಷಕ ಭರಮಪ್ಪ ಬೆಳಗಲಿ ದಾಳಿ ನಡೆಸಿದರು. ಇಸ್ಪಿಟ್ ಎಲೆ, ಹಣದ ಜೊತೆ ಅವರೆಲ್ಲರನ್ನು ವಶಕ್ಕೆ ಪಡೆದು ಪೊಲೀಸ್ ಜೀಪ್ ಹತ್ತಿಸಿದರು. ಠಾಣೆಗೆ ಹೋದ ನಂತರ ಎಲ್ಲರ ವಿರುದ್ಧ ಪ್ರಕರಣ ದಾಖಲಿಸಿದರು.

ShareSendTweetShare
Previous Post

ದೇವರ ದುಡ್ಡಿನ ಮೇಲೆ ಕಳ್ಳರ ಕಣ್ಣು!

Next Post

ಕಾನೂನು ಅರಿವು | ಜನ ಜಾಗೃತಿಯೇ ಪೊಲೀಸರ ಗುರಿ!

Next Post

ಕಾನೂನು ಅರಿವು | ಜನ ಜಾಗೃತಿಯೇ ಪೊಲೀಸರ ಗುರಿ!

ಕರಡಿ ದಾಳಿ | ಗಾಯದ ಮೇಲೆ ಇನ್ನೊಂದು ಬರೆ!

ವನ್ಯಜೀವಿ ಸಂಘರ್ಷ | ಜಾಗೃತರಾಗಿರಿ ಜೊತೆಗೆ ಸಲಹೆ ಕೊಡಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.