6
  • Latest

ಕಾನೂನು ಅರಿವು | ಜನ ಜಾಗೃತಿಯೇ ಪೊಲೀಸರ ಗುರಿ!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Saturday, July 25, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾನೂನು ಅರಿವು | ಜನ ಜಾಗೃತಿಯೇ ಪೊಲೀಸರ ಗುರಿ!

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಶಾಲಾ-ಕಾಲೇಜು ಮಕ್ಕಳು ಮಾದಕ ವ್ಯಸನಗಳಿಗೆ ಬಲಿಯಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಹಿನ್ನಲೆ ಪೊಲೀಸರು ನಿರಂತರವಾಗಿ ಶಾಲಾ-ಕಾಲೇಜಿಗೆ ಭೇಟಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸುತ್ತಿದ್ದಾರೆ. ಅಪರಾಧ ಮಾಸಾಚರಣೆ ಅಂಗವಾಗಿ ಮಂಚಿಕೇರಿ ಪೊಲೀಸರು ವಿವಿಧ ಅಪರಾಧ ಕೃತ್ಯ ತಡೆಯ ಬಗ್ಗೆ ಜನ ಜಾಗೃತಿ ನಡೆಸಿದ್ದಾರೆ.

ಗ್ರಾಮೀಣ ಭಾಗದ ಅನೇಕ ಶಾಲೆಗಳ ಆವರಣಗಳಿಗೆ ನುಗ್ಗುವ ವ್ಯಸನಿಗಳು ಶಾಲಾ ವಾತಾವರಣವನ್ನು ಹಾಳು ಮಾಡುತ್ತಿದ್ದಾರೆ. ಮಂಚಿಕೇರಿ ಪೊಲೀಸರು ಅಂಥವರ ಮೇಲೆ ನಿಗಾ ಇರಿಸಿದ್ದು, ಶಾಲಾ-ಕಾಲೇಜು ಆವರಣದಲ್ಲಿ ಮಾಲಿನ್ಯವನ್ನು ತಡೆಯುತ್ತಿದ್ದಾರೆ. ಇದರೊಂದಿಗೆ ಅಪರಾಧ ತಡೆ ಬಗ್ಗೆ ಶಾಲಾ ಮಕ್ಕಳಿಗೆ ಮಾಹಿತಿ ನೀಡಿ, ಮಕ್ಕಳ ವಿದ್ಯಾರ್ಥಿಗಳ ಮೂಲಕ ಶಿಕ್ಷಕರು ಹಾಗೂ ಪಾಲಕರಿಗೂ ಅರಿವು ಮೂಡಿಸುತ್ತಿದ್ದಾರೆ.

ಸಂಚಾರಿ ನಿಯಮ ಉಲ್ಲಂಘಿಸುವವರಿಗೆ ಸಹ ಈ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಮೊದಲು ಅವರ ಮನವೊಲೈಕೆ ಮಾಡಿ, ನಂತರ ದಂಡದ ಬಿಸಿ ತಾಗುವಂತೆ ಮಾಡಿದ್ದಾರೆ. ಪ್ರತಿಯೊಬ್ಬರಿಗೂ ಕಾನೂನು ಅರಿವು ಮೂಡಿಸುವುದಕ್ಕಾಗಿ ಮನೆ ಮನೆ ಭೇಟಿ, ಮೆರವಣಿಗೆ, ಸೈಬರ್ ಅಪರಾಧ ತಡೆ ಜಾಗೃತಿ, ರಸ್ತೆ ಸುರಕ್ಷತೆ ಸೇರಿ ಹಲವು ವಿಷಯಗಳ ಬಗ್ಗೆ ಈ ತಿಂಗಳು ಕಾರ್ಯಕ್ರಮಗಳು ನಡೆದವು.

ಮಂಚಿಕೇರಿ ಪೊಲೀಸ್ ಹೊರ ಠಾಣೆಯ ಹವಾಲ್ದಾರರಾದ ದೀಪಕ ನಾಯ್ಕ, ಸಿಬ್ವಂದಿ ಪರಶುರಾಮ ದೊಡ್ಡಮನಿ ಈ ಕಾರ್ಯಕ್ರಮಗಳನ್ನು ಆಯೋಜಿಸಿದ್ದರು.

ShareSendTweetShare
Previous Post

ಅರಣ್ಯದಲ್ಲಿ ಅಂದರ್ ಬಾಹರ್: ಎಲೆಮಾನವರ ಬಂಧನ!

Next Post

ಕರಡಿ ದಾಳಿ | ಗಾಯದ ಮೇಲೆ ಇನ್ನೊಂದು ಬರೆ!

Next Post

ಕರಡಿ ದಾಳಿ | ಗಾಯದ ಮೇಲೆ ಇನ್ನೊಂದು ಬರೆ!

ವನ್ಯಜೀವಿ ಸಂಘರ್ಷ | ಜಾಗೃತರಾಗಿರಿ ಜೊತೆಗೆ ಸಲಹೆ ಕೊಡಿ!

ಕ್ಯಾಮರಾ ಕಣ್ಣಿಗೆ ಸಿಕ್ಕಿ ಬಿದ್ದ ಕಳ್ಳ ಕೃಷ್ಣ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.