6
  • Latest

ಈ ರೋಗ ಬಂದರೆ ಬದುಕುವುದೇ ಎರಡು ದಿನ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಈ ರೋಗ ಬಂದರೆ ಬದುಕುವುದೇ ಎರಡು ದಿನ!

AchyutKumar by AchyutKumar
in ದೇಶ - ವಿದೇಶ

ಸೊಂಕು ತಗುಲಿದ ಎರಡು ದಿನದಲ್ಲಿ ನರಕ ಕಾಣಿಸುವ `ಮಾಂಸ-ಭಕ್ಷಕ ಬ್ಯಾಕ್ಟೀರಿಯಾ’ ಜಪಾನ್’ನಲ್ಲಿ ವ್ಯಾಪಕ ಪ್ರಮಾಣದಲ್ಲಿ ಹರಡುತ್ತಿದೆ.
ಜೂನ್ 2ರ ಅಂಕಿ ಅಂಶಗಳ ಪ್ರಕಾರ ಈ ಬಾಕ್ಟೀರಿಯಾ 977 ಜನರಿಗೆ ಹರಡಿದೆ. ಕೋವಿಡ್ ಆತಂಕದಲ್ಲಿರುವ ಜನರಿಗೆ ಇದು ಇನ್ನೊಂದು ಆಘಾತ ತಂದಿದೆ. ಕಳೆದ ವರ್ಷ ಜಪಾನ್’ನಲ್ಲಿ 941 ಪ್ರಕರಣಗಳು ಪತ್ತೆಯಾಗಿದ್ದವು. ನಂತರ ಅವು ಕಡಿಮೆಯಾಗಿದ್ದು, ಇದೀಗ ಮತ್ತೆ ಏರಿಕೆ ಹಂತದಲ್ಲಿದೆ.
ಈ ಬ್ಯಾಕ್ಟೀರಿಯಾದಿಂದ ಗಂಟಲಿನಲ್ಲಿ ಊತ ಮತ್ತು ಗಂಟಲು ಕೆರೆತ ಉಂಟಾಗುತ್ತದೆ. ಕೆಲವು ಬ್ಯಾಕ್ಟೀರಿಯಾಗಳು ತೀವ್ರಗತಿಯಲ್ಲಿ ಸೋಂಕಿಗೆ ಕಾರಣವಾಗುತ್ತವೆ. ಕೈ-ಕಾಲು ನೋವು, ಜ್ವರ ಬಂದು ರಕ್ತದ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಇದರಿಂದ ರೋಗಿ ಉಸಿರಾಟ ಸಮಸ್ಯೆ ಹಾಗೂ ಅಂಗಾಗ ವೈಫಲ್ಯಕ್ಕೆ ಒಳಗಾಗಿ ಸಾವನಪ್ಪುತ್ತಾರೆ.

ADVERTISEMENT
Advertisement. Scroll to continue reading.
Advertisement. Scroll to continue reading.
Previous Post

ಬಕ್ರೀದ್ ಬಲಿ ತಡೆದ ಹಿಂದೂ ಕಾರ್ಯಕರ್ತರು

Next Post

ಚಿಣ್ಣರ ಗಾಯನಕ್ಕೆ ಮನಸೋತ ಜನ

Next Post

ಚಿಣ್ಣರ ಗಾಯನಕ್ಕೆ ಮನಸೋತ ಜನ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ